Kornersite

Crime Just In National

ಮನೆಯಲ್ಲಿದ್ದವರನ್ನು ಕಟ್ಟಿ ಹಾಕಿ ಮೂವರ ಮೇಲೆ ಸಾಮೂಹಿಕ ಅತ್ಯಾಚಾರ!

ಚಂಡೀಗಢ : ಕುಟುಂಬಸ್ಥರನ್ನು ಕಟ್ಟಿ ಹಾಕಿ ಮೂವರು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿರುವ ಭಯಾನಕ ಕೃತ್ಯವೊಂದು ಬೆಳಕಿಗೆ ಬಂದಿದೆ. ಈ ಘಟನೆ ಹರಿಯಾಣ (Hariyana)ದ ಪಾಣಿಪತ್‍ನಲ್ಲಿ ನಡೆದಿದೆ. ಅಪರಿಚಿತ ಆರೋಪಿಗಳು, ಚಾಕು ಹಾಗೂ ಹರಿತವಾದ ಆಯುಧಗಳನ್ನು ಹಿಡಿದು ಈ ಕೃತ್ಯ ಎಸಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಆರೋಪಿಗಳು ನಾಲ್ವರು ಕುಟುಂಬಗಳು ವಾಸಿಸುತ್ತಿದ್ದ ಮನೆಗೆ ನುಗ್ಗಿದ್ದಾರೆ. ನಂತರ ಅಲ್ಲಿಯ ಮೂವರು ಮಹಿಳಾ ಕಾರ್ಮಿಕರ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಈ ವೇಳೆ ಕುಟುಂಬದ ಸದಸ್ಯರನ್ನು ಹಗ್ಗಗಳಿಂದ ಕಟ್ಟಿ ಹಾಕಿದ್ದಾರೆ. ನಂತರ […]

Crime Just In National

ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿರುವ ಪೊಲೀಸ್ ಅಧಿಕಾರಿ!

ಲಕ್ನೋ : ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬಾತ ಮಹಿಳೆಯ ಮನಯೊಬ್ಬರ ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನಿಸಿರುವ ಆಘಾತಕಾರಿ ಘಟನೆಯೊಂದು ನಡೆದಿದೆ. ಈ ಘಟನೆ ಉತ್ತರ ಪ್ರದೇಶದ (Uttar Pradesh) ಆಗ್ರಾದಲ್ಲಿ (Agra) ನಡೆದಿದೆ. ಸದ್ಯ ಆರೋಪಿಯನ್ನು ಮಹಿಳೆಯ ದೂರಿನ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಗ್ರಾಮಸ್ಥರು ಪೊಲೀಸ್ ಅಧಿಕಾರಿಯನ್ನು ಕಂಬಕ್ಕೆ ಕಟ್ಟಿ ಥಳಿಸಿರುವ ವಿಡಿಯೋವೊಂದು ವೈರಲ್ ಆಗಿದೆ. ಗ್ರಾಮಸ್ಥರು ಸಂದೀಪ್ ಕುಮಾರ್ ಎಂಬಾತನನ್ನು ವಿವಸ್ತ್ರಗೊಳಿಸಿ, ಕಂಬಕ್ಕೆ ಕಟ್ಟಿ ಥಳಿಸಿದ್ದಾರೆ. ಈ […]

Crime Just In Karnataka State

ಧರ್ಮಸ್ಥಳದಲ್ಲಿ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಸೌಜನ್ಯಳ ಕಥೆ; ತೆರೆಯ ಮೇಲೆ ತರಲು ಸಿದ್ಧತೆ

ಸ್ಯಾಂಡಲ್ ವುಡ್ ನಲ್ಲಿ ನೈಜ ಘಟನೆ ಆಧಾರಿತ ಸಾಕಷ್ಟು ಚಿತ್ರಗಳು ಮೂಡಿ ಬಂದಿವೆ. ಈ ಮಧ್ಯೆ ಅತ್ಯಾಚಾರ ಹಾಗೂ ಕೊಲೆಗೆ ಬಲಿಯಾಗಿರುವ ಯುವತಿಯ ಕುರಿತು ಚಿತ್ರವೊಂದು ಬರಲು ಸಿದ್ಧವಾಗುತ್ತಿದೆ. ಇತ್ತೀಚೆಗೆ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಧರ್ಮಸ್ಥಳದ (Dharmasthala) ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಈಗ ಚಿತ್ರ ರೂಪ ಪಡೆಯುತ್ತಿದೆ. 2012ರಲ್ಲಿ ಉಜಿರೆ ಎಸ್.ಡಿ.ಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಅವರನ್ನು ಅಕ್ಟೋಬರ್ 9ರಂದು ಅಪಹರಿಸಲಾಗಿತ್ತು. ಅಂದೇ ಕಾಣೆಯಾದ ಕುರಿತು ದೂರು ಕೂಡ ದಾಖಲಾಗಿತ್ತು. ಆದರೆ, […]

Crime Just In National

15 ವರ್ಷದ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ನಡೆಸಿದ ಸ್ವಾಮೀಜಿ!

ಆಶ್ರಮದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಸ್ವಾಮೀಜಿಯನ್ನು ವಿಶಾಖಪಟ್ಟಣಂ ನಗರದ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. 15 ವರ್ಷದ ಬಾಲಕಿಯ ಮೇಲೆ ಒಂದು ವರ್ಷಕ್ಕೂ ಹೆಚ್ಚು ಕಾಲ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ವೆಂಕೋಜಿಪಾಲೆಂನಲ್ಲಿರುವ ಸ್ವಾಮಿ ಜ್ಞಾನಾನಂದ ಆಶ್ರಮ, ಅನಾಥಾಶ್ರಮ ಮತ್ತು ವೃದ್ಧಾಶ್ರಮದ ಮುಖ್ಯಸ್ಥ ಸ್ವಾಮಿ ಪೂರ್ಣಾನಂದ (64) ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಸ್ವಾಮಿ ಈಗ ಎರಡನೇ ಬಾರಿಗೆ ಅತ್ಯಾಚಾರದಲ್ಲಿ ಬಂಧಿಯಾಗಿದ್ದಾನೆ. ಈ ಹಿಂದೆ 2011ರಲ್ಲಿ 13 ವರ್ಷದ ಬಾಲಕಿಯ […]

Crime Just In National

Crime News: ಮಾಲೀಕನ ಅಪ್ರಾಪ್ತ ಮಗಳ ಮೇಲೆಯೇ ಅತ್ಯಾಚಾರ

ಪುಣೆಯ ವಡ್ಗಾಂವ್ ಹತ್ತಿರ ಭೀಕರ ಘಟನೆಯೊಂದು ವರದಿಯಾಗಿದ್ದು, ತಮ್ಮ ಮಾಲೀಕನ ಮಗಳ ಮೇಲೆಯೇ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ. ಕಾಮುಕ ಆರೋಪಿಯನ್ನು ವಡ್ಗಾಂವ್ ಶೇರಿ ನಿವಾಸಿ ಸೊಹೈಲ್ ಅಲಿಯಾಸ್ ಸೂರಜ್ ರಂಜಾನ್ ಶೇಖ್ (23) ಎಂದು ಗುರುತಿಸಲಾಗಿದೆ. ಆರೋಪಿಯು ಅಂಗಡಿಯೊಂದರಲ್ಲಿ ನೌಕರನಾಗಿ ಕೆಲಸ ಮಾಡುತ್ತಿದ್ದ. ಈ ಅಂಗಡಿ ಮಾಲೀಕನ ಅಪ್ರಾಪ್ತ ವಯಸ್ಸಿನ ಮಗಳಿಗೆ ಪ್ರೀತಿಸುವುದಾಗಿ ಹೇಳಿ ಆಮಿಷವೊಡ್ಡಿ ಅತ್ಯಾಚಾರ ನಡೆಸಿದ್ದಾನೆ ಎಂದು ತಿಳಿದು ಬಂದಿದೆ. ಘಟನೆ ಕುರಿತು ಮಹಿಳೆಯೊಬ್ಬರು ಚಂದನ್ ನಗರ ಪೊಲೀಸ್ ಠಾಣೆಯಲ್ಲಿ (161/23) ದೂರು ದಾಖಲಿಸಿದ್ದು, […]

Crime National

Crime News: 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿದ ಪಾಪಿ

ಮನೆಗೆ ಹೋಗುತ್ತಿದ್ದ ಬಾಲಕಿಯ ಮೇಲೆ ಕ್ಯಾಬ್ ಚಾಲಕನೊಬ್ಬ ಅತ್ಯಾಚಾರ ನಡೆಸಿ, ಹತ್ಯೆ ಮಾಡಿರುವ ಅಮಾನವೀಯ ಘಟನೆ ಸಿಕ್ಕಿಂನ ರಾಜಧಾನಿ ಗ್ಯಾಂಗ್ ಟಾಕ್ ನಲ್ಲಿ ನಡೆದಿದೆ. 29 ವರ್ಷದ ಪಾಪಿ ಕ್ಯಾಬ್ ಚಾಲಕ 11 ವರ್ಷದ ಬಾಲಕಿ ಹತ್ಯೆ ಮಾಡಿದ್ದಾನೆ. ಆರೋಪಿಯ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ತಿಂಗಳು 14 ರಂದು ಪೊಲೀಸರು ಕಾಣೆಯಾದ ಮೂರು ದಿನಗಳ ನಂತರ ಬಾಲಕಿಯ ಶವ ಪತ್ತೆಯಾಗಿದೆ. ಬಾಲಕಿ ಶಾಲೆಯಿಂದ ಮನೆಗೆ ತೆರಳುತ್ತಿದ್ದಾಗ ಆರೋಪಿ ಲಿಫ್ಟ್ ನೀಡುತ್ತೇನೆ […]