Kornersite

Bengaluru Just In Karnataka State

ಈ ತಿಂಗಳಿಂದ ಅನ್ನಭಾಗ್ಯದಡಿ ಪೂರ್ಣ ಅಕ್ಕಿ!

ಈ ತಿಂಗಳಲ್ಲಿಯೇ ಅನ್ನಭಾಗ್ಯ ಯೋಜನೆಯ ಪೂರ್ಣ ಪ್ರಮಾಣದ ಅಕ್ಕಿ ನೀಡಲು ಕ್ರಮ ವಹಿಸಲಾಗುತ್ತಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಸಚಿವ ಕೆ ಎಚ್ ಮುನಿಯಪ್ಪ ಹೇಳಿದ್ದಾರೆ. ವಿಧಾನಸೌದದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಟೋಬರ್ ತಿಂಗಳಲ್ಲಿಯೇ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ನೀಡಲು ಅಂತಿಮ ಹಂತದ ಮಾತುಕತೆ ನಡೆಯುತ್ತಿದೆ. ಸದ್ಯದಲ್ಲಿಯೇ ಅಕ್ಕಿ ಪೂರೈಕೆ ಮಾಡಲಾಗುವುದು ಎಂದು ಹೇಳಿದ್ದಾರೆ.ರಾಜ್ಯದಲ್ಲಿ ಸದ್ಯ ಬರದ ವಾತಾವರಣ ಇದ್ದರೂ ಮುಂದೆ ಮಳೆಯಾಗುವ ಸಾಧ್ಯತೆ ಇದೆ. ಕೃಷಿ ಸುಧಾರಿಸುವ ನಿರೀಕ್ಷೆ ಇದೆ […]

Bengaluru Just In Karnataka Politics State

ಬಿಪಿಎಲ್ ಹೊಂದಿದ ಪ್ರತಿ ಕುಟಂಬ ಸದಸ್ಯರಿಗೆ 10 ಕೆಜಿ ಅಕ್ಕಿ; ಗ್ಯಾರಂಟಿ ಘೋಷಣೆ!

ಬೆಂಗಳೂರು : ಬಿಪಿಎಲ್‌ ಕಾರ್ಡ್‌ (BPL Card) ಹೊಂದಿರುವ ಕುಟುಂಬದ ಪ್ರತಿ ಸದಸ್ಯರಿಗೆ ಜುಲೈ 1 ರಿಂದ 10 ಕೆಜಿ ಅಕ್ಕಿ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಘೋಷಿಸಿದ್ದಾರೆ. ನಮ್ಮ ಸರ್ಕಾರ 7 ಕೆಜಿ ಕೊಡುತ್ತಿದ್ದೇವೆ. ಈಗ 5 ಕೆಜಿ ನೀಡಲಾಗುತ್ತಿದೆ. ಈಗ ಅಕ್ಕಿ ಸಂಗ್ರಹ ಇಲ್ಲದ ಕಾರಣ ಜುಲೈ 1 ರಿಂದ ಅನ್ನ ಭಾಗ್ಯ ಯೋಜನೆ ಜಾರಿ ಮಾಡುತ್ತೇವೆ. ಬಿಪಿಎಲ್, ಅಂತ್ಯೋದಯ ಕಾರ್ಡ್‌ದಾರರು ಇದರ ಫಲಾನುಭವಿಗಳಾಗಲಿದ್ದಾರೆ ಎಂದು ಹೇಳಿದ್ದಾರೆ.ಗ್ಯಾರಂಟಿ ಯೋಜನೆ ಜಾರಿ ಕುರಿತು ಸಚಿವ […]