Kornersite

Just In Lifestyle Tech

ಜನರು ಹೆಚ್ಚಾಗಿ ಕೆಲಸ ತೊರೆಯಲು ಇದೇ ಕಾರಣವಂತೆ!

ಇನ್ನೊಬ್ಬರ ಹತ್ತಿರ ಕೆಲಸ ಮಾಡುವುದು ಎಂದರೆ ಅಷ್ಟು ಸುಲಭದ ಕೆಲಸವಲ್ಲ. ಬೇರೆಯವರ ಕೈಯಲ್ಲಿ ಕೆಲಸ ಮಾಡಿದರೆ ತಾಳ್ಮೆಯಿಂದ ಕೆಲಸ ಮಾಡಬೇಕು. ಹೀಗಾಗಿ ಹಲವರು ರಾಜೀನಾಮೆ ನೀಡಿ ಬೇರೆಡೆ ಹೋಗುತ್ತಿರುತ್ತಾರೆ. ಹೀಗಾಗಿಯೇ ಕೆಲಸ ಬಿಡುವ ಹಿಂದಿನ ಕಾರಣದ ಕುರಿತು ಜಾಬ್ ಸೈಟ್ ಮಾನ್ಸ್ಟರ್‌ ಸಮೀಕ್ಷೆಯೊಂದನ್ನು ಮಾಡಿದ. ಶೇ. 73 ಪ್ರತಿಶತ ವೃತ್ತಿಪರರು ಮೈಕ್ರೋ ಮ್ಯಾನೇಜ್‌ಮೆಂಟ್ ಅನ್ನು ವಿಷಕಾರಿ ಕೆಲಸದ ಸ್ಥಳಗಳಿಗೆ ಬಂದಾಗ ಗಮನಿಸಬೇಕಾದ ಮೊದಲ ಚಿಹ್ನೆ ಎಂದು ಹೇಳಿದ್ದಾರೆ. 46 ಪ್ರತಿಶತ ಜನರು ಅದನ್ನು ತಮ್ಮ ಕೆಲಸವನ್ನು ತೊರೆಯಲು […]

Bengaluru Just In Karnataka Politics State

Nikhil Kumaraswamy: ರಾಮನಗರದಲ್ಲಿ ಸೋಲು; ಯುವ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಿಖಿಲ್!

Bangalore : ಚುನಾವಣೆಯಲ್ಲಿ (Election) ರಾಮನಗರ (Ramanagara)ದಲ್ಲಿ ಸೋಲು ಕಂಡ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ರಾಜ್ಯ ಯುವ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದರು. ರಾಜ್ಯದಲ್ಲಿ ಪಕ್ಷದಿಂದ ಹೊಸ ನಾಯಕತ್ವಕ್ಕೆ ಅವಕಾಶ ನೀಡಬೇಕು. ಪಕ್ಷವನ್ನು ಕಟ್ಟುವ ಕಾರ್ಯ ಇನ್ನೂ ದೊಡ್ಡ ಪ್ರಮಾಣದಲ್ಲಿ ಆಗಬೇಕು. ಸೋಲಿನಿಂದ ನಾನು ಕಂಗೆಟ್ಟಿಲ್ಲ. ಇನ್ನೂ ಮುಂದೆ ದೇವೇಗೌಡರು ಹಾಗೂ ಕುಮಾರಸ್ವಾಮಿ ಅವರ ಮಾರ್ಗದರ್ಶನದಲ್ಲಿ ಪಕ್ಷವನ್ನು ಬೆಳೆಸುವ ಕೆಲಸದಲ್ಲಿ ತೊಡಗಿಕೊಳ್ಳುತ್ತೇನೆ. ಸೋಲೇ […]

Bengaluru Just In Karnataka State

Karnata Assembly Election: ರಾಜೀನಾಮೆ ಸಲ್ಲಿಸಿದ ಶೆಟ್ಟರ್; ಮನವೊಲಿಕೆಗೆ ಫುಲ್ ಹೈಡ್ರಾಮಾ!

Jagadish Shettar: ಮಾಜಿ ಸಿಎಂ ಜಗದೀಶ ಶೆಟ್ಟರ್, ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಚೇರಿಗೆ ಭೇಟಿ ನೀಡಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆಗೂ ಮುನ್ನ ಸ್ಪೀಕರ್ ಕಚೇರಿಯಲ್ಲಿ ಜಗದೀಶ್ ಶೆಟ್ಟರ್ ಮನವೊಲಿಕೆಗೆ ದೊಡ್ಡ ಸಂಧಾನದ ಸರ್ಕಸ್ ನಡೆಯಿತು. ರಾಜೀನಾಮೆ ಪತ್ರ ಹಿಡಿದು ಶಿರಸಿಯಲ್ಲಿರುವ ಕಚೇರಿಗೆ ಭೇಟಿ ನೀಡಿದ ಜಗದೀಶ್ ಶೆಟ್ಟರ್ ಮನವೊಲಿಸುವ ಅಂತಿಮ ಪ್ರಯತ್ನ ನಡೆಯಿತು. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅಮಿತ್ ಶಾಗೆ ದೂರವಾಣಿ ಕರೆ ಮಾಡಿ ಶೆಟ್ಟರ್ ಜೊತೆ […]

Bengaluru Just In Karnataka State

Jagadish Shettar: ರಾಹುಲ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಲಿರುವ ಶೆಟ್ಟರ್?

Hubballi : ಬಿಜೆಪಿ(BJP)ಯ ಮಾಜಿ ಸಿಎಂ ಜಗದೀಶ ಶೆಟ್ಟರ್(Jagadish Shettar) ಶಿರಸಿಗೆ ತೆರಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇಂದೇ ಬೆಂಗಳೂರಿಗೆ ತೆರಳಿ ರಾಹುಲ್ ಗಾಂಧಿ (Rahul Gandhi) ಸಮ್ಮುಖದಲ್ಲಿಯೇ ಕಾಂಗ್ರೆಸ್ (Congress) ಸೇರುವ ಸಾಧ್ಯತೆ ಇದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ಶೆಟ್ಟರ್‌ಗೆ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಬಿಜೆಪಿಯಿಂದ ಟಿಕೆಟ್ ವಂಚಿತವಾದ ಬೆನ್ನಲ್ಲಿಯೇ ಶೆಟ್ಟರ್ ಅಸಮಾಧಾನಗೊಂಡಿದ್ದರು. ಈ ಬೆನ್ನಲ್ಲೇ ದೆಹಲಿಗೆ ತೆರಳಿ ಅವರು ಹೈಕಮಾಂಡ್ ದೊಂದಿಗೆ ಚರ್ಚೆ ನಡೆಸಿದ್ದರು. ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್, ಪ್ರಹ್ಲಾದ್ ಜೋಷಿ ಮತ್ತು […]