Kornersite

Just In Sports

ವಿಶ್ವಕಪ್ ಗೂ ಮುನ್ನ ಕೆಲವು ಆಟಗಾರರಿಗೆ ಶಾಕ್; ಅಮಾನತು ಶಿಕ್ಷೆ!

ಬಾಂಗ್ಲಾದೇಶದ ಮಾಜಿ ಟೆಸ್ಟ್ ಆಟಗಾರ ನಾಸಿರ್ ಹುಸೇನ್ ಕೂಡ ಲೀಗ್‌’ನ ಭ್ರಷ್ಟಾಚಾರ-ವಿರೋಧಿ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪ ಮಾಡಲಾಗಿದೆ. 2021ರ ಎಮಿರೇಟ್ಸ್ ಟಿ 10 ಲೀಗ್‌’ನಲ್ಲಿ ಭ್ರಷ್ಟ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಕ್ಕಾಗಿ ಎಂಟು ಆಟಗಾರರು, ಅಧಿಕಾರಿಗಳು ಮತ್ತು ಕೆಲವು ಭಾರತೀಯ ತಂಡದ ಮಾಲೀಕರ ವಿರುದ್ಧ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ವಿವಿಧ ಆರೋಪಗಳನ್ನು ಹೊರಿಸಿದೆ. ಪರಾಗ್ ಸಾಂಘ್ವಿ ಮತ್ತು ಕೃಷ್ಣ ಕುಮಾರ್ ಈ ಪಟ್ಟಿಯಲ್ಲಿದ್ದಾರೆ. ಸಾಂಘ್ವಿ ಪಂದ್ಯದ ಫಲಿತಾಂಶಗಳು ಮತ್ತು ಇತರ ಅಂಶಗಳ ಮೇಲೆ ಬೆಟ್ಟಿಂಗ್ ಮತ್ತು ತನಿಖಾ ಸಂಸ್ಥೆಗೆ […]

Bengaluru Just In Karnataka State

School Open: ಶಾಲೆಗಳಿಗೆ ಹೊಸ ಮಾರ್ಗ ಸೂಚಿ ಪ್ರಕಟ; ಸಿಹಿ ತಿಂಡಿ ಇರಲೇಬೇಕು!

ಬೆಂಗಳೂರು: ಶೈಕ್ಷಣಿಕ ವರ್ಷ ಆರಂಭವಾಗಿದ್ದು(New Academic Year) ವಿದ್ಯಾರ್ಥಿಗಳು ಸೋಮವಾರದಿಂದ ಶಾಲೆಗೆ ಆಗಮಿಸುತ್ತಿದ್ದಾರೆ.. ಈ ನಿಟ್ಟಿನಲ್ಲಿ ಸರ್ಕಾರ(Karnataka Government) ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಶಾಲೆ ಆರಂಭವಾದ ಮೊದಲ ದಿನವೇ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ(Mid Day Meals) ಜೊತೆಗೆ ಕಡ್ಡಾಯವಾಗಿ ಸಿಹಿ ಪದಾರ್ಥ ನೀಡವಂತೆ ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲಾ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಿದೆ. ಮೊದಲ ದಿನ ಪ್ರಾರಂಭಿಸುವ ಮೊದಲು ತರಗತಿಯ ಕೊಠಡಿಗಳು, ಅಡುಗೆ ಪಾತ್ರೆಗಳು, ಆಹಾರ ಧಾನ್ಯಗಳು ಮತ್ತು ನೀರಿನ ಸಂಪ್‌ಗಳು ಸೇರಿದಂತೆ ಶಾಲೆ […]