Kornersite

Bengaluru Entertainment Gossip Just In Karnataka Mix Masala Sandalwood State

ಡಯಟ್ ಮಾಡಿ 16 ಕೆ.ಜಿ ತೂಕ ಇಳಿಸಿದ್ದ ಸ್ಪಂದನಾ ವಿಜಯ್ ರಾಘವೇಂದ್ರ-ತೂಕ ಇಳಿಸಿದ್ದೇ ಮುಳುವಾಯ್ತಾ…?

ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿನ್ನೆ ಥೈಲೈಂಡ್ ನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಸಿನ್ಸ್ ಜೊತೆ ಎಂಜಾಯ್ ಮಾಡಿದ್ದ ಸ್ಪಂದನಾ ಶಾಪಿಂಗ್ ಗೆ ತೆರಳಿದ್ದರು. ಶಾಪಿಂಗ್ ಮುಗಿಸಿ ಹೋಟೇಲ್ ರೂಂ ಗೆ ತೆರಳುವಾಗ ಈ ಘಟನೆ ನಡೆದಿದೆ. ಈ ನಡುವೆ ಸ್ಪಂದನಾ ತೂಕ ಇಳಿಸುವ ಪ್ರಯತ್ನದಲ್ಲಿ ಇದ್ದರು. ಇದೇ ಹೇದಯಾಘಾತಕ್ಕೆ ಕಾರಣವಾಯ್ತಾ ಅನ್ನೋ ಅನುಮಾನ ಕಾಡ್ತಾ ಇದೆ. ಇತ್ತೀಚೆಗೆ ಸ್ಪಂದನಾ ಬರೋಬ್ಬರಿ 16 ಕೆ.ಜಿ ತೂಕವನ್ನು ಇಳಿಸಿಕೊಂಡಿದ್ದರು. ಇದೇ ಅವರಿಗೆ ಮುಳುವಾಯ್ತಾ..? ಇತ್ತೀಚಿನ […]

Bengaluru Entertainment Gossip Just In Karnataka Mix Masala Sandalwood

ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ನಿಧನಕ್ಕೆ ಗಣ್ಯರ ಸಂತಾಪ

ಸ್ಯಾಂಡಲ್ ವುಡ್ ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ನಿನ್ನೆ ಥೈಲೈಂಡ್ ನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಸ್ಪಂದನಾ ಅವರ ಸಾವಿಗೆ ಸಿನಿಮಾ, ರಾಜಕೀಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಈ ನಡುವೆ ಸ್ಪಂದನಾ ತೂಕ ಇಳಿಸುವ ಪ್ರಯತ್ನದಲ್ಲಿ ಇದ್ದರು. ಇದೇ ಹೇದಯಾಘಾತಕ್ಕೆ ಕಾರಣವಾಯ್ತಾ ಅನ್ನೋ ಅನುಮಾನ ಕಾಡ್ತಾ ಇದೆ. ಇತ್ತೀಚೆಗೆ ಸ್ಪಂದನಾ ಬರೋಬ್ಬರಿ 16 ಕೆ.ಜಿ ತೂಕವನ್ನು ಇಳಿಸಿಕೊಂಡಿದ್ದರು. ‘ಕನ್ನಡದ ಖ್ಯಾತ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಅಕಾಲಿಕ ನಿಧನದ ವಾರ್ತೆ ಆಘಾತವನ್ನುಂಟುಮಾಡಿದೆ. ಮೃತರ […]

Bengaluru Entertainment Gossip Just In Karnataka Mix Masala Sandalwood

Breaking News: ನಟ ವಿಜಯರಾಘವೇಂದ್ರ ಪತ್ನಿ ಹೃದಯಾಘಾತದಿಂದ ಸಾವು

ಸ್ಯಾಂಡಲ್ ವುಡ್ ಖ್ಯಾತ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕುಟುಂಬದವರು ಹಾಗೂ ಸ್ನೇಹಿತರೊಂದಿಗೆ ಬ್ಯಾಂಕಾಕ್ ಗೆ ಹೋಗಿದ್ದರು. ನಿನ್ನೆ ಶಾಪಿಂಗ್ ಮುಗಿಸಿ ರೂಂಗೆ ಹೋಗುವಾಗ ಈ ಘಟನೆ ನಡೆದಿದೆ. ಹೃದಯಾಘಾತಕ್ಕೆ ಒಳಗಾಗಿದ್ದ ಸ್ಪಂದನಾ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋದರು. ಆದರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆಯಲ್ಲೇ ಸ್ಪಂದನಾ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. 2007ರಲ್ಲಿ ವಿಜಯ್ ರಾಘವೇಂದ್ರ ಅವರು ಸ್ಪಂದನಾರನ್ನ ಪ್ರೀತಿಸಿ ಮದುವೆಯಾಗಿದ್ದರು. ನಿವೃತ್ತ ಪೊಲೀಸ್ ಅಧಿಕಾರಿ ಶಿವರಾಂ ಅವರ […]

Entertainment Gossip Just In Mix Masala

ತೆಲುಗು ನಟಿಯರ ಬಗ್ಗೆ ಬೇಸರ ವ್ಯಕ್ತಪಡಿಸಿದ ಅಲ್ಲು ಅರ್ಜುನ್!

ಟಾಲಿವುಡ್ ನಲ್ಲಿ ಸದ್ಯ ಆನಂದ್ ದೇವರಕೊಂಡ, ವೈಷವಿ, ವಿರಾಜ್ ನಟನೆಯ ಬೇಬಿ ಸಿನಿಮಾದ ಸದ್ದು ಹೆಚ್ಚಾಗಿದೆ. ಇದೀಗ ‘ಬೇಬಿ’ (Baby) ಸಿನಿಮಾದ ಸಕ್ಸಸ್ ಮೀಟ್ ಕಾರ್ಯಕ್ರಮಕ್ಕೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಸಾಥ್ ನೀಡಿದ್ದಾರೆ. ಜೊತೆಗೆ ನಮ್ಮ ಟಾಲಿವುಡ್‌ನಲ್ಲಿ ತೆಲುಗು ನಟಿಯರ ಬೆಳವಣಿಗೆ ಕಮ್ಮಿಯಾಗಿದೆ ಎಂದು ಬೇಸರ ಹೊರಹಾಕಿದ್ದಾರೆ. ನಾಯಕಿ ವೈಷ್ಣವಿ ಚೈತನ್ಯ ಅವರು ಬೇಬಿ ಸಿನಿಮಾದಲ್ಲಿನ ನಟನೆಗೆ ಹಾಡಿ ಹೊಗಳಿದ್ದಾರೆ. ವೈಕುಂಠಪುರಮಲ್ಲೋ’ ಸಿನಿಮಾದಲ್ಲಿ ಅಲ್ಲು ಅರ್ಜುನ್‌ಗೆ ತಂಗಿಯಾಗಿ ವೈಷ್ಣವಿ ನಟಿಸಿದ್ದರು. ರಶ್ಮಿಕಾ ಮಂದಣ್ಣ- […]

Bengaluru Crime Entertainment Gossip Just In Karnataka Mix Masala Sandalwood State

ನಿರ್ಮಾಪಕನ ವಿರುದ್ದ 10 ಕೋಟಿಯ ಮಾನನಷ್ಟ ಮೊಕದ್ದಮೆ ಹಾಕಿದ ಕಿಚ್ಚ ಸುದೀಪ್

ಕಿಚ್ಚ ಸುದೀಪ್ (kichcha sudeep) ಮೇಲೆ ಈ ಹಿಂದೆ ನಿರ್ಮಾಪಕ ಎಂ.ಎನ್ ಕುಮಾರ್ ಆರೋಪವೊಂದನ್ನ ಮಾಡಿದ್ದರು. ಇದಕ್ಕೆ ಪ್ರತ್ಯೂತ್ತರವಾಗಿ ಇದೀಗ ಕಿಚ್ಚ ಸುದೀಪ ಬರೋಬ್ಬರಿ 10 ಕೋಟಿಯ ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ. ಫಿಲ್ಮ ಚೇಂಬರ್ (Film chamber) ನಲ್ಲಿ ಪ್ರೆಸ್ ಮೀಟ್ ಮಾಡಿದ ನಿರ್ಮಾಪಕ ಎಂ.ಎನ್ ಕುಮಾರ್, ನಟ ಸುದೀಪ ಅವರು ಚಿತ್ರದಲ್ಲಿ ನಟಿಸುವುದಾಗಿ ಹೇಳಿ ಏಳು ವರ್ಷಗಳ ಹಿಂದೆ ಹಣ ಪಡೆದುಕೊಂಡಿದ್ದರು. ಆದರೆ ಚಿತ್ರಗಳನ್ನು ಮಾಡುತ್ತಿಲ್ಲ ಎಂದು ಆರೋಪ ಮಾಡಿದ್ದರು. ಇದಾದ ನಂತರ ಕಿಚ್ಚ ಸುದೀಪ್ […]

Entertainment Extra Care Gossip Just In Mix Masala Relationship Sandalwood

ಎರಡನೇ ಮಗುವಿಗೆ ತಂದೆಯಾದ ವಿಜಯ್ ಸೂರ್ಯ

ಟಿವಿ ಸಿರಿಯಲ್ ನ ಫೇಮಸ್ ನಟ, ಅಗ್ನಿಸಾಕ್ಷಿ ಧಾರಾವಾಹಿ ಮೂಲಕ ಮನೆ ಮನೆ ಮಾತಾದ ವಿಜಯ್ ಸೂರ್ಯ ಎರಡನೇ ಮಗುವಿಗೆ ತಂದೆಯಾಗಿದ್ದಾರೆ. 2020ರಲ್ಲಿ ಒಂದನೇ ಮಗುವಿಗೆ ತಂದೆಯಾಗಿದ್ದರು. ಇದೀಗ ಎರಡನೇ ಮಗುವಿಗೆ ತಂದೆಯಾಗಿದ್ದಾರೆ. 2019ರಲ್ಲಿ ಚೈತ್ರಾ ಶ್ರೀನಿವಾಸ್ ಅವರ ಜೊತೆ ಮದುವೆಯಾಗಿದ್ದರು. ಮಾಧ್ಯಮದ ಜೊತೆ ಮಾತನಾಡಿದ ವಿಜಯ್ ಸೂರ್ಯ ‘ನಮಗೆ ಎರಡನೇ ಮಗು ಹುಟ್ಟಿದೆ, ಗಂಡು ಮಗು’ ಎಂದು ಹೇಳಿದ್ದಾರೆ. ವಿಜಯ್ ಸೂರ್ಯ ಹಾಗೂ ಚೈತ್ರಾ ಶ್ರೀನಿವಾಸ್ ದಂಪತಿ ತಮ್ಮ ಒಂದನೇ ಮಗುವಿಗೆ ಸೋಹನ್ ಎಂದು ಹೆಸರಿಟ್ಟಿದ್ದಾರೆ. […]

Crime Entertainment Gossip Just In Karnataka Mix Masala Sandalwood State

ಜಮೀನು ವಿವಾದಕ್ಕೆ ಸ್ಯಾಂಡಲ್ ವುಡ್ ನಟಿ ಮೇಲೆ ಹಲ್ಲೆ

ಜಮೀನು ವಿವಾದಕ್ಕೆ ಸ್ಯಾಂಡಲ್ ವುಡ್ ನಟಿ ಅನು ಗೌಡರ ಮೇಲೆ ಹಲ್ಲೆ ನಡೆದಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಾಗರ ತಾಲೂಕಿನ ಕಸ್ಪಾಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸದ್ಯ ಅನುಗೌಡ ಸಾಗರ ತಾಲೂಕಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನೀಲಮ್ಮ ಹಾಗೂ ಮೋಹನ್ ಎನ್ನುವವರು ಜಮೀನು ವಿಚಾರಕ್ಕೆ ಅನುಗೌಡ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಅನುಗೌಡ ಪೋಷಕರು ಕಾಸ್ಪಾಡಿಯಲ್ಲಿ ಕೃಷಿ ಮಾಡುತ್ತಿದ್ದಾರೆ. ಅನುಗೌಡ ಆಗ್ಗಾಗ್ಗೆ ಬೆಂಗಳೂರಿನಿಂದ ಊರಿಗೆ ಹೋಗುತ್ತಿದ್ದರು. ಈ ನಡುವೆ ಗಲಾಟೆಯಾಗಿ ಅನುಗೌಡ ಮೇಲೆ ಹಲ್ಲೆ ನಡೆದಿದೆ. ಈ […]

Entertainment Gossip Just In Mix Masala Sandalwood

Kiccha 46 Teaser: ‘ಕಿಚ್ಚ 46’ ಟೀಸರ್ ರಿಲೀಸ್

ಕಿಚ್ಚ ಸುದೀಪ್ (kichcha sudeep) ನಟನೆಯ 46ನೇ ಸಿನಿಮಾ ಮೇಲೆ ಎಲ್ಲರ ನಿರೀಕ್ಷೆ ಇದೆ. ಇದೀಗ ಈ ಸಿನಿಮಾದ ಟೀಸರ್ ಕೂಡ ಬಿಡಿಗಡೆಯಾಗಿದೆ. ವಿಕ್ರಾಂತ್ ರೋಣ ಸಿನಿಮಾ ಬಳಿಕ ಸುದೀಪ್ ಅವರು ಒಪ್ಪಿಕೊಂಡ ಚಿತ್ರ ಇದು. ಈಗ ಸೋಶಿಯಲ್ ಮಿಡಿಯಾದಲ್ಲಿ #kichcha46 ಹ್ಯಾಶ್ ಟ್ಯಾಗ್ ಕೂಡ್ ಟ್ರೆಂಡ್ ಆಗುತ್ತಿದೆ. ಸುದೀಪ್ ಅಭಿಮಾನಿ ವಲಯದಲ್ಲಿ ಟೀಸರ್ (Kiccha 46) ವೈರಲ್ ಆಗುತ್ತಿದೆ. ಕೇವಲ ಅಭಿಮಾನಿಗಳು ಮಾತ್ರವಲ್ಲ ಸ್ಯಾಂಡಲ್ ವುಡ್ ನ ಅನೇಕ ಸೆಲೆಬ್ರಿಟಿಗಳು ಕೂಡ ಕಾಯ್ತಾ ಇದ್ದರು. ಡಾಲಿ […]

Entertainment Extra Care Gossip Mix Masala Relationship Sandalwood

ಸಪ್ತಪದಿ ತುಳಿಯಲಿದ್ದಾರೆ ನಟಿ ಹರ್ಷಿಕಾ ಪೂರ್ಣಚ್ಚ ಹಾಗೂ ಭುವನ್

ಸ್ಯಾಂಡಲ್ ವುಡ್ ನ ಖ್ಯಾತ ನಟಿ ಹರ್ಷಿಕಾ ಪೂರ್ಣಚ್ಚ ಹಾಗೂ ಭುವನ್ ಪೊನ್ನಣ್ಣ ಅವರು ಸಪ್ತಪದಿ ತುಳಿಯಲಿದ್ದಾರೆ. ಆಗಸ್ಟ್ 24 ರಂದು ಈ ಜೋಡಿ ಕೊಡವ ಸಂಪ್ರದಾಯದ ಪ್ರಕಾರ ವಿರಾಜಪೇಟೆಯಲ್ಲಿ ಮದುವೆಯಾಗಲಿದ್ದಾರೆ. ಈಗಾಗಲೇ ಇವರಿಬ್ಬರ ವಿವಾಹದ ಆಮಂತ್ರಣ ಪತ್ರಿಕೆ ಎಲ್ಲೆಡೆ ಹರಿದಾಡುತ್ತಿದೆ. ಕೊಡವ ಭಾಷೆಯಲ್ಲೇ ಲಗ್ನ ಪತ್ರಿಕೆಯನ್ನು ಮುದ್ರಿಸಲಾಗಿದೆ. ಹರ್ಷಿಕಾ ಪೂರ್ಣಚ್ಚ ಹಾಗೂ ಭುವನ್ ಹಲವು ವರ್ಷಗಳಿಂದ ಪರಿಚಿತರಾಗಿದ್ದರು. ಕೋವಿಡ್ ವೇಳೆಯಲ್ಲಿ ಹಾಗೂ ಹಲವು ಸಮಾಜಮುಖಿ ಕೆಲಸಗಳಲ್ಲಿ ಈ ಜೋಡಿ ತಮ್ಮನ್ನ ತೊಡಗಿಸಿಕೊಂಡಿತ್ತು. ಇದೀಗ ತಮ್ಮ ಜೀವನದ […]

Entertainment International Just In Mix Masala Sandalwood

ರಿಷಬ್ ಶೆಟ್ಟಿಗೆ ಅಮೇರಿಕದಲ್ಲಿ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ: ವಿದೇಶದಲ್ಲೂ ಬಿಳಿ ಪಂಚೆ ತೊಟ್ಟ ಶೆಟ್ರು

ಕಿರಿಕ್ ಪಾರ್ಟಿ, ಕಾಂತಾರದಂತಹ ಅತ್ಯೂತ್ತಮ ಸಿನಿಮಾ ಕೊಟ್ಟ್ ನಿರ್ದೇಶಕ ರಿಷಬ್ ಶೆಟ್ಟಿ ಅವರಿಗೆ ಅಮೇರಿಕಾದಲ್ಲಿ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ದೊರಕಿದೆ. ಪ್ರತಿಷ್ಟಿತ ಪ್ಯಾರಾಮೌಂಟ್ ಥಿಯೇಟರ್ ನಲ್ಲಿ ಈ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಿತು. ಈ ಪ್ರಶಸ್ತಿ ಸ್ವೀಕರಿಸಲು ಶೇಟ್ರು ಬಿಳಿ ಪಂಚೆಯಲ್ಲಿ ಹೋಗಿದ್ದು ತುಂಬಾನೇ ವಿಶೇಷವಾಗಿತ್ತು. ಕಾಂತಾರ ಸಿನಿಮಾದಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಿಷಬ್ ಶೆಟ್ಟಿ ಗುರುತಿಸಿಕೊಂಡಿದ್ದಾರೆ. ಕಾಂತಾರ ಸಿನಿಮಾದ ಸಕ್ಸಸ್ ನ ನಂತರ ಅನೇಕ ಅವಾರ್ಡ್ ಗಳನ್ನು ಪಡೆದಿದ್ದಾರೆ. ಇತ್ತೀಚೆಗೆ ಪತ್ನಿ ಪ್ರಗತಿ ಜೊತೆ […]