Kornersite

Bengaluru Just In Karnataka State

ಕನ್ನಡಿಗರಿಗೆ ಗುಡ್ ನ್ಯೂಸ್: ಏನದು..? ನೀವೇ ನೋಡಿ

Bangalore: CBSE ಶಾಲೆಗಳಲ್ಲಿ(CBSE school) ಇಂಗ್ಲೀಷ (English) ಭಾಷೆಯ ಪಟ್ಯಪುಸ್ತಕಗಳು ಇದ್ದವು. ಆದರೆ ಇದೀಗ ಸಿಬಿಎಸ್ ಇ ಶಾಲೆಗಳಲ್ಲಿ ಸ್ಥಳೀಯ ಭಾಷೆಯಲ್ಲಿ ಶಿಕ್ಷಣ ನೀಡಲು ಕೇಂದ್ರ ಸರ್ಕಾರ ಪ್ರೌಢ ಶಿಕ್ಷಣ ಮಂಡಳಿ ಶಾಲೆಗಳಿಗೆ ಸೂಚನೆ ನೀಡಿದೆ. ನೂತನ ರಾಷ್ತ್ರೀಯ ಶಿಕ್ಷಣ ನೀತಿ ಅಡಿಯಲ್ಲಿ ಈ ಮಹತ್ವದ ಸೂಚನೆ ಹೊರಡಿಸಲಾಗಿದೆ. 2024ರ ಶೈಕ್ಷಣಿಕ ಸಾಲಿನಿಂದ ಕನ್ನಡ ಸೇರಿದಂತೆ ಸ್ಥಳೀಯ ಭಾಷೆಗಳಲ್ಲಿಯೂ ಶಿಕ್ಷಣ ನೀಡಬೇಕು ಎಂದು ಶಾಲೆಗಳಿಗೆ ಸೂಚನೆ ನೀಡಲಾಗಿದೆ. ಇಲ್ಲಿಯವರೆಗೆ ಸಿಬಿಎಸ್ ಇ ಶಾಲೆಗಳಿಲ್ಲಿ ಪಟ್ಯಪುಸ್ತಕಗಳು ಕೇವಲ ಇಂಗ್ಲೀಷ […]

Just In National

ವಿದ್ಯಾರ್ಥಿಗಳ ಕೂದಲು ಕಟ್ ಮಾಡಿದ ಶಿಕ್ಷಕಿ: ಶಾಲೆಯಿಂದ ವಜಾ

Noida: ವಿದ್ಯಾರ್ಥಿಗಳು (Students) ಶಿಸ್ತಿನಿಂದ ಇರಬೇಕು. ಯೂನಿಫಾರ್ಮ್, ಕೂದಲು ಕತ್ತರಿಸಿಕೊಂಡು ಬರೋದು, ಉಗುರು ಕತ್ತರಿಸಿಕೊಂಡು ಬರೋದು ಹೀಗೆ ಈ ನಿಯಮಗಳನ್ನು ಶಾಲಾ (school)ಆಡಳಿತ ಮಂಡಳಿಯವರು ಹೇಳ್ತಾರೆ. ಯಾರಾದ್ರು ಮಕ್ಕಳು ಹೀಗೆ ಮಾಡದೇ ಇದ್ದಲ್ಲಿ ಅವರ ಪೋಷಕರಿಗೆ ತಿಳಿಸುತ್ತಾರೆ. ಆದ್ರೆ ಇಲ್ಲೊಬ್ಬ ಶಿಕ್ಷಕಿ (Teacher)ಮಕ್ಕಳು ಶಿಸ್ತಿನಿಂದ ಇರಬೇಕು ಅನ್ನೋ ಕಾರಣಕ್ಕೆ ತಾನೇ ಖುದ್ದು ಮಕ್ಕಳ ಕೂದಲು ಕತ್ತರಿಸಿದ್ದಾಳೆ. ಈ ಘಟನೆ ನಡೆದಿರೋದು ನೋಯ್ಡಾದ ಖಾಸಗಿ ಶಾಲೆಯೊಂದರಲ್ಲಿ. ಶಿಕ್ಷಕಿ ಹೀಗೆ ಮಾಡಿದ್ದಕ್ಕೆ ಶಾಲೆಯವರು ವಜಾಗೊಳಿಸಿದ್ದಾರೆ. ನೋಯ್ಡಾ ಸೆಕ್ಟರ್ 168 ನಲ್ಲಿರುವ […]

Bengaluru Just In Karnataka State

1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ; ಜುಲೈ 30ರೊಳಗೆ ಸಿಗಲಿದೆ ಈ ವಸ್ತುಗಳು!

ಸರ್ಕಾರಿ ಶಾಲೆಗಳಲ್ಲಿನ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಜುಲೈ 30 ರೊಳಗೆ ಎಲ್ಲ ವಿದ್ಯಾರ್ಥಿಗಳಿಗೆ ಒಂದು ಸೆಟ್ ಶೂ ಹಾಗೂ ಎರಡು ಜೊತೆ ಸಾಕ್ಸ್ ನ್ನು ಉಚಿತವಾಗಿ ವಿತರಿಸಲು ಸರ್ಕಾರ ಸೂಚನೆ ನೀಡಿದೆ. ಸ್ಥಳೀಯವಾಗಿ ಶೂ ಮತ್ತು ಸಾಕ್ಸ್ ಗಳನ್ನು ಖರೀದಿಸಿ ವಿತರಿಸುವ ಜವಾಬ್ದಾರಿಯನ್ನು ಆಯಾ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳಿಗೆ ನೀಡಲಾಗಿದ್ದು, ಖರೀದಿ ಪ್ರಕ್ರಿಯೆಗೆ ಷರತ್ತು ವಿಧಿಸಲಾಗಿದೆ. ಒಂದರಿಂದ ಐದನೇ ತರಗತಿ ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್ ಖರೀದಿಗೆ 265 […]

Crime National

Accident: ಸೈಕಲ್ ಮೇಲೆ ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಗುದ್ದಿದ ಕಾರು!

ಸೈಕಲ್ ಮೇಲೆ ತೆರಳುತ್ತಿದ್ದ ವಿದ್ಯಾರ್ಥಿನಿಯರಿಗೆ ವೇಗವಾಗಿ ಬಂದ ಬೊಲೆರೋ ಗುದ್ದಿದ ಘಟನೆ ಬಿಹಾರದ ಬೆತಿಯಾ ಎಂಬಲ್ಲಿ ನಡೆದಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಘಟನೆಯಲ್ಲಿ 7 ಜನ ವಿದ್ಯಾರ್ಥಿನಿಯರು ಸೇರಿದಂತೆ ವ್ಯಕ್ತಿಯೊಬ್ಬ ತೀವ್ರವಾಗಿ ಗಾಯಗೊಂಡಿದ್ದು, ಎಲ್ಲರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ. 10ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರು ಕೋಚಿಂಗ್ ಕ್ಲಾಸ್ ಮುಗಿಸಿಕೊಂಡು ರಸ್ತೆಯಲ್ಲಿ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಬೊಲೆರೋ ಚಾಲಕ ಮದುವೆ ಮೆರವಣಿಗೆ ಮುಗಿಸಿಕೊಂಡು ಹಿಂತಿರುಗುತ್ತಿದ್ದ. ಆಗ ಹಿಂದಿನಿಂದ […]

Crime International Just In

Afghanistan: ವಿಷಪ್ರಾಶನ ಮಾಡಿದ ದುಷ್ಕರ್ಮಿಗಳು; 80 ವಿದ್ಯಾರ್ಥಿನಿಯರು ಅಸ್ವಸ್ಥ!

ಅಫ್ಘಾನಿಸ್ತಾನದ ಶಾಲೆಯಲ್ಲಿ 80 ಜನ ವಿದ್ಯಾರ್ಥಿನಿಯರಿಗೆ ವಿಷಪ್ರಾಶನ ಮಾಡಿರುವ ಹಿನ್ನೆಲೆಯಲ್ಲಿ ಅವರೆಲ್ಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ವರದಿಗಳಂತೆ, ಈ ವಿದ್ಯಾರ್ಥಿನಿಯರಿಗೆ ವಿಷ ಪ್ರಾಶನ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಉತ್ತರದ ಸರ್-ಎ-ಪುಲ್ ಪ್ರಾಂತ್ಯದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಸಂಚರಕ್ ಜಿಲ್ಲೆಯಲ್ಲಿ 1 ರಿಂದ 6 ನೇ ತರಗತಿಯ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ ಎಂದು ಪ್ರಾಂತೀಯ ಶಿಕ್ಷಣ ಇಲಾಖೆಯ ನಿರ್ದೇಶಕ ಮೊಹಮ್ಮದ್ ರಹಮಾನಿ ಹೇಳಿದ್ದಾರೆ. ನಸ್ವಾನ್-ಎ-ಕಬೋದ್ ಆಬ್ ಶಾಲೆಯಲ್ಲಿ 60 ಮತ್ತು ನಸ್ವಾನ್-ಎ-ಫೈಜಾಬಾದ್ […]

Bengaluru Just In Karnataka State

ತಳಿರು ತೋರಣಗಳಿಂದ ಸಿಂಗಾರಗೊಂಡ ಶಾಲೆಗಳು; ವಿದ್ಯಾರ್ಥಿಗಳಿಗೆ ಸಿಹಿ ಕೊಟ್ಟು ಸ್ವಾಗತ!

ಪ್ರಸಕ್ತ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಬುಧವಾರದಿಂದ ರಾಜ್ಯದ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿವೆ.ಈ ಹಿನ್ನೆಲೆಯಲ್ಲಿ ಶಾಲೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಿ ವಿದ್ಯಾರ್ಥಿಗಳಿಗೆ ಸಹಿ ಹಂಚಿ ಶಾಲಾ ಸಿಬ್ಬಂದಿ ಬರಮಾಡಿಕೊಂಡಿದ್ದಾರೆ. ಇಲಾಖೆಯ ಸೂಚನೆಯಂತೆ ಶಾಲಾ ಪ್ರಾರಂಭೋತ್ಸವಕ್ಕೆ ಎಲ್ಲ ಶಾಲೆಗಳಲ್ಲಿಯೂ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಳೆದ ಎರಡು ದಿನಗಳ ಕಾಲ ಶಾಲೆಯ ಪ್ರತಿಯೊಂದು ಕೊಠಡಿ, ಶೌಚಾಲಯ, ಕಾಂಪೌಂಡ್‌, ಆವರಣ ಎಲ್ಲವನ್ನೂ ಕೆಲವು ಹಿರಿಯ ವಿದ್ಯಾರ್ಥಿಗಳು ಹಾಗೂ ಸಹಾಯಕರ ಜೊತೆಗೂಡಿ ಶಿಕ್ಷಕರು ಸ್ವಚ್ಛ ಮಾಡಿದ್ದಾರೆ. ಮೊದಲ ದಿನ ಮಕ್ಕಳನ್ನು […]

Bengaluru Just In Karnataka State

School Open: ಶಾಲೆಗಳಿಗೆ ಹೊಸ ಮಾರ್ಗ ಸೂಚಿ ಪ್ರಕಟ; ಸಿಹಿ ತಿಂಡಿ ಇರಲೇಬೇಕು!

ಬೆಂಗಳೂರು: ಶೈಕ್ಷಣಿಕ ವರ್ಷ ಆರಂಭವಾಗಿದ್ದು(New Academic Year) ವಿದ್ಯಾರ್ಥಿಗಳು ಸೋಮವಾರದಿಂದ ಶಾಲೆಗೆ ಆಗಮಿಸುತ್ತಿದ್ದಾರೆ.. ಈ ನಿಟ್ಟಿನಲ್ಲಿ ಸರ್ಕಾರ(Karnataka Government) ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಶಾಲೆ ಆರಂಭವಾದ ಮೊದಲ ದಿನವೇ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟದ(Mid Day Meals) ಜೊತೆಗೆ ಕಡ್ಡಾಯವಾಗಿ ಸಿಹಿ ಪದಾರ್ಥ ನೀಡವಂತೆ ಎಲ್ಲ ಸರ್ಕಾರಿ ಮತ್ತು ಅನುದಾನಿತ ಶಾಲಾ ಆಡಳಿತ ಮಂಡಳಿಗಳಿಗೆ ಸೂಚನೆ ನೀಡಿದೆ. ಮೊದಲ ದಿನ ಪ್ರಾರಂಭಿಸುವ ಮೊದಲು ತರಗತಿಯ ಕೊಠಡಿಗಳು, ಅಡುಗೆ ಪಾತ್ರೆಗಳು, ಆಹಾರ ಧಾನ್ಯಗಳು ಮತ್ತು ನೀರಿನ ಸಂಪ್‌ಗಳು ಸೇರಿದಂತೆ ಶಾಲೆ […]

Just In National

ಹಲ್ಲಿ ಬಿದ್ದ ಆಹಾರ ಸೇವಿಸಿ ಅಸ್ವಸ್ಥಗೊಂಡ ವಿದ್ಯಾರ್ಥಿಗಳು!

ಪಾಟ್ನಾ: ಬಿಹಾರದ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಿಗಾಗಿ ಸಿದ್ಧವಾಗಿದ್ದ ಬಿಸಿಯೂಟದಲ್ಲಿ ಹಲ್ಲಿ ಬಿದ್ದು, ಆಹಾರ ಸೇವಿಸಿದ 36 ಮಕ್ಕಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಮಧ್ಯಾಹ್ನದ ಊಟ ಮಾಡುವ ಸಂದರ್ಭದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ವಿದ್ಯಾರ್ಥಿಯೊಬ್ಬ ತನ್ನ ತಟ್ಟೆಯಲ್ಲಿ ಹಲ್ಲಿ ಇರುವುದನ್ನು ಕಂಡು ತಕ್ಷಣ ಶಿಕ್ಷಕರಿಗೆ ಮಾಹಿತಿ ನೀಡಿದ್ದಾನೆ. ನಂತರ ಶಾಲೆಯು ಮಧ್ಯಾಹ್ನದ ಊಟವನ್ನು ಸ್ಥಗಿತಗೊಳಿಸಲಾಗಿದೆ. ಆರೋಗ್ಯ ಸಮಸ್ಯೆಗಳ ಬಗ್ಗೆ ದೂರು ನೀಡಿದ ವಿದ್ಯಾರ್ಥಿಗಳನ್ನು ತಕ್ಷಣವೇ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, 36 ವಿದ್ಯಾರ್ಥಿಗಳು ಈಗ […]