Kornersite

Bengaluru Just In Karnataka Politics State

Karnataka Assembly Election: ಕುಟಂಬ ಸಮೇತರಾಗಿ ತೆರಳಿ ಮತದಾನ ಮಾಡಿದ ಸಿಎಂ ಬೊಮ್ಮಾಯಿ!

ಇಂದು ರಾಜ್ಯ 224 ಕ್ಷೇತ್ರಗಳಲ್ಲಿ 2023ರ ವಿಧಾನಸಭೆ ಚುನಾವಣೆಗೆ ಮತದಾನ ನಡೆಯುತ್ತಿದ್ದು, ರಾಜ್ಯದ ಮತದಾರರು ಉತ್ಸುಕರಾಗಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಪುತ್ರ ಭರತ್ ಬೊಮ್ಮಾಯಿ ಹಾಗೂ ಪುತ್ರಿ ಅದಿತಿ ಬೊಮ್ಮಾಯಿಯೊಂದಿಗೆ ಶಿಗ್ಗಾಂವಿ ಪಟ್ಟಣದ ಸರಕಾರಿ ಕನ್ನಡ ಹಿರಿಯ ಮಾದರಿ ಗಂಡುಮಕ್ಕಳ ಶಾಲೆಯ ಮತಗಟ್ಟೆ ಸಂಖ್ಯೆ ‌102ರಲ್ಲಿ ಹಕ್ಕು ಚಲಾಯಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಮತದಾನ ಮಾಡಲು ತೆರಳುವ ಮುನ್ನ ಬೆಳಿಗ್ಗೆ 8 ಗಂಟೆಗೆ ಹುಬ್ಬಳ್ಳಿಯ ಅಶೋಕ ನಗರದಲ್ಲಿರುವ ಆಂಜನೇಯನ […]

Bengaluru Just In Karnataka State

Breaking News: ಬೊಮ್ಮಾಯಿ ವಿರುದ್ಧ ಸ್ಪರ್ಧೆ ಮಾಡುವವರು ಯಾರು?

ಹಾವೇರಿ : ಇಂದು ಕಾಂಗ್ರೆಸ್‌ (Congress) ತನ್ನ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಆದರೆ, ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ವಿರುದ್ಧ ಸ್ಪರ್ಧಿಸಲಿರುವ ಕಾಂಗ್ರೆಸ್‌ ಅಭ್ಯರ್ಥಿ ಯಾರು ಎನ್ನುವುದು ಇನ್ನೂ ನಿಗೂಢವಾಗಿದೆ. ಆರಂಭದಲ್ಲಿ ಶಿಗ್ಗಾವಿಯಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಕಣಕ್ಕೆ ಇಳಿಸಲಾಗುತ್ತದೆ ಎಂಬ ಮಾತುಗಳು ಜೋರಾಗಿ ಕೇಳಿ ಬಂದಿದ್ದವು. ಆದರೆ ವಿನಯ್‌ ಕುಲಕರ್ಣಿ ಅವರಿಗೆ ಧಾರವಾಡ ಗ್ರಾಮೀಣ ಕ್ಷೇತ್ರ ಟಿಕೆಟ್‌ ನೀಡಲಾಗಿದೆ. ಶಿಗ್ಗಾವಿಯಲ್ಲಿ ಕಾಂಗ್ರೆಸ್‌ ನಾಯಕರ ಮಧ್ಯೆ ಅಸಮಾಧಾನವಿದ್ದು, ಈ ಅಸಮಾಧಾನವನ್ನು ಶಮನ […]