Kornersite

Entertainment Gossip Just In Mix Masala Sandalwood

‘ಕಾಂತಾರ 2’ ಮುಹೂರ್ತಕ್ಕೆ ದಿನಾಂಕ ಫಿಕ್ಸ್ ಮಾಡಿದ ರಿಷಬ್ ಶೆಟ್ಟಿ: ಯಾವಾಗ..? ಇಲ್ಲಿದೆ ಪೂರ್ತಿ ವಿವರ

ಬಹುನಿರೀಕ್ಷಿತ ‘ಕಾಂತಾರ 2’ ಸಿನಿಮಾ ಮುಹೂರ್ತಕ್ಕೆ ರಿಷಬ್ ಶೆಟ್ಟಿ ಡೇಟ್ ಫಿಕ್ಸ್ ಮಾಡಿದ್ದಾರೆ. ಕಾಂತಾರ ಸಿನಿಮಾದ ಸಕ್ಸಸ್ ಬಳಿಕ ಪಾರ್ಟ್-2 ಗಾಗಿ ಸಿಕ್ಕಾಪಟ್ಟೆ ಬಿಸಿಯಾಗಿದ್ದಾರೆ ರಿಷಬ್ ಶೆಟ್ಟಿ. ಕಾಂತಾರ ಮೊದಲ ಭಾಗದ ದೊಡ್ಡ ಮಟ್ಟದ ಸಕ್ಸಸ್ ಬಳಿಕ ಇದೀಗ ‘ಕಾಂತಾರ 2’ ಗೆ ಜನರ ನಿರೀಕ್ಷೆ ದುಪ್ಪಟ್ಟಾಗಿದೆ. ಕೇವಲ ಕನ್ನಡಿಗರು ಮಾತ್ರವಲ್ಲ, ಬೇರೆ ಬೇರೆ ಭಾಷೆಯ ಜನರು ‘ಕಾಂತಾರ 2’ ಸಿನಿಮಾಗಾಗಿ ಕಾಯ್ತಾ ಇದ್ದಾರೆ. ಇಷ್ಟು ದಿನ ಸ್ಕ್ರೀಪ್ಟ್ ಕೆಲಸದಲ್ಲಿ ರಿಷಬ್ ಶೆಟ್ಟಿ ಬಿಸಿಯಾಗಿದ್ದರು ಎನ್ನುವ ಸುದ್ದಿ […]

Crime International Just In

Firing: ಶಾಲೆಯಲ್ಲಿ ಫೈರಿಂಗ್ ಮಾಡಿ 8 ಮಕ್ಕಳ ಸಾವಿಗೆ ಕಾರಣನಾದ ವಿದ್ಯಾರ್ಥಿ! ಹಲವರ ಸ್ಥಿತಿ ಗಂಭೀರ!

ಬಾಲಕನೊಬ್ಬ ಗುಂಡಿನ ದಾಳಿ ನಡೆಸಿದ ಪರಿಣಾಮ 8 ಜನ ಮಕ್ಕಳು ಸಾವನ್ನಪ್ಪಿರುವ ಘಟನೆ ಸರ್ಬಿಯಾದ (Serbia) ರಾಜಧಾನಿ ಬೆಲ್‌ಗ್ರೇಡ್‌ನ (Belgrade) ಶಾಲೆಯೊಂದರಲ್ಲಿ ನಡೆದಿದೆ. ಅಲ್ಲಿನ ಬೆಲ್‌ ಗ್ರೇಡ್‌ ನ ವ್ಲಾಡಿಸ್ಲಾವ್ ರಿಬ್ನಿಕರ್ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ 6 ಮಕ್ಕಳು ಹಾಗೂ ಶಿಕ್ಷಕರು ಗಾಯಗೊಂಡಿದ್ದಾರೆ. ಸದ್ಯ ಗುಂಡು ಹಾರಿಸಿದ್ದ 7ನೇ ತರಗತಿಯ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕ ತನ್ನ ತಂದೆಯ ಬಂದೂಕಿನಿಂದ ಗುಂಡಿನ ದಾಳಿ ನಡೆಸಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೋಗಳು ಹರಿದಾಡುತ್ತಿದ್ದು, […]

Entertainment Gossip Just In Mix Masala

ಶೂಟಿಂಗ್ ವೇಳೆ ಚಿಯಾನ್ ವಿಕ್ರಮ್ ಗೆ ಗಾಯ: ಒಂದು ತಿಂಗಳು ವಿಶ್ರಾಂತಿಗೆ ಸೂಚನೆ

ಶೂಟಿಂಗ್ ವೇಳೆ ನಟ ಚಿಯಾನ್ ವಿಕ್ರಮ್ ಗೆ ಗಾಯಗೊಂಡಿದ್ದಾರೆ. ‘ತಂಗಲಾನ್’ ಶೂಟಿಂಗ್ ಸ್ಥಗಿತಗೊಂಡಿದೆ. ವೈದ್ಯರು ವಿಕ್ರಮ್ ಗೆ ಒಂದು ತಿಂಗಳು ವಿಶ್ರಾಂತಿ ಪಡೆಯುವಂತೆ ತಿಳಿಸಿದ್ದಾರೆ. ತಮಿಳಿನ ಖ್ಯಾತ ನಟ ಚಿಯಾನ್ ವಿಕ್ರಮ್ ‘ತಂಗಲಾನ್’ ಸಿನಿಮಾದ ರಿಹರ್ಸಲ್ ವೇಳೆ ಗಾಯಗೊಂಡಿದ್ದಾರೆ. ಪಕ್ಕೆಲುಬಿಗೆ ಏಟು ಬಿದ್ದಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಕ್ರಮ್ ಗೆ ಗಾಯವಾಗಿದ್ದರಿಂದ ಸಿನಿಮಾದ ಶೂಟಿಂಗ್ ಸ್ಥಗಿತಗೊಂಡಿದೆ. ಒಂದು ತಿಂಗಳಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿದ್ದಾರೆ. ‘ತಂಗಲಾನ್’ ಸಿನಿಮಾಗೆ ಸಿಕ್ಕಾಪಟ್ಟೆ ತಯಾರಿ ನಡೆಸಿದ್ದಾರೆ ವಿಕ್ರಮ್. ವಿಭಿನ್ನ ಲುಕ್ […]

Bollywood Entertainment Just In Karnataka

Breaking News: ಬಾಲಿವುಡ್ ನಟ ಸಂಜಯ್ ದತ್ ಗೆ ಗಂಭೀರ ಗಾಯ-ಸಂಜುಬಾಬಾ ಸ್ಪಷ್ಟನೆಯ ಮೆಸೆಜ್ ನೋಡಿ

Bollywood : ನಟ ಸಂಜಯ್ ದತ್ (Sanjay Dutt) ಅವರು ಈಗ ಚಂದನವನದಲ್ಲಿ ಅಬ್ಬರಿಸುತ್ತಿದ್ದಾರೆ. ಕನ್ನಡದ ಕೆಡಿ (KD) ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಸಾಹಸ ದೃಶ್ಯ ಚಿತ್ರೀಕರಣ ಮಾಡುತ್ತಿದ್ದ ಸಂದರ್ಭದಲ್ಲಿ ಅವರಿಗೆ ಗಂಭೀರ ಗಾಯಗಳಾಗಿವೆ. ಈ ಬಗ್ಗೆ ಸಂಜುಬಾಬಾ ಸ್ಪಷ್ಟನೆಯ ಮೆಸೆಜ್ ನ್ನ ಹೀಗೆ ಬರೆದು ಪೋಸ್ಟ್ ಮಾಡಿದ್ದಾರೆ. ಸಾಹಸ ಸನ್ನಿವೇಶದಲ್ಲಿ ಬಾಂಬ್ ಬ್ಲಾಸ್ಟಿಂಗ್ (Bomb Blasting) ಮಾಡುವ ಸಂದರ್ಭದಲ್ಲಿ ಸಂಜಯ್ ದತ್ ಗೆ ಗಾಯಗಳಾಗಿವೆ ಎನ್ನಲಾಗಿದೆ. ಜೋಗಿ ಪ್ರೇಮ್ (Jogi Prem), ಧ್ರವ ಸರ್ಜಾ […]