Kornersite

Bengaluru Just In Karnataka Politics State

Karnataka Assembly Election: ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್!

Bangalore : ವಿಧಾನಸಭಾ ಚುನಾವಣೆಗೆ (Karnataka Election 2023) ಎಲ್ಲ ಪಕ್ಷಗಳು ಸಕಲ ಸಿದ್ಧತೆ ಮಾಡಿಕೊಂಡಿವೆ. ಈ ಬಾರಿ ಅಧಿಕಾರಕ್ಕೆ ಬರಲೇಬೇಕೆಂದು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಶತಾಯಗತಾಯ ಪ್ರಯತ್ನ ಮಾಡುತ್ತಿವೆ. ಬಿರುಸಿನ ಪ್ರಚಾರ ಕೂಡ ಕೈಗೊಂಡಿವೆ. ಸದ್ಯ ಕಾಂಗ್ರೆಸ್‌ (Congress) ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಡಿಕೆಶಿ, ಸಿದ್ದರಾಮಯ್ಯ, ವೇಣುಗೋಪಾಲ ಸೇರಿದಂತೆ 40 ಜನ ಸ್ಟಾರ್ ಪ್ರಚಾರಕರ ಹೆಸರನ್ನು ಕಾಂಗ್ರೆಸ್‌ ಘೋಷಣೆ ಮಾಡಿದೆ. ಅಲ್ಲದೇ, […]

Bengaluru Just In Karnataka Politics State

Karnataka Assembly Election: ವರುಣಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಮಾಜಿ ಸಿಎಂ!

ಮೈಸೂರು : ವರುಣಾ ಕ್ಷೇತ್ರದಿಂದ (Varuna Constituency) ಸ್ಪರ್ಧಿಸುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಹುಟ್ಟೂರು ಸಿದ್ದರಾಮನಹುಂಡಿಗೆ ತೆರಳಿದ್ದ ಸಿದ್ದರಾಮಯ್ಯ ಅವರು ಮನೆ ದೇವರು ಸಿದ್ದರಾಮೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ನಂತರ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿ ಹಾಗೂ ಉತ್ತನಹಳ್ಳಿಯ ಜ್ವಾಲಾಮುಖಿ ತ್ರಿಪುರಸುಂದರಿ ದೇವಿಗೂ ಭಕ್ತಿಭಾವದಿಂದ ಪೂಜೆ ಸಲ್ಲಿಸಿದ್ದಾರೆ. ನಂಜಗೂಡಿನಲ್ಲಿ (Nanjangud) ನಡೆದ ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ ಸಮಾವೇಶದಲ್ಲಿ ಮಾತನಾಡಿದ ಅವರು, ಇದು ನನ್ನ ಕೊನೆಯ ಚುನಾವಣೆ. ಹೀಗಾಗಿ […]

Just In Karnataka

Karnataka Assembly Election: ವರುಣಾ ಕ್ಷೇತ್ರದ ಅಖಾಡದಲ್ಲಿ ಸೋಮಣ್ಣಗೆ ಕ್ಲಾಸ್ ತಗೊಂಡ ಮತದಾರರು!

Mysore : ಬಿಜೆಪಿಯ ಹಿರಿಯ ನಾಯಕ ವಿ. ಸೋಮಣ್ಣ ಅವರು ವರುಣಾ (Varuna) ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದಾರಮಯ್ಯ ವಿರುದ್ಧ ತೊಡೆ ತಟ್ಟಿದ್ದಾರೆ. ಆದರೆ, ಪ್ರಚಾರಕ್ಕೆ ತೆರಳಿದ್ದ ಸಂದರ್ಭದಲ್ಲಿ ಗ್ರಾಮಸ್ಥರು ತರಾಟೆಗೆ ತೆಗೆದಕೊಂಡಿದ್ದಾರೆ ಎನ್ನಲಾಗಿದೆ. ಸೋಮಣ್ಣ (V Somanna) ಸಂಸದ ಪ್ರತಾಪ್ ಸಿಂಹ (Pratap Simha) ಅವರೊಂದಿಗೆ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಲಲಿತಾದ್ರಿಪುರದಲ್ಲಿ ಸೋಮಣ್ಣ ಹಾಗೂ ಪ್ರತಾಪ್ ಸಿಂಹ ಪ್ರಚಾರಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ತಾವು ಯಾವ ಅಭಿವೃದ್ಧಿ ಮಾಡಿದ್ದೀರಿ? […]

Bengaluru Karnataka State

Breaking News: ಕಾಂಗ್ರೆಸ್ ಸಿಎಂ ರೇಸ್ ನಲ್ಲಿ ಇರುವವರು ಯಾರು? ಎಂ.ಬಿ. ಪಾಟೀಲ್ ಹೇಳಿದ್ದೇನು?

Bangalore : ಕಾಂಗ್ರೆಸ್ (Congress) ಗೆದ್ದರೆ ಸಿಎಂ ಯಾರಾಗುತ್ತಾರೆ ಎಂಬ ಚರ್ಚೆ ರಾಜ್ಯದಲ್ಲಿ ಜೋರಾಗಿದೆ. ಕಾಂಗ್ರೆಸ್ ನ ನಾಯಕರಲ್ಲಿ ಕೂಡ ಪೈಪೋಟಿ ಜೋರಾಗಿದೆ. ಒಬ್ಬರಿಗೊಬ್ಬರು ಕಾಲೆಳೆಯುವುದು, ಸೋಲಿಸುವ ತಂತ್ರ- ಪ್ರತಿತಂತ್ರಗಳನ್ನು ಹೆಣೆಯುತ್ತಿದ್ದಾರೆ. ಇದರ ಮಧ್ಯೆ ಈಗ ಎಂ.ಬಿ. ಪಾಟೀಲ್ ಸಿಎಂ ಕುರಿತು ಮಾತನಾಡಿದ್ದಾರೆ. ಮುಂದಿನ ಸಿಎಂ ನಾನೇ ಅಂತಾ ಸಿದ್ದರಾಮಯ್ಯ, ಅತ್ತ ನನಗೂ ಒಂದು ಅವಕಾಶ ಕೊಡಿ ಎಂದು ಡಿ.ಕೆ.ಶಿವಕುಮಾರ್ ಸಿಎಂ ಕುರ್ಚಿಗೆ ಟವೆಲ್ ಹಾಕಿರುವವರಂತೆ ಮಾತನಾಡುತ್ತಲೇ ಇದ್ದಾರೆ. ಈ ಎಲ್ಲದರ ನಡುವೆ ಮಾಜಿ ಸಚಿವ ಎಂ.ಬಿ.ಪಾಟೀಲ್ […]

Bengaluru Just In Karnataka State

Breaking News: ಕಾಂಗ್ರೆಸ್ ಮೂರನೇ ಪಟ್ಟಿ ಬಿಡುಗಡೆ; ಸಿದ್ದುಗೆ ಕೋಲಾರ್ ಮಿಸ್!

Bangalore : ರಾಜ್ಯ ವಿಧಾನಸಭೆ ಚುನಾವಣೆಗೆ(Karnataka Assembly Elections 2023) ಕಾಂಗ್ರೆಸ್ ಮೂರನೇ ಪಟ್ಟಿ ಬಿಡುಗಡೆ ಮಾಡಿದೆ. ಈಗಾಗಲೇ ಎರಡು ಪಟ್ಟಿಗಳನ್ನು ಬಿಡುಗಡೆ ಮಾಡಿದ್ದ ಕಾಂಗ್ರೆಸ್ 43 ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿತ್ತು. ಸದ್ಯ ಉಳಿದ ಎಲ್ಲ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರು ವರುಣಾದೊಂದಿಗೆ ಕೋಲಾರದಲ್ಲಿ ಕೂಡ ಸ್ಪರ್ಧೆ ಮಾಡುತ್ತಾರೆ ಎನ್ನಲಾಗಿತ್ತು. ಆದರೆ, ಸಿದ್ದರಾಮಯ್ಯ ಅವರಿಗೆ ಕೋಲಾರ ಟಿಕೆಟ್ ಮಿಸ್ ಆಗಿದ್ದು, ಅವರ ಬದಲಿಗೆ ಕೊತ್ತೂರು ಮಂಜುನಾಥ್ ಅವರಿಗೆ ನೀಡಲಾಗಿದೆ. ಇದರಿಂದ ಸಿದ್ದರಾಮಯ್ಯ […]

Bengaluru Just In Karnataka State

karnataka Assembly Election 2023: ಕಾಂಗ್ರೆಸ್ ನಾಯಕರ ಮುಂದೆ 3 ಬೇಡಿಕೆ ಇಟ್ಟ ಲಕ್ಷ್ಮಣ ಸವದಿ! ಏನವು?

Bangalore : ಬಿಜೆಪಿಯಲ್ಲಿ ಬಂಡಾಯದ ಬೆಂಕಿ ಬಿರುಗಾಳಿ ಜೋರಾಗಿದ್ದು, ಹಲವರು ಈಗಾಗಲೇ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿಯಲ್ಲಿ ಹಲವು ಪ್ರಮುಖ ನಾಯಕರು ಕೂಡ ಟಿಕೆಟ್ ನಿಂದ ವಂಚಿತರಾಗಿದ್ದಾರೆ. ಹೀಗಾಗಿ ಹಲವರು ಪಕ್ಷದ ವಿರುದ್ಧ ಬಂಡಾಯ ಎದ್ದಿದ್ದಾರೆ. ಮಾಜಿ ಡಿಸಿಎಂ ಲಕ್ಷ್ಮಣ ಸವದಿ(Laxman Savadi) ಕೂಡ ಪಕ್ಷದ ವಿರುದ್ಧ ಬಂಡಾಯವೆದ್ದಿದ್ದು, ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ. ಪಕ್ಷಕ್ಕೆ ರಾಜೀನಾಮೆ ನೀಡಲು ತೀರ್ಮಾನಿಸಿದ್ದಾರೆ. ಅಲ್ಲದೇ ಕಾಂಗ್ರೆಸ್‌ (Congress) ಸೇರ್ಪಡೆ ಖಚಿತವಾಗಿದ್ದು, ಪಕ್ಷದ ನಾಯಕರಲ್ಲಿ ಮೂರು ಪ್ರಮುಖ ಬೇಡಿಕೆಗಳನ್ನು ಇಟ್ಟಿದ್ದಾರೆ ಎನ್ನಲಾಗಿದೆ. ಈ […]

Bengaluru Just In Karnataka State

Karnataka Assembly Election 2023: ಸಿದ್ದರಾಮಯ್ಯ VS ಸೋಮಣ್ಣ ಮಧ್ಯೆ ಬಿಗ್ ಫೈಟ್! ವರುಣಾ ಮತದಾರರ ನಾಡಿ ಮಿಡಿತ ಏನು?

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ (Karnataka Election 2023) ಕಣ ರಂಗೇರಿದೆ. ಬಿಜೆಪಿ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದೇ ತಡ. ರಾಜ್ಯದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿವೆ. ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧಿಸಿರುವ ವರುಣಾದ ಕುರಿತು ಮತದಾರರಲ್ಲಿ ಕುತೂಹಲ ಹೆಚ್ಚಾಗಿದೆ. ಏಕೆಂದರೆ ವರುಣಾದಿಂದ ಸ್ಪರ್ಧೆ ಮಾಡುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರನ್ನು ಸೋಲಿಸಲು ಬಿಜೆಪಿ ಸಚಿವ ವಿ. ಸೋಮಣ್ಣ ಅವರನ್ನು ಕಣಕ್ಕೆ ಇಳಿಸಿದೆ. ಲಿಂಗಾಯತ ಸಮುದಾಯದ ಮತಗಳೇ ಹೆಚ್ಚಿರುವ ಕ್ಷೇತ್ರದಲ್ಲಿ ವಿ.ಸೋಮಣ್ಣ (V.Somanna) ಅವರ […]

Bengaluru Just In Karnataka Politics State

EXCLUSIVE : ಸಿದ್ದು ಡಬಲ್ ಕನಸಿಗೆ ಎಳ್ಳು-ನೀರು? 58 ಸೀಕ್ರೇಟ್!

Bangalore : ಕರ್ನಾಟಕ ವಿಧಾನಸಭಾ ಚುನಾವಣೆ(Karnataka Assembly Election)ಗೆ ಕಣ ರಂಗೇರಿದೆ. ಎಲ್ಲ ಪಕ್ಷಗಳು ಗೆಲುವಿನ ಲೆಕ್ಕಾಚಾರದ ತಂತ್ರ- ಪ್ರತಿ ತಂತ್ರಗಳನ್ನು ಹೆಣೆಯುತ್ತಿವೆ. ಕಾಂಗ್ರೆಸ್ ಈಗಾಗಲೇ ತನ್ನ ಅಭ್ಯರ್ಥಿಗಳ 2 ಪಟ್ಟಿಯನ್ನು ಬಿಡುಗಡೆ ಮಡಿದೆ. ಜೆಡಿಎಸ್ ಕೂಡ ಎರಡನೇ ಪಟ್ಟಿ ಬಿಡುಗಡೆ ಮಾಡಲು ಉತ್ಸುಕವಾಗಿದೆ. 124 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದ ಕಾಂಗ್ರೆಸ್‌, ಇಂದು 42 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ.ಯಾವುದೇ ಗೊಂದಲ ಇಲ್ಲದ, ಒಬ್ಬೊಬ್ಬ ಆಕಾಂಕ್ಷಿ ಟಿಕೆಟ್ ಕೇಳಿದ್ದ ಹಾಗೂ ಹಾಲಿ ಶಾಸಕರ […]

Just In Karnataka Politics

ಗೌಡರ ಮಾನಸ ಪುತ್ರನಿಗೆ ‘ಕೈ’ ಕೊಟ್ಟ ಕಾಂಗ್ರೆಸ್(congress): YSV ದತ್ತಾಗೆ ಕಡೂರು ಟಿಕೆಟ್ ಕೈ ತಪ್ಪಿದ್ದೇಕೆ?

ಇಂದು ಕಾಂಗ್ರೆಸ್ ನ 2ನೇ ಪಟ್ಟಿ ಬಿಡುಗಡೆಯಾಗಿದೆ. ಆದರೆ, ಈ ಪಟ್ಟಿ ಗಮನಿಸಿದರೆ, ಕೆಲವು ಟಿಕೆಟ್ ಆಕಾಂಕ್ಷಿತರಿಗೆ ಪಕ್ಷ ಶಾಕ್ ನೀಡಿದೆ. ಅದು ಕೇವಲ ಅವರಿಗಷ್ಟೇ ಅಲ್ಲ, ಇಡೀ ರಾಜ್ಯದ ಜನರೇ ಆಶ್ಚರ್ಯ ಪಡುವಂತಾಗಿದೆ. ಹೌದು! ಕಾಂಗ್ರೆಸ್ ಕೆಲವು ಮುಖಂಡರಿಗೆ ಟಿಕೆಟ್ ನೀಡಿಲ್ಲ. ಕಡೂರಿನ ಮಾಜಿ ಶಾಸಕ ವೈ.ಎಸ್.ವಿ ದತ್ತಾ ಇತ್ತೀಚೆಗಷ್ಟೇ ಜೆಡಿಎಸ್ ತೊರೆದು ತಮ್ಮ ಅಪಾರ ಕಾರ್ಯಕರ್ತರೊಂದಿಗೆ ಕಾಂಗ್ರೆಸ್ ಸೇರಿದ್ದರು. ಒಂದು ಕಾಲದಲ್ಲಿ ಜೆಡಿಎಸ್ ನ ಪ್ರಭಾವಿ ನಾಯಕರಲ್ಲಿ ಹಾಗೂ ಮಾಜಿ ಪ್ರಧಾನಿ ದೇವೇಗೌಡ ಅವರ […]

Bengaluru Just In Politics

ಕಾಂಗ್ರೆಸ್ (Congress) 2ನೇ ಪಟ್ಟಿಯಲ್ಲೂ ಸಿದ್ದರಾಮಯ್ಯ (Siddaramaiah) ಮಿಸ್ಸಿಂಗ್!-42 ಅಭ್ಯರ್ಥಿಗಳ ಪಟ್ಟಿಯಲ್ಲಿ ಬಾದಾಮಿ ಸೋಲ್ಡ್ ಔಟ್

Bangalore: ರಾಜ್ಯ ವಿಧಾನಸಭೆ ಚುನಾವಣೆ (Karnataka Assembly Elections 2023) ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಎಡನೇ ಪಟ್ಟಿ ಬಿಡುಗಡೆ ಮಾಡಿದೆ. ಇಂದು ಎಐಸಿಸಿ 42 ಕ್ಷೇತ್ರಗಳ ತನ್ನ ಎರಡನೇ ಪಟ್ಟಿ ಬಿಡುಗಡೆ ಮಾಡಿದೆ.ಆದರೆ, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದ ವೈ.ಎಸ್. ದತ್ತಾಗೆ ಕಾಂಗ್ರೆಸ್ ಟಿಕೆಟ್ ನೀಡಿಲ್ಲ. ಇದರಿಂದಾಗಿ ದತ್ತಾ ಹಾಗೂ ಅಭಿಮಾನಿಗಳಿಗೆ ಬೇಸರ ಉಂಟಾಗುವಂತಾಗಿದೆ. ಇನ್ನೂ ಶಿಗ್ಗಾವಿಯಿಂದ ಸಿಎಂ ಬಸವರಾಜ ಬೊಮ್ಮಾಯಿ ಎದುರು ವಿನಯ ಕುಲಕರ್ಣಿ ಸ್ಪರ್ಧೆ ಮಾಡುತ್ತಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ, […]