Kornersite

Bengaluru Just In Karnataka Politics State Uncategorized

ನಾಳೆಯಿಂದ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ; ಕಂಡಕ್ಟರ್ ಆಗಿ ಟಿಕೆಟ್ ನೀಡಲಿದ್ದಾರೆ ಸಿಎಂ!

ಬೆಂಗಳೂರು: ಸರ್ಕಾರದ ಮಹತ್ವಾ ಕಾಂಕ್ಷೆ ಯೋಜನೆ ಶಕ್ತಿ ಯೋಜನೆ (Shakthi Yojane) ಗೆ ಸಿಎಂ ಸಿದ್ದರಾಮಯ್ಯ (Siddaramaiah) ಅವರು ನಾಳೆ ಬೆಳಿಗ್ಗೆ 11ಕ್ಕೆ ಬಸ್ ಕಂಡಕ್ಟರ್ ಆಗಿ ಚಾಲನೆ ನೀಡಲಿದ್ದಾರೆ. ಘನ ಉಪಸ್ಥಿತಿಯನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitaraman) ವಹಿಸಲಿದ್ದಾರೆ. ಡಿ.ವಿ.ಸದಾನಂದಗೌಡ (DV Sadananda Gowda), ತೇಜಸ್ವಿಸೂರ್ಯ ಸೇರಿದಂತೆ ಬಿಜೆಪಿ (BJP) ಸಂಸದರಿಗೂ ಆಹ್ವಾನ ನೀಡಲಾಗಿದೆ. ಈ ಯೋಜನೆಯನ್ನು ಹಬ್ಬದಂತೆ ಆಚರಿಸಿ, ಚಾಲನೆ ನೀಡಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಬಸ್‍ನಲ್ಲಿ ಸಿದ್ದರಾಮಯ್ಯ ನಾಲ್ಕು ಕಿಲೋಮೀಟರ್ […]

Bengaluru Just In Karnataka State

ಹಾಲಿನ ಗ್ರಾಹಕರ ಜೇಬಿಗೆ ಬೀಳಲಿದೆ ಕತ್ತರಿ; ಭರ್ಜರಿ ಏರಿಕೆಯಾಗಲಿದೆ ಹಾಲಿನ ದರ!?

ಕಾಂಗ್ರೆಸ್‌ ಸರ್ಕಾರ(Congress) ಅಧಿಕಾರಕ್ಕೆ ಬರುತ್ತಿದ್ದಂತೆ ವಿದ್ಯುತ್‌ ದರ(Electricity Hike) ಏಕಾಏಕಿ ಏರಿಕೆಯಾಗಿತ್ತು. ಈಗ ಹಾಲಿನ ಗ್ರಾಹಕ(Milk Price Hike)ರಿಗೂ ಕೂಡ ಶಾಕ್ ಎದುರಾಗುವ ಸಾಧ್ಯತೆ ಇದೆ. ಹಾಲು ಒಕ್ಕೂಟಗಳು ರೈತರಿಗೆ ಕೊಡುತ್ತಿದ್ದ ಹಾಲಿನ ಪ್ರೋತ್ಸಾಹ ಧನ ಕಡಿತಗೊಳಿಸಲು ಮುಂದಾಗಿದ್ದವು. ಆದರೆ, ಸಿಎಂ ಸಿದ್ದರಾಮಯ್ಯ(Siddaramaiah) ಸೂಚನೆ ನೀಡಿದ್ದ ಮೇರೆಗೆ ಹಾಲು ಒಕ್ಕೂಟ ತನ್ನ ನಿರ್ಧಾರ ಬದಲಾಯಿಸಿ ಹಾಲಿನ ಪ್ರೋತ್ಸಾಹ ಧನ ಮುಂದುವರೆಸಲು ಮುಂದಾಗಿದೆ. ಆದರೆ, ಇದರ ಪರಿಣಾಮ ಗ್ರಾಹಕರ ಮೇಲೆ ಬೀಳುವ ಸಾಧ್ಯತೆ ಇದೆ. ಹೀಗಾಗಿ ಹಾಲಿನ ದರ […]

Bengaluru Just In Karnataka Politics State

ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮೊದಲ ಬಾರಿಗೆ ರಸ್ತೆಗೆ ಇಳಿದ ಬಿಜೆಪಿ!

ಬೆಂಗಳೂರು: ಐದು ಗ್ಯಾರಂಟಿ ಯೋಜನೆ ಜಾರಿ ಮಾಡಲಾಗುವು ಭರವಸೆಯೊಂದಿಗೆ ಭರ್ಜರಿ ಗೆಲುವು ಸಾಧಿಸಿ, ಈಗ ಅಧಿಕಾರದ ಗದ್ದುಗೆ ಏರಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ಮೊದಲ ಬಾರಿಗೆ ರಸ್ತೆಗೆ ಇಳಿದು ಪ್ರತಿಭಟನೆ ನಡೆಸುತ್ತಿದೆ. ಇಂದು ಹಾಗೂ ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಇಂದು ಎಲ್ಲಾ ಜಿಲ್ಲಾ ಕೇಂದ್ರಗಳು, ನಾಳೆ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಲಿದೆ. ಶಾಸಕರು, ಮಾಜಿ ಸಚಿವರು, ಮಾಜಿ ಶಾಸಕರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ವಿದ್ಯುತ್ ನ ಕನಿಷ್ಠ ಬೆಲೆ ಏರಿಕೆ, ಗೋಹತ್ಯೆ ನಿಷೇಧ ಕಾಯ್ದೆ ರದ್ದತಿ, ಹಾಲಿಗೆ […]

Bengaluru Just In Karnataka Politics State

Congress: ಬಿಜೆಪಿಗೆ ಶಾಕ್ ಮೇಲೆ ಶಾಕ್ ಕೊಡುತ್ತಿರುವ ಸಿದ್ದು ಸರ್ಕಾರ!

ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಸದ್ಯದಲ್ಲಿಯೇ ಹಿಂದಿನ ಬಿಜೆಪಿ ಸರ್ಕಾರದಲ್ಲಿ ನಡೆದಿರುವ ಹಗರಣಗಳ ಕುರಿತು ತನಿಖೆ ನಡೆಸುತ್ತದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದಿನ ಬಿಜೆಪಿ ಸರ್ಕಾರದಲ್ಲಿ ನಡೆದಿರುವ ಹಗರಣಗಳನ್ನು ತನಿಖೆ ಮಾಡಿಸುತ್ತೇವೆ. ಕೈಗಾರಿಕಾ ಕ್ಷೇತ್ರದಿಂದ ಹಿಡಿದು ಎಲ್ಲ ಇಲಾಖೆಗಳಲ್ಲಿ ನಡೆದಿರುವ ಅಕ್ರಮಗಳ ಕುರಿತು ತನಿಖೆ ನಡೆಸಲು ಸೂಚನೆ ನೀಡುತ್ತೇವೆ ಎಂದು ಬಿಜೆಪಿಗೆ ಶಾಕ್ ನೀಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರವು ಎಲ್ಲ ಜಾತಿ, ಧರ್ಮಗಳಿಗೆ ರಕ್ಷಣೆ […]

Bengaluru Crime Just In Karnataka Politics State

ಒಡಿಶಾ ರೈಲು ಅಪಘಾತ: “ಕನ್ನಡಿಗರನ್ನು ಸುರಕ್ಷಿತವಾಗಿ ಕರೆ ತರುತ್ತೇವೆ”-ಸಿದ್ದು

ಒಡಿಶಾದಲ್ಲಿ ಮೂರು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ. ಈ ಘಟನೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈಗಾಗಲೇ ದುರಂತದಲ್ಲಿ 280ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. 650ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಗಂಟೆ ಗಂಟೆಗೂ ಹೆಚ್ಚುತ್ತಲೇ ಇದೆ. ಬೆಂಗಳೂರು-ಹೌರಾ ಎಕ್ಸಪ್ರೆಸ್ ಮತ್ತು ಶಾಲಿಮಾರ್-ಚೆನೈ ಕೋರಮಂಡಲ್ ಎಕ್ಸ್ ಪ್ರೆಸ್ ಎರಡು ಪ್ಯಾಸೆಂಜರ್ ರೈಲು ಹಾಗೂ ಗೂಡ್ಸ್ ರೈಲನ್ನು ಒಳಗೊಂಡ ಒಡಿಶಾ ಬಾಲಸೋರ್ ನಲ್ಲಿ ನಡೆದ ರೈಲು ಪಘಾತ ದೇಶವನ್ನೇ ಬೆಚ್ಚಿ […]

Bengaluru Just In Karnataka Politics State

ಘೋಷಿಸಿದಂತೆ ಪ್ರತಿ ಕುಟುಂಬಕ್ಕೂ 200 ಯೂನಿಟ್ ಉಚಿತ ವಿದ್ಯುತ್; ಈ ನಿಯಮ ಕಡ್ಡಾಯ!

ಬೆಂಗಳೂರು : ಕಾಂಗ್ರೆಸ್ ಪಕ್ಷವು ತಾನು ಘೋಷಿಸಿದಂತೆ ಗೃಹಜ್ಯೋತಿ (Gruha Jyoti) ಯೋಜನೆಯ ಭಾಗವಾಗಿ 200 ಯೂನಿಟ್‌ (200 Unit Electricity) ವರೆಗೆ ವಿದ್ಯುತ್‌ ಉಚಿತವಾಗಿ ಆಗಷ್ಟ್ ತಿಂಗಳಿಂದ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಗೃಹಜ್ಯೋತಿ ಯೋಜನೆಗೆ ವಾರ್ಷಿಕ ಸರಾಸರಿಯ ಮಾನದಂಡವಿದೆ. 12 ತಿಂಗಳ ಸರಾಸರಿ ಪಡೆದುಕೊಂಡು ಅದರ ಮೇಲೆ ಶೇ. 10 ರಷ್ಟು ವಿದ್ಯುತ್‌ ಉಚಿತವಾಗಿ ನೀಡಲಾಗುವುದು. 12 ತಿಂಗಳ ಸರಾಸರಿ ವಿದ್ಯುತ್ ಬಳಕೆ ಆಧರಿಸಿ, ಅದರ ಮೇಲೆ ಶೇ. 10 ರಷ್ಟು […]

Bengaluru Just In Karnataka Politics State

ಯುವ ನಿಧಿ ಯೋಜನೆಗೆ ಈ ನಿಯಮಗಳು ಕಡ್ಡಾಯ; ಈ ಅರ್ಹತೆ ಇದ್ದರೆ ಮಾತ್ರ ಸಿಗಲಿದೆ ನಿಧಿ!

ಬೆಂಗಳೂರು : ಕಾಂಗ್ರೆಸ್ (Congress) ಪಕ್ಷವು ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ ಐದು ಗ್ಯಾರಂಟಿ (Congress Guarantee) ಯೋಜನೆಗಳ ಜಾರಿಗೆಗೆ ಸಂಪುಟ ಒಪ್ಪಿಗೆ ನೀಡಿದ್ದು, ಇಂದು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ (Siddaramaiah) ಅವರು ಇಂದು ಸಂಪುಟ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಯೋಜನೆಗಳನ್ನು ಘೋಷಿಸಿದ್ದಾರೆ. ಯುವ ನಿಧಿ (Yuva Nidhi) ಯೋಜನೆ 2022-23ರಲ್ಲಿ ತೇರ್ಗಡೆ ಹೊಂದಿದ ವೃತ್ತಿ ಶಿಕ್ಷಣ ಸೇರಿದಂತೆ ಎಲ್ಲಾ ಪದವಿ ಪೂರೈಸಿದ ಯುವಕ ಯುವತಿಯರಿಗೆ ನೀಡಲಾಗುತ್ತಿದೆ. ನೋಂದಣಿ ಮಾಡಿಕೊಂಡ ದಿನದಿಂದ 2 […]

Bengaluru Just In Karnataka Politics State

ಮನೆಯ ಯಜಮಾನಿಗೆ 2 ಸಾವಿರ ರೂ. ಅರ್ಜಿ ಹೇಗೆ ಸಲ್ಲಿಸಬೇಕು? ನಿಯಮ ಇಲ್ಲಿದೆ ನೋಡಿ!

ಬೆಂಗಳೂರು: ಕಾಂಗ್ರೆಸ್ (Congress) ಚುನಾವಣೆ ಪೂರ್ವದಲ್ಲಿ ಘೋಷಿಸಿದಂತೆ 5 ಗ್ಯಾರಂಟಿಗಳನ್ನು (Guarantee)ಸಿಎಂ ಸಿದ್ದರಾಮಯ್ಯ (Siddaramaiah) ಶುಕ್ರವಾರ ಘೋಷಿಸಿದ್ದಾರೆ. ಮನೆಯ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂ. ಗೃಹಲಕ್ಷ್ಮಿ ಯೋಜನೆಯೂ (Gruha Lakshmi Scheme) ಕಾಂಗ್ರೆಸ್ ಗ್ಯಾರಂಟಿಗಳಲ್ಲೊಂದಾಗಿದ್ದು, ಆಗಸ್ಟ್ 15 ರಿಂದ ಜಾರಿಗೆ ಬರುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಮನೆ ಯಜಮಾನಿಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಯೋಜನೆಯಡಿ 2 ಸಾವಿರ ನೀಡುತ್ತೇವೆ. ಇದಕ್ಕಾಗಿ ಮನೆ ಯಜಮಾನಿ ಯಾರು ಎಂಬುವುದನ್ನು ಮೊದಲು ಸ್ಪಷ್ಟಪಡಿಸಬೇಕು ಹಾಗೂ ಅವರ ಬಳಿ ಬ್ಯಾಂಕ್ […]

Bengaluru Just In Karnataka Politics State

ಮಹಿಳೆಯರಿಗೆ ಉಚಿತ ಬಸ್ ಸೇವೆ; ಈ ನಿಯಮಗಳು ಇವೆ ನೋಡಿ!

ಬೆಂಗಳೂರು : ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ತಾನೂ ಘೋಷಿಸಿದಂತೆ 5 ಗ್ಯಾರಂಟಿಗಳನ್ನು ನೀಡುವುದಾಗಿ ಹೇಳಿದೆ. ಪ್ರಸ್ತುತ ಆರ್ಥಿಕ ವರ್ಷದಲ್ಲೇ ಜಾರಿಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನೇತೃತ್ವದ ಸರ್ಕಾರ ಕೊನೆಗೂ ಒಪ್ಪಿಗೆ ಸೂಚಿಸಿದೆ. ಕ್ಯಾಬಿನೆಟ್‌ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಗೃಹಜ್ಯೋತಿ ಯೋಜನೆ, ಗೃಹಲಕ್ಷ್ಮಿ ಯೋಜನೆ, ಅನ್ನಭಾಗ್ಯ ಯೋಜನೆ ಹಾಗೂ ಯುವನಿಧಿ ಯೋಜನೆ ಹಾಗೂ ಶಕ್ತಿ ಯೋಜನೆಗಳಿಗೆ ಒಪ್ಪಿಗೆ ಸೂಚಿಸಿದೆ. ಶಕ್ತಿ ಯೋಜನೆ (ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ) ಜೂನ್‌ 11 ರಿಂದ ಜಾರಿಗೆ ಬರಲಿದೆ. ಸಮಾಜದಲ್ಲಿ ಮಹಿಳೆಯರ ಸ್ಥಾನಮಾನ […]

Bengaluru Just In Karnataka Politics State

ಬಿಪಿಎಲ್ ಹೊಂದಿದ ಪ್ರತಿ ಕುಟಂಬ ಸದಸ್ಯರಿಗೆ 10 ಕೆಜಿ ಅಕ್ಕಿ; ಗ್ಯಾರಂಟಿ ಘೋಷಣೆ!

ಬೆಂಗಳೂರು : ಬಿಪಿಎಲ್‌ ಕಾರ್ಡ್‌ (BPL Card) ಹೊಂದಿರುವ ಕುಟುಂಬದ ಪ್ರತಿ ಸದಸ್ಯರಿಗೆ ಜುಲೈ 1 ರಿಂದ 10 ಕೆಜಿ ಅಕ್ಕಿ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಘೋಷಿಸಿದ್ದಾರೆ. ನಮ್ಮ ಸರ್ಕಾರ 7 ಕೆಜಿ ಕೊಡುತ್ತಿದ್ದೇವೆ. ಈಗ 5 ಕೆಜಿ ನೀಡಲಾಗುತ್ತಿದೆ. ಈಗ ಅಕ್ಕಿ ಸಂಗ್ರಹ ಇಲ್ಲದ ಕಾರಣ ಜುಲೈ 1 ರಿಂದ ಅನ್ನ ಭಾಗ್ಯ ಯೋಜನೆ ಜಾರಿ ಮಾಡುತ್ತೇವೆ. ಬಿಪಿಎಲ್, ಅಂತ್ಯೋದಯ ಕಾರ್ಡ್‌ದಾರರು ಇದರ ಫಲಾನುಭವಿಗಳಾಗಲಿದ್ದಾರೆ ಎಂದು ಹೇಳಿದ್ದಾರೆ.ಗ್ಯಾರಂಟಿ ಯೋಜನೆ ಜಾರಿ ಕುರಿತು ಸಚಿವ […]