Kornersite

Bengaluru Just In Karnataka Politics State

ಗ್ಯಾರಂಟಿಗಳನ್ನು ಗ್ಯಾರಂಟಿಯಾಗಿಸಿದ ಕಾಂಗ್ರೆಸ್ ಸರ್ಕಾರ!

ಈ ಆರ್ಥಿಕ ವರ್ಷದಲ್ಲಿ ಘೋಷಣೆ ಮಾಡಿದ್ದ ಎಲ್ಲ ಗ್ಯಾರಂಟಿಗಳನ್ನು ಜಾರಿ ಮಾಡಲು ತೀರ್ಮಾನ ಮಾಡಿದ್ದೇವೆ. ಜಾತಿ, ಧರ್ಮ, ಭಾಷೆ ಯಾವುದೂ ಇಲ್ಲದೆ ಎಲ್ಲರಿಗೂ ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಗ್ಯಾರಂಟಿ ಯೋಜನೆ ಜಾರಿ ಕುರಿತು ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನತೆಗೆ ಗ್ಯಾರಂಟಿ ಜಾರಿ ಮಾಡುತ್ತೇವೆ. ಎಲ್ಲ ಜಾತಿ, ಧರ್ಮ, ಭಾಷಿಕರಿಗೂ ಗ್ಯಾರಂಟಿ ಕೊಡುತ್ತೇವೆ ಎಂದು ಸ್ಪಷ್ಟಪಡಿಸಿದರು. ನಾವು 5 ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೇವು. 5 ಗ್ಯಾರಂಟಿ ಘೋಷಣೆ ಮಾಡಿ […]

Bengaluru Just In Karnataka Politics State

ಗ್ಯಾರಂಟಿ ಬೇಕೆ ಬೇಕು ಎಂದು ಪಂಚ್ ನೀಡುತ್ತಿರುವ ಜನರು; ಪಂಚದಲ್ಲಿ ಮೂರು ಸದ್ಯದಲ್ಲಿಯೇ ಜಾರಿ!

ಬೆಂಗಳೂರು : ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವು ಐದು ಗ್ಯಾರಂಟಿಗಳನ್ನು ಘೋಷಿಸಿತ್ತು. ಸದ್ಯ ಈಗ ಅದೇ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಜನರು ಪಂಚ್ ಕೊಡುತ್ತಿದ್ದಾರೆ. ಹೀಗಾಗಿ ಎಲ್ಲ ಗ್ಯಾರಂಟಿಗಳನ್ನು ಜಾರಿಗೆ ತರಬೇಕಾದ ಅನಿವಾರ್ಯತೆ ಈಗ ಸರ್ಕಾರದ ಮುಂದೆ ಇದೆ.ಆದರೆ, ಪಂಚ ಗ್ಯಾರಂಟಿ ಯೋಜನೆಗಳ (Congress 5 Guarantee) ಪೈಕಿ ಮೂರು ಗ್ಯಾರಂಟಿಗಳನ್ನು ಆರಂಭದಲ್ಲಿ ಜಾರಿ ಮಾಡಲು ಕಾಂಗ್ರೆಸ್‌ ಸರ್ಕಾರ (Karnataka Government) ಮುಂದಾಗಿದೆ ಎನ್ನಲಾಗಿದೆ. ಸಿಎಂ ಸಿದ್ದರಾಮಯ್ಯ (Siddaramaiah) ಸೂಚನೆ ಮೇರೆಗೆ ಇಂಧನ, ಸಾರಿಗೆ, ಆಹಾರ ಇಲಾಖೆ […]

Bengaluru Just In Karnataka Politics State

ಜೂನ್ 1 ರಿಂದ ರಾಜ್ಯದ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ!

Bangalore : ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್‌ ಗ್ಯಾರಂಟಿಗಳಲ್ಲಿ ಒಂದಾಗಿದ್ದ ರಾಜ್ಯದ ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ನಾಳೆಯೇ ಅನುಷ್ಠಾನಕ್ಕೆ ಬರಲಿದ್ದು, ಜೂನ್‌ 1ರಂದು ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎಂದು ನೂತನ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಯೋಜನೆ ಅನುಷ್ಠಾನಕ್ಕೆ ತರಲು ಸಾರಿಗೆ ಇಲಾಖೆ ಅಧಿಕಾರಿಗಳು ಮೂರ್ನಾಲ್ಕು ಆಯ್ಕೆಗಳನ್ನ ಕೊಟ್ಟಿದ್ದಾರೆ. ನಾಳೆ ಸಚಿವ ಸಂಪುಟದಲ್ಲಿ ಸಾರಿಗೆ ಇಲಾಖೆ ವರದಿ ಕೊಡುತ್ತೇವೆ. ನಾಳೆ ಉಚಿತ ಬಸ್‌ ಪ್ರಯಾಣ ಗ್ಯಾರಂಟಿ ಜಾರಿಗೆ […]

Bengaluru Just In Karnataka Politics State

ಸರ್ಕಾರಕ್ಕೆ ಗ್ಯಾರಂಟಿ ಸಂಕಷ್ಟ; ಗ್ಯಾರಂಟಿ ಅನುಷ್ಠಾನಕ್ಕಾಗಿ ಸಿದ್ದು ಚರ್ಚೆ! ಗ್ಯಾರಂಟಿ ಕಷ್ಟ….ಕಷ್ಟ….!

ಬೆಂಗಳೂರು: ಚುನಾವಣೆಗೂ ಮುನ್ನ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಘೋಷಿಸಿತ್ತು. ಸದ್ಯ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತರಬೇಕಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಅವುಗಳಿಗೆ ತಗಲುವು ಲೆಕ್ಕಾಚಾರದ ಕುರಿತು ಅಂಕಿ-ಅಂಶ, ತಗಲುವ ಖರ್ಚಿನ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramiah) ಅವರು ಮೇ.29ರಂದು ಆಹಾರ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾರಿಗೆ ಇಲಾಖೆ, ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. […]

Bengaluru Just In Karnataka Politics State

Siddu Cabinet: ನೂತನ ಸಚಿವರಿಗೆ ಖಾತೆ ಹಂಚಿಕೆ ಕಾರ್ಯ ಅಂತಿಮ; ಯಾರಿಗೆ ಯಾವ ಖಾತೆ?

ಬೆಂಗಳೂರು : ಸಿಎಂ ಸಿದ್ದರಾಮಯ್ಯ (Siddaramaiah) ಸಂಪುಟದ ಸಚಿವರಿಗೆ ಖಾತೆಗಳು ಕೊನೆಗೂ ಅಧಿಕೃತವಾಗಿವೆ (Cabinet). ಸಿಎಂ ಕಳುಹಿಸಿದ್ದ ಪಟ್ಟಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅಂಕಿತ ಹಾಕಿದ ಕೂಡಲೇ ಸರ್ಕಾರ ರಾಜ್ಯಪತ್ರ ಹೊರಡಿಸಿದೆ. ಸಾರಿಗೆ ಖಾತೆ ಹಂಚಿಕೆ ಮಾಡಿದ್ದಕ್ಕೆ ಅಸಮಾಧಾನಗೊಂಡಿದ್ದ ರಾಮಲಿಂಗಾರೆಡ್ಡಿ (Ramalingareddy) ಗೆ ಸಾರಿಗೆ ಖಾತೆಯೊಂದಿಗೆ ಹೆಚ್ಚುವರಿಯಾಗಿ ಮುಜರಾಯಿ ಖಾತೆ ನೀಡಲಾಗಿದೆ. ಸಮಾಜ ಕಲ್ಯಾಣ ಅಥವಾ ಕಂದಾಯ ಕುರಿತು ಒಲವು ಹೊಂದಿದ್ದರೆನ್ನಲಾದ ಕೆ.ಹೆಚ್ ಮುನಿಯಪ್ಪಗೆ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ […]

Bengaluru Just In Karnataka Politics State

ಯಾವ ಸಚಿವರಿಗೆ ಯಾವ ಖಾತೆ!? ಇಲ್ಲಿದೆ ಮಾಹಿತಿ!

ಬೆಂಗಳೂರು: ಕಾಂಗ್ರೆಸ್ (Congress) ಹೈಕಮಾಂಡ್ ಸಚಿವರ ಪಟ್ಟಿ ಫೈನಲ್ ಮಾಡಿದೆ. ಹಳಬರು ಹಾಗೂ ಹೊಸಬರನ್ನು ಒಳಗೊಂಡ ಸಿದ್ದರಾಮಯ್ಯ ಸರ್ಕಾರದ ಪರಿಪೂರ್ಣ ಸಚಿವ ಸಂಪುಟ ರಚನೆಯಾಗಿದ್ದು, ಇದೀಗ ಯಾರಿಗೆ ಯಾವ ಖಾತೆ? ಯಾರಿಗೆ ಯಾವ ಜಿಲ್ಲಾ ಉಸ್ತುವಾರಿ? ಎನ್ನುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಇದರ ಮಧ್ಯೆ ಯಾರಿಗೆ ಯಾವ ಖಾತೆ (Karnataka cabinet portfolio allocation)ಎನ್ನವ ಪಟ್ಟಿಯೊಂದು ವೈರಲ್ ಆಗಿದೆ. ಡಿಕೆ ಶಿವಕುಮಾರ್ (DK Shivakumar) ಅವರು ನಿರೀಕ್ಷಿಸಿದಂತೆ ಪ್ರಬಲ ಖಾತೆಗಳನ್ನೇ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಜಲಸಂಪನ್ಮೂಲ ಹಾಗೂ ಬೆಂಗಳೂರು […]

Bengaluru Just In Karnataka Politics State

ಯಾವ ಜಿಲ್ಲೆಗಳಿಗೆ ಸಿಕ್ತು ಮಂತ್ರಿ ಭಾಗ್ಯ? ಯಾವ ಜಿಲ್ಲೆಗಳಲ್ಲಿ ಆಕ್ರೋಶ?

Bangalore : ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದ ಕಾಂಗ್ರೆಸ್‌ ಸರ್ಕಾರದ(Congress Government) ಸಂಪುಟ ವಿಸ್ತರಣೆಯಾಗಿದೆ (Karnataka Cabinet expansion). ಎರಡನೇ ಹಂತದಲ್ಲಿ 24 ಶಾಸಕರು ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ಒಟ್ಟು 34 ಜನರ ಸಂಪುಟ ರಚನೆಯಾಗಿದೆ. ಸಾಮಾಜಿಕ ನ್ಯಾಯ, ಪ್ರಾದೇಶಿಕ ಸಮಾನತೆಗೆ ಒತ್ತು ನೀಡಿ ಕಾಂಗ್ರೆಸ್ ಹೈಕಮಾಂಡ್ ಸಚಿವರ ಪಟ್ಟಿ ಬಿಡುಗಡೆ ಮಾಡಿದೆ. ಹಳಬರು ಹಾಗೂ ಹೊಸಬರ ತಂಡ ಸಿದ್ಧವಾಗಿದೆ. ರಾಜ್ಯದ 31 ಜಿಲ್ಲೆಗಳ ಪೈಕಿ ಹಲವು ಜಿಲ್ಲೆಗಳಿಗೆ ಮಂತ್ರಿ ಭಾಗ್ಯ […]

Bengaluru Just In Karnataka Politics State

Siddaramaiah Cabinet: ಸಂಪುಟವೇನು ಭರ್ತಿಯಾಯಿತು; ಎಲ್ಲರೂ ಸಿಎಂಗೆ ವಿಧೇಯರಾಗಿರುತ್ತಾರೆಯೇ?

Bangalore : ಸಿಎಂ ಸಿದ್ದರಾಮಯ್ಯ ಸಂಪುಟ (Siddaramaiah Cabinet) ಸಂಪೂರ್ಣ ಭರ್ತಿಯಾಗಿದೆ. ಸಾಮಾಜಿಕ ನ್ಯಾಯ, ಪ್ರಾದೇಶಿಕ ಸಮಾನತೆಗೆ ಒತ್ತು ನೀಡಿ ಕಾಂಗ್ರೆಸ್ ಹೈಕಮಾಂಡ್ ಸಚಿವರ ಪಟ್ಟಿ ಫೈನಲ್ ಮಾಡಿದೆ. ಕೆಲವು ಹಿರಿಯರಿಗೆ ಕೊಕ್‌ ನೀಡಲಾಗಿದೆ. ಎರಡನೇ ಹಂತತದಲ್ಲಿ ಹಳಬರು ಹಾಗೂ ಹೊಸಬರನ್ನು ಒಳಗೊಂಡ 24 ಸಚಿವರು ಇಂದು(ಮೇ 27) ಪ್ರಮಾಣವಚನ ಸ್ವೀಕರಿಸಿದ್ದಾರೆ. ಒಟ್ಟು 34 ಜನರ ಸರ್ಕಾರ ಅನುಭವಿ- ಉತ್ಸಾಹಿಗಳಿಂದ ಸಿದ್ದರಾಮಯ್ಯ ಸಂಪುಟ ಕೂಡಿದೆ. ಒಟ್ಟು 8 ಜನರು ಇದೇ ಮೊದಲ ಬಾರಿಗೆ ಸಚಿವರಾಗಿದ್ದಾರೆ. ಡಿಸಿಎಂ ಡಿ.ಕೆ. […]

Bengaluru Just In Karnataka Politics State

Cabinet: ಹಿರಿಯರಿಗೆ ಸಿಗದ ಸಚಿವ ಸ್ಥಾನ; ರಾಜೀನಾಮೆಗೆ ಮುಂದಾದ ಬಿ.ಕೆ. ಹರಿಪ್ರಸಾದ್

Bangalore: ಸಿದ್ದರಾಮಯ್ಯ (Siddarmaiah) ಸರ್ಕಾರದ ಸಂಪುಟ ಸೇರಲು ಹಲವಾರು ಆಕಾಂಕ್ಷಿಗಳು ಪ್ರಯತ್ನಿಸಿದ್ದರು. ಕೊನೆಗೂ ಸಂಪುಟ ರಚನೆಯಾಗಿದ್ದು, ಹಲವು ಹಿರಿಯರಿಗೆ ಅವಕಾಶ ನೀಡಿಲ್ಲ. ಈ ನಿಟ್ಟಿನಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಕೆಲ ಶಾಸಕರು ಹೈಕಮಾಂಡ್ ನಡೆಗೆ ತೀವ್ರ ಅಸಮಾಧಾನಗೊಂಡಿದ್ದಾರೆ. ವಿಧಾನಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್(BK Hariprasad) ಮುನಿಸಿಕೊಂಡಿದ್ದು, ಸಚಿವ ಸ್ಥಾನ ಕೈ ತಪ್ಪಿದಕ್ಕೆ ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.ವಿಧಾನ ಪರಿಷತ್ ಪ್ರತಿಪಕ್ಷದ ನಾಯಕರಾಗಿದ್ದ ಬಿ.ಕೆ ಹರಿಪ್ರಸಾದ್, 16 ವಿವಿಧ ರಾಜ್ಯಗಳಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ, ಪರಿಷತ್ತಿನಲ್ಲಿ […]

Bengaluru Just In Karnataka Politics State

Siddu Cabinet: ಹಲವು ನಾಯಕರಿಗೆ ಸಚಿವ ಸ್ಥಾನ ಮಿಸ್; ತೀವ್ರ ಆಕ್ರೋಶ!

ಬೆಂಗಳೂರು : ಕಾಂಗ್ರೆಸ್‌ನ (Congress) 24 ಜನ ಶಾಸಕರು ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಕೆಲವು ಹಿರಿಯ ನಾಯಕರಿಗೆ ಸಚಿವ ಸ್ಥಾನ ಮಿಸ್ ಆಗಿದ್ದು, ಆಕ್ರೋಶ ವ್ಯಕ್ತವಾಗುತ್ತಿದೆ. ಹಿರಿಯ ನಾಯಕರು ಮಂತ್ರಿಗಿರಿಗೆ ಲಾಬಿ ನಡೆಸಿದ್ದರು. ಆದರೆ ಹೈಕಮಾಂಡ್‌ (High Command) ಯಾವುದೇ ಲಾಬಿಗೆ ಬಗ್ಗದೇ ತನ್ನದೇ ಮಾನದಂಡ ಬಳಸಿ ಮಂತ್ರಿ ಸ್ಥಾನಕ್ಕೆ ಶಾಸಕರನ್ನು ಆಯ್ಕೆ ಮಾಡಿದೆ. ಬಂಜಾರ ಸಮಾಜದ ಏಕೈಕ ಶಾಸಕ ರುದ್ರಪ್ಪ ಲಮಾಣಿಗೂ ನಿರಾಸೆಯಾಗಿದೆ. ಬಿ.ಕೆ ಹರಿಪ್ರಸಾದ್, ಬಸವರಾಜ ರಾಯರೆಡ್ಡಿಗೂ ಮಂತ್ರಿ ಸ್ಥಾನ ಸಿಕ್ಕಿಲ್ಲ. […]