Kornersite

Bengaluru Just In Karnataka Politics State

“ನನಗೆ ಜೀರೋ ಟ್ರಾಫಿಕ್‌ ಬೇಡ”-ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ನಂತರ ಸಿಎಂ ಸಿದ್ದರಾಮಯ್ಯ ಮತ್ತೊಂದು ಮಹತ್ವದ ನಿರ್ಧಾರ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಈ ನಿರ್ಧಾರದಿಂದ ನನಗೆ ಜೀರೋ ಟ್ರಾಫಿಕ್ ಬೇಡ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸಿಎಂ ಹೋಗುವ ಮಾರ್ಗದಲ್ಲಿ ಸುಮಾರು 20 ನಿಮಿಷ ವಾಹನ ಸವಾರರಿಗೆ ಸಂತೋಷವಾಗಿದೆ. ಸಾರ್ವಜನಿಕರಿಗೆ ಇದೊಂದು ಬಂಪರ್ ಸುದ್ದಿ ಎಂದರೆ ತಪ್ಪಾಗಲಾರದು. ಬೆಂಗಳೂರಲ್ಲಿ ಮಳೆ ಬಂದ ಹಿನ್ನೆಲೆ ಸಿಟಿ ರೌಂಡ್ಸ್ ಹೋಗಿದ್ದರು ಸಿಎಂ. ಈ ವೇಳೆ ಎಲ್ಲೆಡೆ ಟ್ರಾಫಿಕ್ ಸಿಕ್ಕಾಪಟ್ಟೆಯಾಗಿತ್ತು. ಈ ಟ್ರಾಫಿಕ್ ಬಿಸಿ ಸಿಎಂ […]

Bengaluru Just In Karnataka State

ಸಿಲಿಕಾನ್ ಸಿಟಿಯಲ್ಲಿ ವರುಣಾರ್ಭಟಕ್ಕೆ ಮಹಿಳೆ ಬಲಿ; ಪರಿಹಾರ ಘೋಷಿಸಿದ ಸಿಎಂ!

Bangalore : ಆಂಧ್ರದಿಂದ ಬೆಂಗಳೂರಿಗೆ ಪ್ರವಾಸಕ್ಕೆ ಆಗಮಿಸಿದ್ದ ಮಹಿಳೆ ಮಳೆಗೆ ಸಿಲುಕಿ ಸಾವನ್ನಪ್ಪಿದ್ದು, ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ಅವರು 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ, ಮೃತ ಮಹಿಳೆಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಂತರ, ಪರಿಹಾರ ಘೋಷಣೆ ಮಾಡಿದ ಅವರು, ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿ ಆಸ್ಪತ್ರೆ ಸೇರಿರುವವರ ಖರ್ಚನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಈಗಷ್ಟೇ ಅಧಿಕಾರಕ್ಕೆ ಬಂದಿದೆ. ನಗರದಲ್ಲಿ ಕೆಲವು ಅವೈಜ್ಞಾನಿಕ ಅಂಡರ್ ಪಾಸ್‌ಗಳಿವೆ. ಅದನ್ನ ಸರಿಪಡಿಸುವ […]

Bengaluru Just In Karnataka State

ಹೊಸ ಸರ್ಕಾರ ರಚನೆಯಾಗುತ್ತಿದ್ದಂತೆ ಡಿಜಿ-ಐಜಿಪಿಯಾಗಿ ಅಲೋಕ್ ಮೋಹನ್ ನೇಮಕ

Bangalore: ಐಪಿಎಸ್‌ ಅಧಿಕಾರಿ ಅಲೋಕ್‌ ಮೋಹನ್‌ (Alok Mohan) ಅವರಿಗೆ ಡಿಜಿ-ಐಜಿಪಿ ಹೆಚ್ಚುವರಿ ಹೊಣೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಿಜಿಐಜಿಪಿಯಾಗಿದ್ದ ಪ್ರವೀಣ್‌ ಸೂದ್‌ ಅವರನ್ನು ಸಿಬಿಐ ನಿರ್ದೇಶಕರಾಗಿ ನೇಮಕ ಮಾಡಲಾಗಿದೆ. ತೆರವಾಗಿದ್ದ ಸ್ಥಾನಕ್ಕೆ ಅಲೋಕ್‌ ಮೋಹನ್‌ ಅವರಿಗೆ ಹೆಚ್ಚುವರಿ ಹೊಣೆ ನೀಡಲಾಗಿದೆ. ನೂತನ ಸರ್ಕಾರ ರಚನೆಯಾದ ಬೆನ್ನಲ್ಲಿಯೇ ಈ ಆದೇಶ ಹೊರಡಿಸಲಾಗಿದೆ. ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರಮಾಣವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ 8 ಜನ ಸಚಿವರು ಕೂಡ […]

Bengaluru Just In Karnataka Politics State

CM Siddaramaiah: ಮನೆಯ ಯಜಮಾನಿಗೆ 2 ಸಾವಿರ ರೂ. ಸಿಗುವುದು ಗ್ಯಾರಂಟಿ!

Bangalore : ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಗೃಹ ಲಕ್ಷ್ಮೀ ಯೋಜನೆ (Gruha Lakshmi Scheme) ಜಾರಿಗೆ ಅಧಿಕೃತ ಆದೇಶ ಹೊರಡಿಸಲಾಗಿದೆ. ಈ ಮೂಲಕ ರಾಜ್ಯದ ಪ್ರತಿ ಮನೆಯ ಯಜಮಾನಿ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು ಸರ್ಕಾರದಿಂದ 2 ಸಾವಿರ ರೂಪಾಯಿ ಬೀಳುವುದು ಗ್ಯಾರಂಟಿಯಾಗಿದೆ. ಸಿಎಂ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಕಾಂಗ್ರೆಸ್ ನೀಡಿದ್ದ ಐದು ಭರವಸೆಗಳಿಗೆ ತಾತ್ವಿಕ ಅನುಮೋದನೆ ಸಿಕ್ಕಿದೆ. ಈ ಪೈಕಿ ಗೃಹ ಲಕ್ಷ್ಮೀ ಯೋಜನೆ ಜಾರಿಗೊಳಿಸಿ […]

Bengaluru Just In Karnataka Politics State

CM Siddaramaiah: ಕುರಿ ಲೆಕ್ಕವೂ ಗೊತ್ತು; ರಾಜ್ಯ ಮುನ್ನಡೆಸೋದು ಗೊತ್ತು!

ಸಿದ್ದರಾಮಯ್ಯ ಅವರು ರಾಜ್ಯದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. 2ನೇ ಬಾರಿಗೆ ಅವರು ರಾಜ್ಯದ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ್ದಾರೆ. ಬಡತನದಲ್ಲಿಯೇ ಹುಟ್ಟಿದ ಈ ಕುರಿಗಾಹಿ, ಇಂತಹ ದೊಡ್ಡ ಸಾಧನೆ ಮಾಡಿರುವುದು ನಿಜಕ್ಕೂ ಅದ್ಭುತವೇ ಸರಿ. ತಳಸಮುದಾಯದ ವ್ಯಕ್ತಿಯೊಬ್ಬ ರಾಜಕೀಯದಲ್ಲಿ ಬೆಳೆದು ಉತ್ತಮ ಸ್ಥಾನಗಳನ್ನು ಅಲಂಕರಿಸಿ ಎದೆಯುಬ್ಬಿಸಿ ನಡೆಯುತ್ತಿದ್ದದ್ದು, ಅನೇಕರ ಕಣ್ಣು ಕೆಂಪಾಗಿಸಿತ್ತು. 1994ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಸಿದ್ದರಾಮಯ್ಯ ಅವರು ಹೆಚ್‌.ಡಿ.ದೇವೇಗೌಡರ ಸಂಪುಟದಲ್ಲಿ ಹಣಕಾಸು ಸಚಿವರಾಗಿದ್ದರು. ಆಗ ಅವರಿಗೆ ಬಯಸದೆ ಹಣಕಾಸು ಖಾತೆ […]

Bengaluru Just In Karnataka Politics State

ವಿಧಾನಸಭೆಗೆ ರೈಲಿನಲ್ಲಿ ಆಗಮಿಸಿದ ನೂತನ ಶಾಸಕ; ಮತದಾರರ ಮೆಚ್ಚುಗೆ!

Mandya : ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮತ್ತು ಡಿ.ಕೆ. ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ಸ್ವೀಕರಿಸಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಕ್ಷದ ಶಾಸಕರು ಮತ್ತು ಅತಿಥಿಗಳು ರಾಜಧಾನಿಗೆ ಆಗಮಿಸಿದ್ದಾರೆ. ಇದರ ನಡುವೆ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸರಳತೆ ಪ್ರದರ್ಶಿಸಿ ಎಲ್ಲರ ಗಮನ ಸೆಳೆದಿದ್ದಾರೆ. ದರ್ಶನ್ ಪುಟ್ಟಣ್ಣಯ್ಯ ಅವರು ಪ್ರಮಾಣ ವಚನ ಕಾರ್ಯಕ್ರಮಕ್ಕೆ ರೈಲಿನಲ್ಲಿ ಆಗಮಿಸುವ ಮೂಲಕ ಸರಳತೆ ಮೆರೆದಿದ್ದಾರೆ. ರಾತ್ರಿಯೇ ಮಂಡ್ಯದಿಂದ ಸಾಮಾನ್ಯ ಪ್ರಜೆಯಂತೆ ಅವರು ರೈಲಿನ ಮೂಲಕ ಆಗಮಿಸಿದ್ದಾರೆ. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ […]

Bengaluru Just In Karnataka Politics State

CM Siddaramaiah: ಘೋಷಿಸಿದ ಗ್ಯಾರಂಟಿಗಳಿಗೆ ತಾತ್ವಿಕ ಒಪ್ಪಿಗೆ; ಮುಂದಿನ ಸಂಪುಟದಲ್ಲಿ ಆದೇಶ!

Bangalore: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಮೊದಲ ಕ್ಯಾಬಿನೆಟ್‌ ನಲ್ಲಿಯೇ ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ 5 ಗ್ಯಾರಂಟಿ ಯೋಜನೆಗೆ (Guarantee Scheme)ಗಳಿಗೆ ತಾತ್ವಿಕ ಒಪ್ಪಿಗೆ ಸಿಕ್ಕಿದ್ದು ಮುಂದಿನ ಕ್ಯಾಬಿನೆಟ್‌ (Cabinet) ನಂತರ ಆದೇಶ ಹೊರಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಪ್ರಮಾಣ ವಚನ ಸ್ವೀಕರಿ, ಮೊದಲ ಕ್ಯಾಬಿನೆಟ್ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲ ಮನೆಗಳಿಗೂ 200 ಯೂನಿಟ್‌ ವಿದ್ಯುತ್‌ ಉಚಿತವಾಗಿ ನೀಡಲಾಗುವುದು. ಪ್ರತಿ ತಿಂಗಳು ಕುಟುಂಬಕ್ಕೆ 10 ಕೆಜಿ ಅಕ್ಕಿ ಉಚಿತ […]

Bengaluru Just In Karnataka Politics State

Ramalinga Reddy: 8 ಬಾರಿ ಶಾಸಕರಾಗಿರುವ ಹಿರಿಯ ನಾಯಕನಿಗೆ ಒಲಿದು ಬಂದ ಸಚಿವ ಸ್ಥಾನ

Bangalore : 8 ಬಾರಿ ಶಾಸಕರಾಗಿ ವಿಧಾನಸಭೆ ಪ್ರವೇಶಿಸಿರುವ ರಾಮಲಿಂಗಾರೆಡ್ಡಿ(Ramalinga Reddy) ಅವರಿಗೆ ಈಗ ಮತ್ತೊಮ್ಮೆ ಸಚಿವ ಸ್ಥಾನ ಹುಡುಕಿಕೊಂಡು ಬಂದಿದೆ. ಸಿದ್ದರಾಮಯ್ಯ(Siddaramaiah) ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಮಾಜಿ ಗೃಹ ವ್ಯವಹಾರಗಳ ಸಚಿವ, ಸಾರಿಗೆ ಸಚಿವ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು ಸಕಾಲ ಸಚಿವ, ಕರ್ನಾಟಕದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರೂ ಆಗಿದ್ದ ರಾಮಲಿಂಗಾರೆಡ್ಡಿ ಅವರಿಗೆ ಮತ್ತೊಮ್ಮೆ ಸಚಿವ ಸ್ಥಾನ ಒಲಿದುಬಂದಿದೆ. ಜೂನ್ 12, 1953 ರಂದು ಬೆಂಗಳೂರಿನಲ್ಲಿ ಜನಿಸಿರುವ ರಾಮಲಿಂಗಾರೆಡ್ಡಿಯವರು 1973-74 […]

Bengaluru Just In Karnataka Politics State

Priyank Kharge: ತಂದೆಯಂತೆಯೇ ಹೋರಾಟಗಾರ; ಬಿಜೆಪಿ ವಿರುದ್ಧ ಸದಾ ಕಾಲ ಗುಡುಗುತ್ತಿದ್ದ ಪ್ರಿಯಾಂಕ್ ಗೆ ಸಚಿವ ಸ್ಥಾನ!

ಕಲಬುರಗಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪುತ್ರ ಪ್ರಿಯಾಂಕ್ ಎಂ. ಖರ್ಗೆ (Priyank Kharge) ತಂದೆಯಂತೆಯೇ ಹೋರಾಟಗಾರ. ಬಿಜೆಪಿ ವಿರುದ್ಧ ಸದಾ ಕಾಲ ಸಮರ ಸಾರುತ್ತಿದ್ದ ನಾಯಕನಿಗೆ ಸದ್ಯ ಸಚಿವ ಸ್ಥಾನ ಲಭಿಸಿದೆ. 1978 ನವೆಂಬರ್ 22 ರಂದು ಜನಿಸಿ ಪ್ರಿಯಾಂಕ್, ಬಿಎ ಪದವೀಧರರಾಗಿ ಡಿಪ್ಲೋಮಾ ಇನ್ ಗ್ರಾಫಿಕ್ಸ್ ಮತ್ತು ‌ಎನಿಮೇಷನ್ ವ್ಯಾಸಂಗ ಮಾಡಿದ್ದಾರೆ. ದೇಶ ಹಾಗೂ ವಿದೇಶ ಕಾರ್ಪೋರೇಟ್ ಕಂಪನಿಗಳಲ್ಲಿ ಕೆಲಸ ಕೂಡ ಮಾಡಿದ್ದಾರೆ. ಕಲಬುರಗಿಯಲ್ಲಿ ನೆಲೆಸಿರುವ ಇವರು, ಹಿಂದೆ ತಂದೆ ಪ್ರತಿನಿಧಿಸುತ್ತಿದ್ದ ಕ್ಷೇತ್ರದಲ್ಲಿ ಜಯ […]

Bengaluru Just In Karnataka Politics State

Satish Jarakiholi: ಸರಳ ಜೀವಿ, ಮೌಢ್ಯದ ವಿರುದ್ಧ ಸದಾ ಹೋರಾಡುವ ಜಾರಕಿಹೊಳಿಗೆ ಸಚಿವ ಸ್ಥಾನ!

ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ (Satish Jarkiholi) ಬರೋಬ್ಬರಿ 5ನೇ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಸದಾ ಮೌಢ್ಯತೆ ವಿರುದ್ಧ ಸಮರವನ್ನು ಮಾನವ ಬಂಧುತ್ವ ವೇದಿಕೆಯ ಮೂಲಕ ರಾಜ್ಯಾದ್ಯಂತ ಮೂಢನಂಬಿಕೆ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ಸತೀಶ್ ಜಾರಕಿಹೊಳಿ ಅಪರೂಪದ ರಾಜಕಾರಣಿ‌. ಸಿದ್ದರಾಮಯ್ಯ ಕಟ್ಟಾ ಶಿಷ್ಯ ಎಂದೇ ಗುರುತಿಸಿಕೊಂಡಿರುವ ಸತೀಶ್ ಜಾರಕಿಹೊಳಿ ರಾಜಕೀಯ ಜೀವನವೇ ವಿಭಿನ್ನ. 1992ರ ಗೋಕಾಕ್ ನಗರಸಭೆ ಚುನಾವಣೆಯಲ್ಲಿ ತಮ್ಮ ಬೆಂಬಲಿಗರನ್ನು ಪಕ್ಷೇತರ ಅಭ್ಯರ್ಥಿಗಳಾಗಿ ಚುನಾವಣೆಗೆ ನಿಲ್ಲಿಸಿ ಗೆಲುವ ಸಾಧಿಸಿದ ವ್ಯಕ್ತಿ. ಆ ಮೂಲಕವೇ ಅವರು […]