Kornersite

Bengaluru Just In Karnataka Politics State

ಸಿದ್ದು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಯಾರೆಲ್ಲ ಬರುತ್ತಾರೆ?

Bangalore : ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ (Siddaramaiah) ಪ್ರಮಾಣ ವಚನ ಕಾರ್ಯಕ್ರಮ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆಸಲು ಕಾಂಗ್ರೆಸ್‌ ಹೈಕಮಾಂಡ್‌ ಮುಂದಾಗಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ (Kanteerava Stadium) ಗುರುವಾರ ಮಧ್ಯಾಹ್ನ 3:30ಕ್ಕೆ ಸಿದ್ದರಾಮಯ್ಯ ಮತ್ತು ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಿಗದಿಯಾದ ಬೆನ್ನಲ್ಲಿಯೇ ಅಧಿಕಾರಿಗಳು ಸಿದ್ಧತೆಗಾಗಿ ಕಂಠೀರವ ಸ್ಟೇಡಿಯಂಗೆ ಆಗಮಿಸಿದ್ದಾರೆ. ಸುಮಾರು 1 ಲಕ್ಷಕ್ಕೂ ಅಧಿಕ ಕಾರ್ಯಕರ್ತರು, ಅಭಿಮಾನಿಗಳ ಮುಂದೆ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸುವ […]

Bengaluru Just In Karnataka Politics State

ನಾಳೆ 3.30ಕ್ಕೆ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟ ಪ್ರಮಾಣ ವಚನ!

ಬೆಂಗಳೂರು : ಸಿಎಂ ಪಟ್ಟ ಯಾರಿಗೆ ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, ಸಿದ್ದರಾಮಯ್ಯ ಪಟ್ಟಕ್ಕೇರಲು ದೆಹಲಿಯಲ್ಲಿ (Delhi) ರಾಹುಲ್ ಗಾಂಧಿ (Rahul Gandhi) ಗ್ರೀನ್ ಸಿಗ್ನಲ್ ನೀಡಿದ್ದಾರೆ. ಸಿದ್ದರಾಮಯ್ಯ (Siddaramaiah) ಸಿಎಂ ಆಗುತ್ತಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಅಭಿಮಾನಿಗಳ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಮನೆಯ ಮುಂದೆ ಭಾರೀ ಜನಸ್ತೋಮ ಸೇರಿದ್ದು, ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ರಾಜ್ಯದ ವಿವಿಧೆಡೆಯಿಂದ ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಅಭಿಮಾನಿಗಳು ಘೋಷಣೆ ಕೂಗಿದ್ದಾರೆ. ವರುಣಾ (Varuna) […]

Bengaluru Just In Karnataka Politics State

CM Siddaramaiah: ರಾಜ್ಯದ ಸಿಎಂ ಆಗಿ ಸಿದ್ದರಾಮಯ್ಯ ಆಯ್ಕೆ! ಅಧಿಕೃತ ಘೋಷಣೆಯೊಂದೇ ಬಾಕಿ!

NewDelhi : ಕಾಂಗ್ರೆಸ್ ನಲ್ಲಿ ಸಿಎಂ ಸ್ಥಾನಕ್ಕಾಗಿ ಸಿದ್ದು ಹಾಗೂ ಡಿಕೆಶಿ ಮಧ್ಯೆ ಬಿಗ್ ಫೈಟ್ ನಡೆದಿತ್ತು. ಸದ್ಯ ಸಂಧಾನ ನಡೆದಿದ್ದು, ಸಿದ್ದರಾಮಯ್ಯ (Siddaramaiah) ಮತ್ತೊಮ್ಮೆ ಸಿಎಂ ಆಗುವ ಸಾಧ್ಯತೆ ಇದ್ದು, ಡಿಕೆ ಶಿವಕುಮಾರ್‌ (DK Shivakumar) ಡಿಸಿಎಂ ಆಗಬಹುದು ಎನ್ನಲಾಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಮೂಲಗಳ ಪ್ರಕಾರ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ, ಡಿಕೆ ಶಿವಕುಮಾರ್‌ ಅವರಿಗೆ ಪ್ರಬಲವಾದ ಎರಡು ಖಾತೆಗಳೊಂದಿಗೆ ಡಿಸಿಎಂ ಸ್ಥಾನ ನೀಡಲು ಎಐಸಿಸಿ ಮುಂದಾಗಿದೆ. ಅಲ್ಲದೇ ಕೆಪಿಸಿಸಿ ಅಧ್ಯಕ್ಷರಾಗಿಯೇ ಡಿಕೆ […]

Bengaluru Just In Karnataka Politics State

Karnataka Politics: ಸಿಎಂ ಜೊತೆಗೆ ನೂತನ ಸಚಿವರ ಹೆಸರು ಫೈನಲ್ ಸಾಧ್ಯತೆ!

ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿದಿದ್ದು, ಕಾಂಗ್ರೆಸ್ ಈಗಾಗಲೇ ಬಹುಮತ ಗಳಿಸಿದೆ. ಆದರೆ ಸಿಎಂ ಯಾರಾಗ್ತಾರೆ ಅನ್ನೋ ಹೈ ಡ್ರಾಮಾ ಕ್ರಿಯೇಟ್ ಆಗಿದ್ದು, ಇಂದು ಈ ಹೈಡ್ರಾಮಾಗೆ ತೆರೆ ಬೀಳುವ ಸಾಧ್ಯತೆ ಇದೆ. ಸದ್ಯ ಸಿಎಂ ಕುರ್ಚಿಯ ಗುದ್ದಾಟ ದೆಹಲಿಗೆ ಶಿಫ್ಟ್ ಆಗಿದೆ. ಕೇವಲ ಸಿಎಂ ಹೆಸರು ಮಾತ್ರವಲ್ಲ, ನೂತನ ಸಚಿವರ ಆಯ್ಕೆ ಕೂಡ ಇಂದು ಫೈನಲ್ ಆಗುವ ಸಾಧ್ಯತೆ ಇದೆ. ಕಾಂಗ್ರೆಸ್ ಹಿರಿಯ ನಾಯಕರಾದ ವೇಣುಗೋಪಾಲ್, ಸುರ್ಜೇವಾಲ 27 ಜಿಲ್ಲೆಗಳಿಂದ ಸಂಭ್ಯಾವರ ಪಟ್ಟಿ ತೆಗೆದುಕೊಂಡು ಹೋಗಿದ್ದಾರೆ. ಇದರಲ್ಲಿ […]

Bengaluru Just In Karnataka Politics State

Congress: ರಾಹುಲ್ ಸಮ್ಮತಿ, ಖರ್ಗೆ ಒಪ್ಪಿದರೆ ಸಿದ್ದರಾಮಯ್ಯ ಸಿಎಂ ಅಭ್ಯರ್ಥಿ?

NewDelhi : ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಸಾಧಿಸಿದೆ. ಆದರೂ ಸಿಎಂ ಅಭ್ಯರ್ಥಿ ಆ ಪಕ್ಷದಲ್ಲಿ ಕಗ್ಗಂಟಾಗಿಯೇ ಮುಂದುವರೆದಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಮಧ್ಯೆ ಬಿಗ್ ಫೈಟ್ ಏರ್ಪಟ್ಟಿದೆ. ಹೀಗಾಗಿ ಸಿಎಂ ಆಯ್ಕೆಯ ವಿಚಾರ ದೆಹಲಿಗೆ ಶಿಫ್ಟ್ ಆಗಿದೆ. ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಈ ಸಮಸ್ಯೆ ಬಗೆ ಹರಿಸಬೇಕಿದೆ. ಹೀಗಾಗಿ ಇಡೀ ಕರ್ನಾಟಕದ ಚಿತ್ತ ಈಗ ದೆಹಲಿಯತ್ತ ನೆಟ್ಟಿದೆ. ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಬೀಡು […]

Just In Politics State

ಚುನಾವಣೆ ಮುಗಿದ ನಂತರ ರಾಷ್ಟ್ರದ್ರೋಹಿ ಚಟುವಟಿಕೆ ಹೆಚ್ಚಾಗುತ್ತಿವೆ- ಈಶ್ವರಪ್ಪ!

ಶಿವಮೊಗ್ಗ : ವಿಧಾನಸಭೆ ಚುನಾವಣೆ ಫಲಿತಾಂಶ (Karnataka Election Results)ದ ನಂತರ ರಾಜ್ಯದಲ್ಲಿ ರಾಷ್ಟ್ರದ್ರೋಹಿ ಚಟುವಟಿಕೆಗಳು ಹೆಚ್ಚಾಗುತ್ತಿವೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ (KS Eshwarappa) ಆರೋಪಿಸಿದ್ದಾರೆ. ನಗರದಲ್ಲಿ (Shivamogga) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಪಾಕ್ ಪರ ಘೋಷಣೆ ಕೂಗಲಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಕೆಲವರು ಈ ರೀತಿಯ ಘೋಷಣೆಯೇ ಕೂಗಿಲ್ಲ ಎನ್ನುತ್ತಿದ್ದಾರೆ. ಘಟನೆಯ ವಿರುದ್ಧ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿದ್ದಾರೆ. ಭಟ್ಕಳದಲ್ಲಿಯೂ ಈ ರೀತಿ ನಡೆದಿದೆ. ಇದು ಒಳ್ಳೆಯದಲ್ಲ ಎಂದು ಆರೋಪಿಸಿದ್ದಾರೆ. […]

Bengaluru Just In Karnataka Politics State

DK Shivakumar: ಡಿಕೆಶಿಗೆ ಓಲಾ-ಊಬರ್ ಚಾಲಕರ ಸಂಘದ ಬೆಂಬಲ

Bangalore: ಡಿ.ಕೆ ಶಿವಕುಮಾರ್ (DK Shivakumar) ಅವರನ್ನೇ ಸಿಎಂ ಮಾಡಬೇಕು ಎಂದು ಓಲಾ-ಊಬರ್ (Ola Uber) ಚಾಲಕರ ಸಂಘಟನೆ ಆಗ್ರಹಿಸಿದೆ. ಸದ್ಯ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ಡಿಕೆಶಿ ಮಧ್ಯೆ ಬಿಗ್ ಫೈಟ್ ನಡೆಯುತ್ತಿದೆ. ಸದ್ಯ ಡಿಕೆಶಿಗೆ ಬೆಂಬಲ ಸೂಚಿಸಿದ ಓಲಾ-ಊಬರ್ ಸಂಘಟನೆ ಡಿಕೆಶಿ ಸಿಎಂ, ಅವರ ಜೊತೆ ನಾವಿದ್ದೇವೆ ಎಂದು ಚಾಲಕರು ಬ್ಯಾನರ್ ಹಿಡಿದು ನಿಂತಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಓಲಾ, ಊಬರ್ ಅಸೋಸಿಯೇಷನ್ ಅಧ್ಯಕ್ಷ ತನ್ವೀರ್ ಪಾಷಾ, ಡಿ.ಕೆ ಶಿವಕುಮಾರ್ ಬಲಿಷ್ಟ ನಾಯಕರು. […]

Bengaluru Just In Karnataka Politics State

CM Candidate: ಸಿಎಂ ರೇಸ್ ನಲ್ಲಿ ಮತ್ತೆ ಹಲವು ಹೆಸರುಗಳು! ಡಿಸಿಎಂ ಇವರಿಗೆ ನೀಡಬೇಕಂತೆ!

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ (Congress) ಬಹುಮತ ಗಳಿಸಿದ್ದು, ಸಿಎಂ ಹಾಗೂ ಡಿಸಿಎಂ ಕಸರತ್ತು ನಡೆಯುತ್ತಿದೆ. ಈಗಾಗಲೇ ಸಿಎ ರೇಸ್ ನಲ್ಲಿ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar) ಹೆಸರಿದ್ದು, ಸದ್ಯ ಈ ಪಟ್ಟಿಗೆ ಡಾ. ಜಿ ಪರಮೇಶ್ವರ್ (Dr.G.Parameshwar), ಎಂ.ಬಿ. ಪಾಟೀಲ್ (MB Patil) ಸೇರಿದ್ದಾರೆ. ಅಲ್ಲದೇ, ಇನ್ನೂ ಕೆಲವು ಹಿರಿಯ ನಾಯಕರು ಈ ರೇಸ್ ನಲ್ಲಿದ್ದಾರೆ. ಹೀಗಾಗಿ ಈ ಪಟ್ಟಿ ಕ್ಷಣ ಕ್ಷಣಕ್ಕೂ ಬೆಳೆಯುತ್ತ ಸಾಗುತ್ತಿದೆ. ಇದರ ಮಧ್ಯೆ ಈಗ ಜಾತಿಯ […]

Bengaluru Just In Karnataka Politics State

Congress: ಕಗ್ಗಂಟಾಗಿಯೇ ಉಳಿಯುತ್ತಿರುವ ಸಿಎಂ ಆಯ್ಕೆ ವಿಚಾರ; ಡಿಕೆಶಿ, ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯ ಗಳಿಸಿದ್ದು, ಈಗ ಸಿಎಂ ಸ್ಥಾನಕ್ಕಾಗಿ ಡಿಕೆಶಿ ಹಾಗೂ ಸಿದ್ದರಾಮಯ್ಯ ಮಧ್ಯೆ ಬಿಗ್ ಫೈಟ್ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಬಾಗಲೂರು ಬಳಿಯ ಫಾರ್ಮ್ ಹೌಸ್ ನಲ್ಲಿ ಡಿ.ಕೆ. ಶಿವಕುಮಾರ್ ಹಾಗೂ ಬೆಂಬಲಿಗರು ಸಭೆಯಲ್ಲಿ ಮಾತನಾಡಿದ ಅವರು, ಯಾವ ಶಾಸಕರು ಏನು ಮಾಡಿದ್ದರೋ ನನಗೆ ಗೊತ್ತಿಲ್ಲ. ನನ್ನ ಬಳಿ 135 ಶಾಸಕರು ಇದ್ದಾರೆ. 135 ಶಾಸಕರನ್ನು ಸೋನಿಯಾ ಗಾಂಧಿಗೆ ಅರ್ಪಿಸಿದ್ದೇವೆ ಎಂದು ಹೇಳಿದ್ದಾರೆ. ಇದರ ಮಧ್ಯೆಯೇ ಬೆಂಗಳೂರು ನಗರದಲ್ಲಿ ಸಿದ್ದರಾಮಯ್ಯ ಬೆಂಬಲಿಗರು […]

Bengaluru Just In Karnataka Politics State

Congress: ದೆಹಲಿಯಲ್ಲಿ ಸಿಎಂ ಪಟ್ಟದ ಪಟ್ಟು; ಪ್ರಯಾಣ ಬೆಳೆಸಿದ ಸಿದ್ದು!

ಬೆಂಗಳೂರು ; ಸಿಎಂ ಸ್ಥಾನಕ್ಕೆ ಪ್ರಯತ್ನ ನಡೆಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಆಯ್ಕೆಯ ಲಾಬಿಯನ್ನು ದೆಹಲಿ ಮಟ್ಟದಲ್ಲಿ ನಡೆಸಲು ತೀರ್ಮಾನಿಸಿದ್ದಾರೆ. ಮೇ 13ರ ಫಲಿತಾಂಶದಲ್ಲಿ ಕಾಂಗ್ರೆಸ್ ಭರ್ಜರಿ ಜಯಸಾಧಿಸಿದೆ. 135 ಸ್ಥಾನಗಳನ್ನು ಗಳಿಸಿ ಪೂರ್ಣ ಪ್ರಮಾಣದ ಸರ್ಕಾರ ರಚಿಸುವ ಅವಕಾಶ ಸಿಕ್ಕಿದೆ. ಹೀಗಾಗಿ 5 ವರ್ಷ ಸರಾಗ ಹಾಗೂ ಸುಲಲಿತವಾಗಿ ಸರ್ಕಾರ ನಡೆಸಿಕೊಂಡು ಸಾಗುವ ಅವಕಾಶ ಇರುವ ಹಿನ್ನೆಲೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಸಂಘಟನೆ ಮಾಡಿರುವ ಡಿಕೆಶಿ ಹಾಗೂ ಹೆಚ್ಚಿನ […]