Kornersite

Bengaluru Just In Karnataka Politics State

ಗೂಗಲ್ ಸರ್ಚನಲ್ಲಿ ಟಾಪ್ ನಲ್ಲಿದೆ ಡಿಕೆಶಿ, ಸಿದ್ದರಾಮಯ್ಯ ಹೆಸರು

ಕರ್ನಾಟಕ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತಿದ್ದಂತೆ, ಸಿಎಂ ಅಭ್ಯರ್ಥಿಗಳಾದ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಹೆಸರುಗಳು ಗೂಗಲ್ ಸರ್ಚ್ ನಲ್ಲಿ ಟ್ರೆಂಡ್ ಆಗ್ತಾ ಇದೆ. ಜನರು ಸಿಕ್ಕಾಪಟ್ಟೆ ಇವರಿಬ್ಬರ ಬಗ್ಗೆ ಗೂಗಲ್ ನಲ್ಲಿ ಸರ್ಚ್ ಮಾಡುತ್ತಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ಮತದಾನ ಆಗ್ತಾ ಇದ್ದಂತೆ ಚುನಾವಣೆಯ ಬಗ್ಗೆ, ಪಾರ್ಟಿ ಬಗ್ಗೆ, ಅಭ್ಯರ್ಥಿಗಳ ಬಗ್ಗೆ ಗೂಗಲ್ ಸರ್ಚ್ ಹೆಚ್ಚಾಗಿದೆ. ಯಾರಿಗೆ ಬಹುಮತ ಸಿಗಲಿದೆ, ಎಕ್ಸಿಟ್ ಪೋಲ್ ಏನ್ ಹೇಳುತ್ತೆ ಎನ್ನುವುದರ ಬಗ್ಗೆ ಕುತೂಹಲದಿಂದ ಜನರು ಸರ್ಚ್ ಮಾಡುತ್ತಿದ್ದಾರೆ. ಕೇವಲ್ […]

Bengaluru Just In Karnataka Politics State

ನಕಲಿ ಪತ್ರದ ಬಗ್ಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರವೊಂದನ್ನ ಬರೆದಿದ್ದರು ಎನ್ನಲಾಗಿತ್ತು. ಆದರೆ ಈ ಪತ್ರ ನಕಲಿ. ನನ್ನ ಹೆಸರಲ್ಲಿ ನಕಲಿ ಪತ್ರವನ್ನ ಬರೆಯಲಾಗಿದೆ ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಇದು ನಾನು ಬರೆದಿರುವ ಪತ್ರ ಅಲ್ಲ, ಕೆಲವು ಕುತಂತ್ರಿಗಳು ಮಾಡಿರೋ ಕೆಲಸ. ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಭಿನ್ನಾಪ್ರಾಯ ಉಂಟುಮಾಡಲು ಈ ನಕಲಿ ಪತ್ರವನ್ನ ಸೃಷ್ಠಿ ಮಾಡಿದ್ದಾರೆ. ನನ್ನ ವಿರುದ್ದ ಹುನ್ನಾರ ನಡೆಸಿದ್ದಾರೆ. ಇದನ್ನ ನಾನು ಸ್ಪಷ್ಟ ಪಡಿಸುತ್ತೇನೆ, […]