Kornersite

Just In Karnataka State

Mother Love: ತಾಯಿಗೆ ಶಾಕ್ ನೀಡಿದ ಮಗ

ಉಡುಪಿ : ಮಗನೊಬ್ಬ ಮೂರು ವರ್ಷಗಳ ನಂತರ ತಾಯ್ನಾಡಿಗೆ ಬಂದು ತಾಯಿಗೆ ಶಾಕ್ ನೀಡಿದ್ದು, ತಾಯಿಯ ಸಂತಸಕ್ಕೆ ಸಾಟಿಯೇ ಇಲ್ಲದಂತಾಗಿತ್ತು. ಮೂರು ವರ್ಷಗಳ ನಂತರ ವಿದೇಶದಿಂದ ಸ್ವದೇಶಕ್ಕೆ ಮರಳಿದ್ದ ಯುವಕನೊಬ್ಬ ತಾನು ಬರುವುದನ್ನು ತಾಯಿಗೆ ಹೇಳಿರಲಿಲ್ಲ. ಕುಟುಂಬಸ್ಥರಿಗೆ ಹಾಗೂ ಸ್ನೇಹಿತರಿಗೆ ಶಾಕ್ ನೀಡುವ ನಿಟ್ಟಿನಲ್ಲಿ ಈತ ಬಂದಿದ್ದ. ಗಂಗೊಳ್ಳಿ ನಿವಾಸಿ ರೋಹಿತ್ ಎಂಬಾತನೇ ದುಬೈನಿಂದ ತಾಯ್ನಾಡಿಗೆ ಮರಳಿದ್ದರು. ಮನೆಯವರಿಗೆ, ಮನೆಗೆ ತೆರಳಿ ನೋಡಿದಾಗ ಮನೆಯವರೆಲ್ಲ ರೋಹಿತ್ ನನ್ನು ಎದುರುಗೊಂಡಿದ್ದಾರೆ. ಆದರೆ, ತಾಯಿ ಮಾತ್ರ ಮನೆಯಲ್ಲಿ ಇರಲಿಲ್ಲ. ಬೇಸರಗೊಂಡಿದ್ದ […]

Crime Just In Karnataka State

ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಲೆ ಮಾಡಿದ ಪಾಪಿ ಮಗ!

ಪಾಪಿ ಮಗನೊಬ್ಬ ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿ (Bhadravathi) ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ನಡೆದಿದೆ. ಸುಲೋಚನಮ್ಮ (60) ಕೊಲೆಯಾದ ತಾಯಿ. ಸಂತೋಷ್ (40) ಕೊಲೆ ಮಾಡಿದ ಆರೋಪಿ ಮಗನಾಗಿದ್ದಾನೆ. ತಾಯಿಯ ಹೆಸರಿಗೆ ಇದ್ದ ಹೊಲವನ್ನು ತನ್ನ ಹೆಸರಿಗೆ ಮಾಡಿಕೊಡುವಂತೆ ಪೀಡಿಸುತ್ತಿದ್ದ. ಹೀಗಾಗಿ ತಾಯಿಯೊಂದಿಗೆ ಆಗಾಗ ಜಗಳ ಮಾಡುತ್ತಿದ್ದ ಎನ್ನಲಾಗಿದೆ.ತಾಯಿಯು ಮಗನ ಹೇಳಿದ್ದಕ್ಕೆ ನಿರಾಕರಿಸಿದ್ದರ ಹಿನ್ನೆಲೆಯಲ್ಲಿ ಕೊಡಲಿಯಿಂದ ಹತ್ಯೆ ಮಾಡಿ ನಂತರ ಜಮೀನಿನಲ್ಲಿ ಮಲಗಿದ್ದಾನೆ. ಪಕ್ಕದ […]

Crime Just In Karnataka State

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಮಗನನ್ನೇ ಕೊಲೆ ಮಾಡಿದ ಹೆತ್ತ ತಾಯಿ!

ಬೆಳಗಾವಿ: ತಾಯಿಯೊಬ್ಬಳು ಮಗನನ್ನೇ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಹರಿಪ್ರಸಾದ್ ಬೋಸಲೆ(22) ಸಾವನ್ನಪ್ಪಿದ ದುರ್ದೈವ ಮಗ. ರಾಯಬಾಗ ಪಟ್ಟಣದ ನಾವಿ ಗಲ್ಲಿಯಲ್ಲಿ ಈ ಘಟನೆ ನಡೆದಿದೆ. ಮಗ ಮನೆಯಲ್ಲಿ ಮಲಗಿದಲ್ಲಿಯೇ ಸಾವನ್ನಪ್ಪಿದ್ದ. ಅನುಮಾನಗೊಂಡ ತಂದೆ ದೂರು ದಾಖಲಿಸಿದ್ದರು. ಪ್ರಕರಣ ಬೆನ್ನಟ್ಟಿದ ಪೊಲೀಸರಿಗೆ ಪರೀಕ್ಷೆ ನಂತರ ಇದು ಅಸಹಜ ಸಾವಲ್ಲ, ಕೊಲೆ ಎಂಬುವುದು ತಿಳಿದು ಬಂದಿದೆ. ಕೊನೆಗೆ ತನಿಖೆ ಕೈಗೊಂಡಾಗ ತಾಯಿಯೇ ಕೊಲೆ ಮಾಡಿದ್ದಾಳೆ ಎಂದು ತಿಳಿದು ಬಂದಿದೆ. ಹರಿಪ್ರಸಾದ್ ನ ತಾಯಿ […]

Crime Just In

ಮಗನನ್ನೇ ಕೊಲೆ ಮಾಡಿ ದೇಹ ಬೇಯಿಸಿ ತಿಂದ ತಾಯಿ!

ಪ್ರಪಂಚದಲ್ಲಿ ಕೆಟ್ಟ ತಂದೆ ಸಿಗಬಹುದು. ಆದರೆ, ಕೆಟ್ಟ ತಾಯಿ ಸಿಗುವುದಕ್ಕೆ ಸಾಧ್ಯವೇ ಇಲ್ಲ ಎನ್ನುತ್ತಾರೆ. ಆದರೆ, ಇದಕ್ಕೆ ವ್ಯತಿರಿಕ್ತವಾದಂತಹ ಘಟನೆಯೊಂದು ಬೆಳಕಿಗೆ ಬಂದಿದೆ. ಹೆತ್ತ ತಾಯಿ ಕೂಡ ಕ್ರೂರಿಯಾಗಿ ಇಂದು ವರ್ತಿಸುತ್ತಾಳೆ. ಅದಕ್ಕೆ ಸಾಕ್ಷಿ ಎನ್ನುವಂತೆ ಹೆತ್ತ ತಾಯಿಯೇ ತನ್ನ ಐದು ವರ್ಷದ ಮಗನನ್ನು ಕೊಲೆ ಮಾಡಿ, ಬೇಯಿಸಿ ತಿಂದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಈಜಿಪ್ಟ್ ನ ಫಾಕೊಸ್ ಸೆಂಟರ್ ಬಳಿಯ ಹಳ್ಳಿಯೊಂದರಲ್ಲ ನಡೆದಿದೆ. ಹನಾ(29) ಹೆಸರಿನ ಮಹಿಳೆ ಮೂರು ವರ್ಷಗಳ ಹಿಂದೆ […]

Crime International Just In

5 ವರ್ಷದ ತನ್ನ ಸ್ವಂತ ಮಗನ ತಲೆ ಬೇಯಿಸಿ ತಿಂದ ಪಾಪಿ ತಾಯಿ..!

ಈಜಿಪ್ಟ್: ಮಕ್ಕಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ರಕ್ಷಿಸೋದು ತಾಯಿ. ಆದ್ರೆ ಇಲ್ಲೊಬ್ಬ ತಾಯಿ ತನ್ನ 5 ವರ್ಷದ ಸ್ವಂತ ಮಗನ ತಲೆಯನ್ನ ಬೇಯಿಸಿ ತಿಂದಿದ್ದಾಳೆ. ಓದುವಾಗ ವಿಚಿತ್ರ ಅನ್ನಿಸಿದ್ರು ಇದು ಸತ್ಯ ಕಣ್ರೀ. ಈ ಘಟನೆ ನಡೆದಿರೋದು ಈಜೀಪ್ಟ್ ನಲ್ಲಿ. ಅಲ್ಲಿಯ ಸ್ಥಳೀಯ ಮಾದ್ಯಮದವರು ಶುಕ್ರವಾರ ಈ ಘಟನೆ ನಡೆದಿದೆ ಎಂದು ವರದಿ ಮಾಡಿದೆ. ಸುಮಾರು ಮೂರು ವರ್ಷಗಳಿಂದ ಪತಿಯಿಂದ ಬೇರೆಯಾಗಿ ಏಕಾಂಗಿಯಾಗಿ ವಾಸಿಸುತ್ತಿದ್ದ 29 ವರ್ಷದ ಹನಾ ಎನ್ನುವವಳು ಈ ಕೃತ್ಯ ಮಾಡಿದ್ದಾಳೆ. ಈಜೀಪ್ಟ್ ದಿನಪತ್ರಿಕೆ […]

Crime Just In National Uttar Pradesh

Crime News: ಪಬ್ ಜಿ ಆಡಬೇಡ ಎಂದಿದ್ದ ತಾಯಿ ಕೊಲೆ ಮಾಡಿದ್ದ ಆರೋಪ ಹೊತ್ತಿದ್ದ ಮಗನಿಗೆ ಜಾಮೀನು!

ಲಕ್ನೋ: ಪಬ್ ಜಿ ಆಡಬೇಡ ಎಂದು ಬುದ್ಧಿ ಹೇಳಿದ್ದಕ್ಕೆ ತಾಯಿಯನ್ನೇ ಕೊಲೆ ಮಾಡಿದ್ದ ಅಪ್ರಾಪ್ತ ಮಗನಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ತಂದೆಯ ಲೈಸೆನ್ಸ್ ಹೊಂದಿದ್ದ ಪಿಸ್ತೂಲ್ (Pistol) ಬಳಸಿ ತಾಯಿ ಅಪ್ರಾಪ್ತ ಮಗ ಕೊಲೆ ಮಾಡಿದ್ದ. ಸದ್ಯ ಆರೋಪಿಗೆ ಅಲಹಾಬಾದ್ ಹೈಕೋರ್ಟ್ (Allahabad High Court) ಜಾಮೀನು (Bail) ಮಂಜೂರು ಮಾಡಿದೆ. ಆರೋಪಿಯು ಅಪ್ರಾಪ್ತನಾಗಿದ್ದು, ಘಟನೆಗೆ ಪ್ರತ್ಯಕ್ಷ ಸಾಕ್ಷಿಗಳಿಲ್ಲ ಎಂದು ಪರಿಗಣಿಸಿದ ನ್ಯಾಯಮೂರ್ತಿ ಪ್ರಕಾಶ್ ಸಿಂಗ್ ಅವರಿದ್ದ ಏಕ ಸದಸ್ಯ ಪೀಠ ಜಾಮೀನು ನೀಡಿದೆ. ಯಾವ […]

Crime Just In Karnataka State

Crime News: ತಂದೆಯನ್ನೇ ಕೊಲೆ ಮಾಡಿದ ಮಾನಸಿಕ ಅಸ್ವಸ್ಥ ಮಗ!

ಉತ್ತರ ಕನ್ನಡ : ಮಾನಸಿಕ ಅಸ್ವಸ್ಥನೊಬ್ಬ ತನ್ನ ತಂದೆಯನ್ನೇ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಹೊನ್ನಾವರ ತಾಲೂಕಿನ ಕರ್ಕಿ ತೊಪ್ಪಲಕೇರಿ ಗ್ರಾಮದಲ್ಲಿ ನಡೆದಿದೆ. ಮಗ ಭರತ್ ಮೇಸ್ತಾ ಹತ್ಯೆ ಮಾಡಿರುವ ವ್ಯಕ್ತಿ ಎನ್ನಲಾಗಿದ್ದು, ಆತ ಕಳೆದ ಏಳೆಂಟು ವರ್ಷಗಳಿಂದ ಮಾನಸಿಕ ಅಸ್ವಸ್ಥಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದ. ಇತ್ತೀಚೆಗಷ್ಟೇ ಮನೆಗೆ ಬಂದಿದ್ದ. ಪೂರ್ಣ ಪ್ರಮಾಣದಲ್ಲಿ ಗುಣಮುಖನಾಗದ ಮಗನನ್ನ, ಮನೆಯಿಂದ ಆಚೆ ಬಿಡದೆ, ಮನೆಯಲ್ಲಿಯೇ ಸಮಯಕ್ಕೆ ಸರಿಯಾಗಿ ಮಾತ್ರೆ, ಔಷಧಿ ತೆಗೆದುಕೊಂಡು ವಿಶ್ರಾಂತಿ ಪಡೆಯಲು ಹೇಳುತ್ತಿದ್ದ ಅಪ್ಪನನ್ನು ಮಗ ಹರಿತವಾದ ಅಸ್ತ್ರದಿಂದ […]

Crime Just In National

Crime News: ದಲಿತ ಯುವತಿ ಮದುವೆಯಾಗಿದ್ದಕ್ಕೆ ಮಗನ ಹತ್ಯೆ; ಅಡ್ಡ ಬಂದ ತಾಯಿಯನ್ನೂ ಕೊಲೆ ಮಾಡಿದ ಪಾಪಿ!

Chennai: ದಲಿತ ಯುವತಿಯನ್ನು ಮದುವೆಯಾಗಿದ್ದಕ್ಕೆ ವ್ಯಕ್ತಿಯೊಬ್ಬ ತನ್ನ ತನ್ನ ಮಗನನ್ನು ಕೊಲೆ ಮಾಡಿ, ರಕ್ಷಣೆಗೆ ಬಂದಿದ್ದ ತಾಯಿಯನ್ನೂ ಹತ್ಯೆ ಮಾಡಿರುವ ಘಟನೆ ಕೃಷ್ಣಗಿರಿ ಜಿಲ್ಲೆಯ ಉತ್ತಂಗರೈ ಬಳಿ ನಡೆದಿದೆ. ಪಿ ದಂಡಪಾಣಿ ಆರೋಪಿ ಎಂದು ಗುರುತಿಸಲಾಗಿದ್ದು, ಆತ ತಿರುಪ್ಪೂರ್‌ ನ ಹೋಸೈರಿ ಘಟಕದಲ್ಲಿ ಕೆಲಸ ಮಾಡುತ್ತಿದ್ದ. ದಂಡಪಾಣಿಯ 25 ವರ್ಷದ ಮಗ, ಸುಭಾಷ್ ಕೂಡ ಅಲ್ಲಿಯೇ ಕೆಲಸ ಮಾಡುತ್ತಿದ್ದ. ಸುಭಾಷ್ ಅರಿಯಾಲೂರು ಮೂಲದ 24 ವರ್ಷದ ದಲಿತ ಯುವತಿ ಮತ್ತು ಸಹೋದ್ಯೋಗಿ ಅನುಷಾಳನ್ನು ಪ್ರೀತಿಸುತ್ತಿದ್ದ ಎಂದು ಪೊಲೀಸ್ […]