Kornersite

Bengaluru Just In Karnataka Sports

SL vs ENG: ಇಂಗ್ಲೆಂಡ್ ವಿರುದ್ದ 5ನೇ ಬಾರಿ ಗೆದ್ದ ಶ್ರೀಲಂಕಾ

ಹಾಲಿ ಚಾಂಪಿಯನ್ ಇಂಗ್ಲೆಂಡ್ ವಿರುದ್ದ ಶ್ರೀಲಂಕಾ ಭರ್ಜರಿ ಜಯ ಸಾಧಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಇಂಗ್ಲೆಂಡ್ ತಂಡ ಉತ್ತಮ ಆರಂಭ ಪಡೆದಿರಲಿಲ್ಲ್. ನಂತರ ಬಂದ ಜೋ ರೂಟ್ ಮೂರು ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ನಾಯಕ ಜೋಸ್ ಬಟ್ಲರ್ 8 ರನ್ ಗಳಿಸಿದೆ. ಮತ್ತೊಂದೆಡೆ ಬೆನ್ ಸ್ಟ್ರೋಕ್ಸ್ 43 ರನ್ ಬಾರಿಸಿ ನಿರ್ಗಮಿಸಿದರು. ಅಂತೀಮವಾಗಿ […]

Just In National Politics

ಒಡಿಶಾ ರೈಲು ದುರಂತ ಹಿನ್ನೆಲೆ ಬಿಜೆಪಿ ಸರ್ಕಾರದ 9ನೇ ವರ್ಷಾಚರಣೆ ರದ್ದು

ಶುಕ್ರವಾರ ನಡೆಯಬೇಕಿದ್ದ ಪ್ರಧಾನಿ ನರೇಂದ್ರ ಮೋದಿ(Narendra Modi) ಸರ್ಕಾರದ 9ನೇ ವರ್ಷಾಚರಣೆ ರದ್ದಾಗಿದೆ. ಈ ಕಾರ್ಯಕ್ರಮ ರದ್ದಾಗಲು ಕಾರಣ ಒಡಿಶಾದಲ್ಲಿ ನಡೆದ ಭೀಕರ ರೈಲು ಅಪಘಾತ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಜೆ.ಪಿ ನಡ್ದಾ ಟ್ವೀಟ್ ಮಾಡಿದ್ದಾರೆ. ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ. ಒಡಿಶಾದ ಬಾಲ್ ಸೋರ್ ನಲ್ಲಿ ನಡೆದ ರೈಲು ದುರಂತದ ಬಳಿಕ ಪ್ರತಿಕ್ರಿಯಿಸಿರುವ ವಿಪಕ್ಷಗಳು ಈ ಘಟನೆಯ ಕುರಿತಾಗಿ ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ದುರ್ಘಟನೆಯ ಹೊಣೆ ಹೊತ್ತು ರೈಲ್ವೈ ಸಚಿವರು ರಾಜೀನಾಮೆ ನೀಡಬೇಕು […]