Kornersite

International Just In National

ಲಂಡನ್ ನಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯ ಕೊಲೆ!

ಲಂಡನ್ ನಲ್ಲಿ ಭಾರತೀಯ ಮೂಲದ ಮತ್ತೋರ್ವ ವಿದ್ಯಾರ್ಥಿಯ ಕೊಲೆ ನಡೆದಿರುವ ಘಟನೆ ನಡೆದಿದ್ದು, ವಾರದಲ್ಲಿ ಇದು ಮೂರನೇ ಘಟನೆಯಾಗಿದೆ. ಈ ಕೊಲೆಯ ನಂತರ ಮೂರನೇ ಪ್ರಕರಣ ಇದಾಗಿದೆ. ಅರವಿಂದ್ ಶಶಿಕುಮಾರ್ ಎಂಬ 38 ವರ್ಷದ ಭಾರತೀಯ ಮೂಲದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಜೂನ್ 16 ರಂದು ಅರವಿಂದ್ ಅವರನ್ನು ಇರಿದು ಹತ್ಯೆ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಕೇರಳದ ಕೊಚ್ಚಿ ಮೂಲದ ಅರವಿಂದ್ ಶಶಿಕುಮಾರ್ ಶುಕ್ರವಾರ ಕ್ಯಾಂಬರ್‌ ವೆಲ್‌ ನಲ್ಲಿರುವ ವಸತಿಯಲ್ಲಿ ಚಾಕು ಗಾಯಗಳೊಂದಿಗೆ ಪತ್ತೆಯಾಗಿದ್ದಾರೆ. ಸೌತಾಂಪ್ಟನ್ ವೇನಲ್ಲಿ […]

Crime International Just In

Bomb Blast: ಭೀಕರ ಬಾಂಬ್ ಸ್ಫೋಟಕ್ಕೆ ಆಡವಾಡುತ್ತಿದ್ದ 25 ಮಕ್ಕಳು ಬಲಿ!

ಸೋಮಾಲಿಯಾದ ಕ್ರೊಯೆಲಿ ಪಟ್ಟಣದ ಹತ್ತಿರ ಇರುವ ಆಟದ ಮೈದಾನದಲ್ಲಿ ಬಾಂಬ್ ಸ್ಫೋಟಗೊಂಡ ಪರಿಣಾಮ ಕನಿಷ್ಠ 25 ಮಕ್ಕಳು ಸಾವನ್ನಪ್ಪಿ, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಹಳ್ಳಿಯೊಂದರ ತೆರೆದ ಮೈದಾನದಲ್ಲಿ ಮಕ್ಕಳು ಆಟವಾಡುತ್ತಿದ್ದ ಸಂದರ್ಭದಲ್ಲಿ ಯುದ್ಧಧ ಸ್ಫೋಟಕ ಅವಶೇಷ ಸಿಡಿದು ಈ ದುರಂತ ಸಂಭವಿಸಿದೆ ಎಂದು ಅಲ್ಲಿನ ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ. ಸದ್ಯ ಅಲ್ಲಿನ ಸ್ಥಳೀಯ ಆಸ್ಪತ್ರೆಯಲ್ಲಿ 22 ಮಕ್ಕಳ ಶವ ಇರಿಸಲಾಗಿದೆ. ಅದೇ ರೀತಿ ಹಲವರು ಘಟನೆಯಲ್ಲಿ ಗಾಯಗೊಂಡಿದ್ದಾರೆ ಎಂದು ಅಲ್ಲಿನ ಉಪ ಜಿಲ್ಲಾಧಿಕಾರಿ ಅಬ್ದಿ […]

Crime National

Accident: ಸೈಕಲ್ ಮೇಲೆ ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಗುದ್ದಿದ ಕಾರು!

ಸೈಕಲ್ ಮೇಲೆ ತೆರಳುತ್ತಿದ್ದ ವಿದ್ಯಾರ್ಥಿನಿಯರಿಗೆ ವೇಗವಾಗಿ ಬಂದ ಬೊಲೆರೋ ಗುದ್ದಿದ ಘಟನೆ ಬಿಹಾರದ ಬೆತಿಯಾ ಎಂಬಲ್ಲಿ ನಡೆದಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಘಟನೆಯಲ್ಲಿ 7 ಜನ ವಿದ್ಯಾರ್ಥಿನಿಯರು ಸೇರಿದಂತೆ ವ್ಯಕ್ತಿಯೊಬ್ಬ ತೀವ್ರವಾಗಿ ಗಾಯಗೊಂಡಿದ್ದು, ಎಲ್ಲರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ. 10ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರು ಕೋಚಿಂಗ್ ಕ್ಲಾಸ್ ಮುಗಿಸಿಕೊಂಡು ರಸ್ತೆಯಲ್ಲಿ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಬೊಲೆರೋ ಚಾಲಕ ಮದುವೆ ಮೆರವಣಿಗೆ ಮುಗಿಸಿಕೊಂಡು ಹಿಂತಿರುಗುತ್ತಿದ್ದ. ಆಗ ಹಿಂದಿನಿಂದ […]

Crime International Just In

Afghanistan: ವಿಷಪ್ರಾಶನ ಮಾಡಿದ ದುಷ್ಕರ್ಮಿಗಳು; 80 ವಿದ್ಯಾರ್ಥಿನಿಯರು ಅಸ್ವಸ್ಥ!

ಅಫ್ಘಾನಿಸ್ತಾನದ ಶಾಲೆಯಲ್ಲಿ 80 ಜನ ವಿದ್ಯಾರ್ಥಿನಿಯರಿಗೆ ವಿಷಪ್ರಾಶನ ಮಾಡಿರುವ ಹಿನ್ನೆಲೆಯಲ್ಲಿ ಅವರೆಲ್ಲ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. ವರದಿಗಳಂತೆ, ಈ ವಿದ್ಯಾರ್ಥಿನಿಯರಿಗೆ ವಿಷ ಪ್ರಾಶನ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಉತ್ತರದ ಸರ್-ಎ-ಪುಲ್ ಪ್ರಾಂತ್ಯದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಸಂಚರಕ್ ಜಿಲ್ಲೆಯಲ್ಲಿ 1 ರಿಂದ 6 ನೇ ತರಗತಿಯ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆ ಎಂದು ಪ್ರಾಂತೀಯ ಶಿಕ್ಷಣ ಇಲಾಖೆಯ ನಿರ್ದೇಶಕ ಮೊಹಮ್ಮದ್ ರಹಮಾನಿ ಹೇಳಿದ್ದಾರೆ. ನಸ್ವಾನ್-ಎ-ಕಬೋದ್ ಆಬ್ ಶಾಲೆಯಲ್ಲಿ 60 ಮತ್ತು ನಸ್ವಾನ್-ಎ-ಫೈಜಾಬಾದ್ […]

Bengaluru Just In Karnataka State

Student: ಬಸ್ ಪಾಸ್ ಅವಧಿ ವಿಸ್ತರಣೆ; ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ!

ಬೆಂಗಳೂರು: ರಾಜ್ಯದ ವಿದ್ಯಾರ್ಥಿಗಳಿಗೆ ಸಾರಿಗೆ ಸಂಸ್ಥೆಯ ಹಳೆ ಬಸ್ ಪಾಸ್ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ಇಂದಿನಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿವೆ. ಈ ಹಿನ್ನಲೆಯಲ್ಲಿ ಕೆಎಸ್‌ಆರ್‌ಟಿಸಿ, ವಿದ್ಯಾರ್ಥಿಗಳ ಹಳೆಯ ಬಸ್ ಪಾಸ್ ಅವಧಿ ವಿಸ್ತರಿಸಿದ್ದು, ಜೂನ್ 1 ರವರೆಗೆ ಹಳೆಯ ಬಸ್ ಪಾಸ್ ಬಳಸುವಂತೆ ಸಾರಿಗೆ ಸಂಸ್ಥೆ ಆದೇಶ ಹೊರಡಿಸಿದೆ. ಇದು ಶಾಲೆ ಮತ್ತು ಕಾಲೇಜುಗಳಿಗೆ ಅನ್ವಯವಾಗಲಿದೆ. ಉಚಿತ, ರಿಯಾಯಿತಿ ಬಸ್ ಪಾಸ್ ಗಳನ್ನು ಇಡಿಸಿಎಸ್‌ ಇಲಾಖೆಯ ಸೇವಾಸಿಂಧು ತಂತ್ರಾಂಶದ ಮುಖಾಂತರ ಸಂಪೂರ್ಣ […]

Bengaluru Just In Karnataka State

ತಳಿರು ತೋರಣಗಳಿಂದ ಸಿಂಗಾರಗೊಂಡ ಶಾಲೆಗಳು; ವಿದ್ಯಾರ್ಥಿಗಳಿಗೆ ಸಿಹಿ ಕೊಟ್ಟು ಸ್ವಾಗತ!

ಪ್ರಸಕ್ತ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಬುಧವಾರದಿಂದ ರಾಜ್ಯದ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿವೆ.ಈ ಹಿನ್ನೆಲೆಯಲ್ಲಿ ಶಾಲೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಿ ವಿದ್ಯಾರ್ಥಿಗಳಿಗೆ ಸಹಿ ಹಂಚಿ ಶಾಲಾ ಸಿಬ್ಬಂದಿ ಬರಮಾಡಿಕೊಂಡಿದ್ದಾರೆ. ಇಲಾಖೆಯ ಸೂಚನೆಯಂತೆ ಶಾಲಾ ಪ್ರಾರಂಭೋತ್ಸವಕ್ಕೆ ಎಲ್ಲ ಶಾಲೆಗಳಲ್ಲಿಯೂ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕಳೆದ ಎರಡು ದಿನಗಳ ಕಾಲ ಶಾಲೆಯ ಪ್ರತಿಯೊಂದು ಕೊಠಡಿ, ಶೌಚಾಲಯ, ಕಾಂಪೌಂಡ್‌, ಆವರಣ ಎಲ್ಲವನ್ನೂ ಕೆಲವು ಹಿರಿಯ ವಿದ್ಯಾರ್ಥಿಗಳು ಹಾಗೂ ಸಹಾಯಕರ ಜೊತೆಗೂಡಿ ಶಿಕ್ಷಕರು ಸ್ವಚ್ಛ ಮಾಡಿದ್ದಾರೆ. ಮೊದಲ ದಿನ ಮಕ್ಕಳನ್ನು […]

Bengaluru Just In Karnataka State

SSLC Supplementary Exam: ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದ ಇಲಾಖೆ!

ಬೆಂಗಳೂರು: ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ (SSLC Supplementary Examination) ಯ ವೇಳಾಪಟ್ಟಿ ಪ್ರಕಟವಾಗಿದೆ.ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ ವೇಳಾಪಟ್ಟಿ ಪ್ರಕಟಗೊಂಡಿದ್ದು, ಜೂನ್ 12 ರಿಂದ ಜೂನ್ 19ರ ವರೆಗೆ ಪೂರಕ ಪರೀಕ್ಷೆಗಳು ನಡೆಯಲಿವೆ.ಜೂನ್ 12- ಪ್ರಥಮ ಭಾಷೆಜೂನ್ 13- ವಿಜ್ಞಾನಜೂನ್ 14- ದ್ವಿತೀಯ ಭಾಷೆಜೂನ್ 15- ಸಮಾಜ ವಿಜ್ಞಾನಜೂನ್ 16- ತೃತೀಯ ಭಾಷೆಜೂನ್ 17- ಗಣಿತ

Just In National

ಹಲ್ಲಿ ಬಿದ್ದ ಆಹಾರ ಸೇವಿಸಿ ಅಸ್ವಸ್ಥಗೊಂಡ ವಿದ್ಯಾರ್ಥಿಗಳು!

ಪಾಟ್ನಾ: ಬಿಹಾರದ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳಿಗಾಗಿ ಸಿದ್ಧವಾಗಿದ್ದ ಬಿಸಿಯೂಟದಲ್ಲಿ ಹಲ್ಲಿ ಬಿದ್ದು, ಆಹಾರ ಸೇವಿಸಿದ 36 ಮಕ್ಕಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಮಧ್ಯಾಹ್ನದ ಊಟ ಮಾಡುವ ಸಂದರ್ಭದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ವಿದ್ಯಾರ್ಥಿಯೊಬ್ಬ ತನ್ನ ತಟ್ಟೆಯಲ್ಲಿ ಹಲ್ಲಿ ಇರುವುದನ್ನು ಕಂಡು ತಕ್ಷಣ ಶಿಕ್ಷಕರಿಗೆ ಮಾಹಿತಿ ನೀಡಿದ್ದಾನೆ. ನಂತರ ಶಾಲೆಯು ಮಧ್ಯಾಹ್ನದ ಊಟವನ್ನು ಸ್ಥಗಿತಗೊಳಿಸಲಾಗಿದೆ. ಆರೋಗ್ಯ ಸಮಸ್ಯೆಗಳ ಬಗ್ಗೆ ದೂರು ನೀಡಿದ ವಿದ್ಯಾರ್ಥಿಗಳನ್ನು ತಕ್ಷಣವೇ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, 36 ವಿದ್ಯಾರ್ಥಿಗಳು ಈಗ […]

Crime Just In National

Crime News: ಸಹಪಾಠಿ ವಿದ್ಯಾರ್ಥಿನಿಯನ್ನು ತಬ್ಬಿಕೊಂಡು ಗುಂಡು ಹಾರಿಸಿದ ವಿದ್ಯಾರ್ಥಿ!

ವಿದ್ಯಾರ್ಥಿಯೊಬ್ಬಾತ ವಿದ್ಯಾರ್ಥಿನಿಯನ್ನು ತಬ್ಬಿಕೊಂಡು ನಂತರ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಗ್ರೇಟರ್ ನೋಯ್ಡಾದ (Greater Noida) ಶಿವ ನಾಡರ್ ವಿಶ್ವವಿದ್ಯಾಲಯದಲ್ಲಿ (Shiv Nadar University) ನಡೆದಿದೆ. ಸದ್ಯದ ಮಾಹಿತಿಯಂತೆ, ಮೃತ ವಿದ್ಯಾರ್ಥಿನಿಯು ಕಾನ್ಪುರದ ನಿವಾಸಿ ಎಂದು ಹೇಳಲಾಗಿದೆ. ಹತ್ಯೆ ಮಾಡಿದ ವಿದ್ಯಾರ್ಥಿಯನ್ನು ಅಮ್ರೋಹಾ ಮೂಲದವನು ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿಯ ಕೊಲೆಗೆ ಕಾರಣ ಅಧಿಕೃತವಾಗಿ ತಿಳಿದು ಬಂದಿಲ್ಲ. ಆದರೆ, ಪ್ರೇಮ ವೈಫಲ್ಯದಿಂದ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಆರೋಪಿ ವಿದ್ಯಾರ್ಥಿ ಮತ್ತು ಮೃತ ವಿದ್ಯಾರ್ಥಿನಿ ಗ್ರೇಟರ್ ನೋಯ್ಡಾದಲ್ಲಿರುವ […]

Crime Just In National

Harrashment: ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಪಾಪಿ ಶಿಕ್ಷಕ; ಸಹ ಶಿಕ್ಷಕರಿಂದಲೂ ಸಪೋರ್ಟ್!

ಶಾಲಾ ಶಿಕ್ಷಕನೊಬ್ಬ 18 ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಷಹಜಹಾನ್‌ ಪುರ ಜಿಲ್ಲೆಯ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬೆಂಬಲಿಸಿದ್ದಕ್ಕಾಗಿ ಶಾಲೆಯ ಪ್ರಾಂಶುಪಾಲರು ಮತ್ತು ಸಹಾಯಕ ಶಿಕ್ಷಕರ ಮೇಲೂ ಆರೋಪ ಹೊರಿಸಲಾಗಿದೆ. ಕಂಪ್ಯೂಟರ್ ಶಿಕ್ಷಕರಾಗಿದ್ದಾರೆ ಪೊಲೀಸರು ತಿಳಿಸಿದ್ದಾರೆ. ಎಲ್ಲಾ ಮೂವರು ಆರೋಪಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, ಐಪಿಸಿ ಮತ್ತು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ […]