Kornersite

Crime International Just In

Firing: ಶಾಲೆಯಲ್ಲಿ ಫೈರಿಂಗ್ ಮಾಡಿ 8 ಮಕ್ಕಳ ಸಾವಿಗೆ ಕಾರಣನಾದ ವಿದ್ಯಾರ್ಥಿ! ಹಲವರ ಸ್ಥಿತಿ ಗಂಭೀರ!

ಬಾಲಕನೊಬ್ಬ ಗುಂಡಿನ ದಾಳಿ ನಡೆಸಿದ ಪರಿಣಾಮ 8 ಜನ ಮಕ್ಕಳು ಸಾವನ್ನಪ್ಪಿರುವ ಘಟನೆ ಸರ್ಬಿಯಾದ (Serbia) ರಾಜಧಾನಿ ಬೆಲ್‌ಗ್ರೇಡ್‌ನ (Belgrade) ಶಾಲೆಯೊಂದರಲ್ಲಿ ನಡೆದಿದೆ. ಅಲ್ಲಿನ ಬೆಲ್‌ ಗ್ರೇಡ್‌ ನ ವ್ಲಾಡಿಸ್ಲಾವ್ ರಿಬ್ನಿಕರ್ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ 6 ಮಕ್ಕಳು ಹಾಗೂ ಶಿಕ್ಷಕರು ಗಾಯಗೊಂಡಿದ್ದಾರೆ. ಸದ್ಯ ಗುಂಡು ಹಾರಿಸಿದ್ದ 7ನೇ ತರಗತಿಯ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕ ತನ್ನ ತಂದೆಯ ಬಂದೂಕಿನಿಂದ ಗುಂಡಿನ ದಾಳಿ ನಡೆಸಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೋಗಳು ಹರಿದಾಡುತ್ತಿದ್ದು, […]

Bengaluru Extra Care Karnataka Lifestyle Maharashtra National State

Inspiration Story: ಕೇವಲ 2 ಸಾವಿರ ರೂ. ದಿಂದ 100 ಕೋಟಿ ಒಡೆಯನಾದ 23ರ ಯುವಕ!

ಆತ್ಮವಿಶ್ವಾಸ, ಛಲ ಇದ್ದರೆ ಏನು ಬೇಕಾದರೂ ಮಾಡಬಹುದು ಎಂಬುವುದಕ್ಕೆ ಇಲ್ಲೊಬ್ಬ ಯುವಕ ನಿದರ್ಶನವಾಗಿದ್ದಾರೆ. ಷೇರುಪೇಟೆಯಲ್ಲಿ ಇಂತಹವರ ನಿದರ್ಶನದ ಕತೆ ಹಲವುಂಟು. ರಾಕೇಶ್ ಜುಂಜುನವಾಲ, ವಿಜಯ್ ಕೇದಿಯಾ, ಸಿಂಘಾನಿಯಾ ಹೀಗೆ ಹಲವು ಜನರು ಷೇರುಗಳ ಮೇಲಿನ ಹೂಡಿಕೆಗಳಿಂದಲೇ (Share Investments) ಸಾವಿರಾರು ಕೋಟಿ, ಲಕ್ಷಾಂತರ ಕೋಟಿ ರೂ ಒಡೆಯರಾಗಿದ್ದುಂಟು. ಈ ಸಾಲಿನಲ್ಲಿ ಹೈದರಾಬಾದ್ನ 24 ವರ್ಷ ಸಂಕರ್ಷ್ ಚಂದ ಬಂದು ನಿಂತಿದ್ದಾರೆ. ಸಂಕರ್ಷ್ ಚಂದ (Sankarsh Chanda) ಅವರು 23ರ ವಯಸ್ಸಿಗೆ 100 ಕೋಟಿ ರೂಗೂ ಹೆಚ್ಚು ಮೊತ್ತದ […]

Bengaluru Crime Just In Karnataka State

Crime News: ಕಾಲೇಜಿನಲ್ಲಿಯೇ ವಿದ್ಯಾರ್ಥಿಯ ಬರ್ಬರ ಕೊಲೆ!

ವಿದ್ಯಾರ್ಥಿಯನ್ನು ಕಾಲೇಜಿನಲ್ಲಿಯೇ ಚಾಕುವಿನಿಂದ ಇರಿದು ಬರ್ಬರ ಕೊಲೆ ಮಾಡಿರುವ ಘಟನೆ ನಗರದ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ರೇವಾ ಕಾಲೇಜಿನಲ್ಲಿ ನಡೆದಿದೆ. 22 ವರ್ಷದ ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ (22) ಸಾವನ್ನಪ್ಪಿದ ದುರ್ದೈವ ವಿದ್ಯಾರ್ಥಿ. ರೇವಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನೀಯರಿಂಗ್ ಓದುತ್ತಿದ್ದು, ಕಾಲೇಜು ಪೆಸ್ಟ್ ವೇಳೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಸುಮಾರು ನಿನ್ನೆ ರಾತ್ರಿ 9.30 ಕ್ಕೆ ಈ ವೇಳೆ ಭಾಸ್ಕರ್ಗೆ ಇನ್ನೊಂದು ಗುಂಪು ಚಾಕುವಿನಿಂದ ಇರಿದಿದ್ದು, ವಿದ್ಯಾರ್ಥಿ ಭಾಸ್ಕರ್ ಜೆಟ್ಟಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. […]

Crime Just In National State Tech

Mobile Blast: ಮಕ್ಕಳಿಗೆ ಮೊಬೈಲ್ ಕೊಡುವ ಮುನ್ನ ಎಚ್ಚರ!! ವಿಡಿಯೋ ನೋಡುವಾಗ ಬ್ಲಾಸ್ಟ್ ಆದ ಮೊಬೈಲ್!

ಮೊಬೈಲ್ ನಲ್ಲಿ ವಿಡಿಯೋ ನೋಡುತ್ತಿದ್ದಾಗ ಬ್ಲಾಸ್ಟ್ ಆಗಿ ಬಾಲಕಿ ಸಾವನ್ನಪ್ಪಿರುವ ಘಟನೆ ಕೇರಳದ ತಿರುವಿಲ್ವಾಮಲದಲ್ಲಿ ನಡೆದಿದೆ. 8 ವರ್ಷದ ಬಾಲಕಿ (Girl)ಯನ್ನು ಆದಿತ್ಯಶ್ರೀ ಎನ್ನಲಾಗಿದೆ. ಮೊಬೈಲ್ (Mobile) ನ್ನು ರಾತ್ರಿ ಸುಮಾರು 10:30ರ ಸಂದರ್ಭದಲ್ಲಿ ಬಳಸುತ್ತಿದ್ದಾಗ ಅದು ಸ್ಫೋಟಗೊಂಡಿದೆ. ಈ ಸಂದರ್ಭದಲ್ಲಿ ಬಾಲಕಿ ಮೊಬೈಲ್ ನಲ್ಲಿ ವಿಡಿಯೋ ನೋಡುತ್ತಿದ್ದಳು ಎನ್ನಲಾಗಿದೆ. ಮೊಬೈಲ್ ಆಕೆಯ ಕೈಯಲ್ಲಿದ್ದಾಗಲೇ ಸ್ಫೋಟಗೊಂಡಿದ್ದರಿಂದ ಆಕೆಗೆ ಗಂಭೀರವಾದ ಗಾಯಗಳಾಗಿದ್ದವು. ಕೂಡಲೇ ಆಕೆಯನ್ನು ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಸಂದರ್ಭದಲ್ಲಿ ಬಾಲಕಿ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಆದಿತ್ಯಶ್ರಿ […]

Crime Just In National

Crime News: ಪ್ರೀತಿಸಿದವಳ ಮೇಲೆ ಬಿಸಿ ಎಣ್ಣೆ ಎರಚಿದ ಕಿರಾತಕ!

ಪಾಪಿಯೊಬ್ಬ ತನ್ನ ಪ್ರೇಯಸಿಯ ಮೇಲೆಯೇ ಕುದಿಯುವ ಎಣ್ಣೆ ಎರಚಿರುವ ಘಟನೆ ನಡೆದಿದೆ. ಈ ಘಟನೆ ಆಂಧ್ರಪ್ರದೇಶದ ಕಾಕಿನಾಡದಲ್ಲಿ ನಡೆದಿದ್ದು, ಜವಾಹರ್ ಲಾಲ್ ನೆಹರು ತಾಂತ್ರಿಕ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯ ಮೇಲೆಯೇ ಕುದಿಯುವ ಎಣ್ಣೆ ಎರಚಲಾಗಿದೆ. ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಏಲೂರು ಜಿಲ್ಲೆಯ ತನ್ನ ಮನೆಯ ಕೊಠಡಿಯಲ್ಲಿ ಯುಕ ಆಕೆಯ ಕೈ ಮತ್ತು ಕಾಲುಗಳ ಮೇಲೆ ಕುದಿಯುವ ಎಣ್ಣೆಯನ್ನು ಸುರಿದಿದ್ದಾನೆ. ಸಂತ್ರಸ್ತೆ ಭಾನುವಾರ ಬೆಳಿಗ್ಗೆ ತಪ್ಪಿಸಿಕೊಂಡು ಪೊಲೀಸರಿಗೆ ದೂರು ನೀಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ. […]

Bengaluru Just In Karnataka State

SSLC Exam Result: ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಯಾವಾಗ?

ಮೇ ಎರಡನೇ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಭಾ ಫಲಿತಾಂಶ ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ. ಮಾರ್ಚ್ 31ರಿಂದ ಏ. 15ರ ವರೆಗೆ ಪರೀಕ್ಷೆ ನಡೆದಿತ್ತು. 15,498 ಶಾಲೆಗಳ 8,42,811 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಈ ಪೈಕಿ 5,833 ಸರ್ಕಾರಿ ಶಾಲೆಗಳು, 3,605 ಅನುದಾನಿತ ಶಾಲೆಗಳು ಹಾಗೂ 6,060 ಅನುದಾನ ರಹಿತರ ಶಾಲೆಗಳಿಂದ ಒಟ್ಟು 8,42,811 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು. 7,94,611 ವಿದ್ಯಾರ್ಥಿಗಳು ಮೊದಲ ಬಾರಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿದ್ದು, 20,750 […]

Just In Tech

ChatGPT: ಚಾಟ್‌ಜಿಪಿಟಿ ಬಳಸಿ ಪರೀಕ್ಷೆಗೆ ತಯಾರಿ!

ಇಂದಿನ ತಂತ್ರಜ್ಞಾನ (Technology) ಯುಗದಲ್ಲಿ ಚಾಟ್‌ಜಿಪಿಟಿಯು (ChatGPT) ಸಾಕಷ್ಟು ಪವಾಡಗಳನ್ನೇ ಸೃಷ್ಟಿಸುತ್ತಿದೆ. ಚಾಟ್‌ಜಿಪಿಟಿ ಶಿಕ್ಷಣ, ತಂತ್ರಜ್ಞಾನ, ಬ್ಯುಸಿನೆಸ್ ಹೀಗೆ ಎಲ್ಲಾ ಕ್ಷೇತ್ರಗಳಲ್ಲಿಯೂ ಕಮಾಲ್ ಮಾಡುತ್ತಿದೆ. ಕೆಲವು ಸಂಸ್ಥೆಗಳು ಚಾಟ್‌ಜಿಪಿಟಿಯನ್ನು ಪ್ರಾಯೋಗಿಕವಾಗಿ ತಮ್ಮ ಕೆಲವೊಂದು ಯೋಜನೆಗಳಲ್ಲಿ ಬಳಸಿಕೊಂಡಿದ್ದು ಸಫಲತೆಯನ್ನು ಗಳಿಸಿವೆ. ರೆಡ್ಡಿಟ್‌ನಲ್ಲಿ ಚಾಟ್‌ಜಿಪಿಟಿಯ ಅನುಭವಗಳನ್ನು ಹಂಚಿಕೊಂಡಿರುವ ವಿದ್ಯಾರ್ಥಿಯೊಬ್ಬರು ಬರೇ ಮೂರು ದಿನಗಳಲ್ಲಿ ನಡೆಯುವ ಪರೀಕ್ಷೆಗೆ ತಯಾರಿ ನಡೆಸಲು ಚಾಟ್‌ಜಿಪಿಟಿ ಬಳಸಿಕೊಂಡಿರುವ ಕುರಿತು ಹೇಳಿದ್ದಾರೆ. ಪರೀಕ್ಷೆಗೆ ಇನ್ನೇನು ಮೂರು ದಿನಗಳು ಮಾತ್ರ ಬಾಕಿ ಉಳಿದಿತ್ತು, ತರಗತಿಗಳಲ್ಲಿ ನಡೆದ ಯಾವುದೇ ಪಾಠ […]

Crime National

Crime News: 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ, ಕೊಲೆ ಮಾಡಿದ ಪಾಪಿ

ಮನೆಗೆ ಹೋಗುತ್ತಿದ್ದ ಬಾಲಕಿಯ ಮೇಲೆ ಕ್ಯಾಬ್ ಚಾಲಕನೊಬ್ಬ ಅತ್ಯಾಚಾರ ನಡೆಸಿ, ಹತ್ಯೆ ಮಾಡಿರುವ ಅಮಾನವೀಯ ಘಟನೆ ಸಿಕ್ಕಿಂನ ರಾಜಧಾನಿ ಗ್ಯಾಂಗ್ ಟಾಕ್ ನಲ್ಲಿ ನಡೆದಿದೆ. 29 ವರ್ಷದ ಪಾಪಿ ಕ್ಯಾಬ್ ಚಾಲಕ 11 ವರ್ಷದ ಬಾಲಕಿ ಹತ್ಯೆ ಮಾಡಿದ್ದಾನೆ. ಆರೋಪಿಯ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ತಿಂಗಳು 14 ರಂದು ಪೊಲೀಸರು ಕಾಣೆಯಾದ ಮೂರು ದಿನಗಳ ನಂತರ ಬಾಲಕಿಯ ಶವ ಪತ್ತೆಯಾಗಿದೆ. ಬಾಲಕಿ ಶಾಲೆಯಿಂದ ಮನೆಗೆ ತೆರಳುತ್ತಿದ್ದಾಗ ಆರೋಪಿ ಲಿಫ್ಟ್ ನೀಡುತ್ತೇನೆ […]