Kornersite

Crime Just In Karnataka State

ವಿವಾಹಕ್ಕೆ ಒಪ್ಪದ ಕುಟುಂಬಸ್ಥರು; ಬಸ್ ನಲ್ಲಿಯೇ ವಿಷ ಸೇವಿಸಿದ ಪ್ರೇಮಿಗಳು!

ಹಾವೇರಿ: ಸ್ಲೀಪರ್ ಕೋಚ್ ಬಸ್ಸಿ (Sleeper Coach Bus) ನಲ್ಲಿ ಪ್ರೇಮಿಗಳು ವಿಷ ಸೇವಿಸಿ ಮಲಗಿರುವ ಘಟನೆಯೊಂದು ಬೆಳಕಿಗೆ ಬಂದಿದೆ.ಈ ಘಟನೆ ರಾಣೆಬೆನ್ನೂರು ನಗರದ ಚಳಗೇರಿ ಟೋಲ್ ಹತ್ತಿರ ಇರುವ ಗ್ರೀನ್ ಪ್ಯಾಲೇಸ್ ಹೋಟೆಲ್ ಹತ್ತಿರ ಈ ಘಟನೆ ಬೆಳಕಿಗೆ ಬಂದಿದೆ. ಮಾ ರಾಮಕೃಷ್ಣಪ್ಪ (20) ಸಾವನ್ನಪ್ಪಿದ ಯುವತಿ. ಯುವಕ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ. ಬಿ.ಕಾಂ ಫೈನಲ್ ಓದುತ್ತಿದ್ದ ಹೇಮಾಗೆ ಬಾಗಲಕೋಟೆ ಮೂಲಕ ಅಖಿಲ್ ಎಂಬಾತನೊಂದಿಗೆ ಪ್ರೇಮಾಂಕುರವಾಗಿದೆ. ಆದರೆ, ಇವರಿಬ್ಬರ ಮದುವೆಗೆ ಮನೆಯವರು ಒಪ್ಪಿಗೆ ಸೂಚಿಸಿಲ್ಲ. […]

Crime Just In Karnataka State

Crime News: ಮನೆಯಲ್ಲಿ ಯಾರೂ ಇಲ್ಲದಾಗ ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು!

ಧಾರವಾಡ: ತಾಯಿ ಮನೆಯಲ್ಲಿ ಇಲ್ಲದ ಸಂದರ್ಭದಲ್ಲಿ ಇಬ್ಬರು ಸಹೋದರಿಯರು ನೇಣಿಗೆ ಶರಣಾಗಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ನಡೆದಿದೆ. ಕಲಘಟಗಿ ಪಟ್ಟಣದ ಬೆಂಡಿಗೇರಿ ಓಣಿಯಲ್ಲಿ ಈ ಘಟನೆ ನಡೆದಿದ್ದು, ತಾಯಿ ಮನೆಯಿಂದ ಹೊರಗೆ ಹೋಗಿದ್ದ ಸಂದರ್ಭದಲ್ಲಿ ಸಹೋದರಿಯರು (Sisters) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾವೇರಿ ಹಡಪದ (17) ಭೂಮಿಕಾ ಹಡಪದ (19) ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು. ಸಹೋದರಿಯರಿಬ್ಬರು ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Crime Just In National

Crime News: ಪ್ರೀತಿಸಲು ನಿರಾಕರಿಸಿದ ಯುವತಿಗೆ ಚಾಕು ಹಾಕಿದ ಪಾಪಿ!

ನವದೆಹಲಿ : ಪಾಗಲ್ ಪ್ರೇಮಿಯೊಬ್ಬ ಪ್ರೀತಿ ಒಪ್ಪಿಕೊಳ್ಳದ ಯುವತಿಗೆ ಚಾಕು ಇರಿದು, ನಂತರ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದೆಹಲಿಯ ರೋಹಿಣಿ ಜಿಲ್ಲೆಯ ಬೇಗಂಪುರದಲ್ಲಿ ನಡೆದಿದೆ. ಅಲ್ಲಿಯ ಅಮಿತ್ ಎಂಬ ವ್ಯಕ್ತಿ ತನ್ನ ಪ್ರೀತಿಯನ್ನು ಒಪ್ಪಿಕೊಳ್ಳದ ಯುವತಿಗೆ ಚಾಕುವಿನಿಂದ ಇರಿದು ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಮಿತ್ ಪ್ರೀತಿಸುತ್ತಿದ್ದ ಯುವತಿ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಈತ ಯುವತಿಗೆ ಪ್ರೀತಿಸುವಂತೆ ದುಂಬಾಲು ಬಿದ್ದಿದ್ದ. ಆದರೆ ಇದಕ್ಕೆ ಯುವತಿ ಒಪ್ಪಿಕೊಳ್ಳದ ಕಾರಣ ಆಕೆಗೆ ಚೂರಿ ಇರಿದಿದ್ದಾನೆ ಎನ್ನಲಾಗಿದೆ. ನಿನ್ನೆ […]

Crime Just In Karnataka State

ಮದುವೆಯಾದರೂ ಅನೈತಿಕ ಸಂಬಂಧ; ವಿಷಯ ಗೊತ್ತಾಗುತ್ತಿದ್ದಂತೆ ಆತ್ಮಹತ್ಯೆ!

ಅನೈತಿಕ ಸಂಬಂಧ ಬಯಲಾದ ಹಿನ್ನೆಲೆಯಲ್ಲಿ ಇಬ್ಬರು ವಿವಾಹಿತರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಾಲಗಿತ್ತಿ ಗ್ರಾಮದಲ್ಲಿ ನಡೆದಿದೆ. 35 ವರ್ಷದ ಪೀರಸಾಬ್ ಹಾಗೂ 30 ವರ್ಷದ ಶಾರವ್ವ ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಪೀರಸಾಬ ಹಾಗೂ ಶಾರವ್ವಳ ಮಧ್ಯೆ ಹಲವು ವರ್ಷಗಳಿಂದಲೂ ಅನೈತಿಕ ಸಂಬಂಧ ಇತ್ತು. ಪೀರಸಾಬ ಚಾಲಕ ವೃತ್ತಿ ಮಾಡಿಕೊಂಡು, ಮದುವೆಯಾಗಿ ತನ್ನ ಸಂಸಾರ ನೋಡಿಕೊಂಡು ಇದ್ದ. ಆದರೆ, ಇವರಿಬ್ಬರ ಅನೈತಿಕ ಸಂಬಂಧ ಪೀರಸಾಬನ ಹೆಂಡತಿಗೆ ತಿಳಿದಿದೆ. ಹೀಗಾಗಿ ಆತನ ಹೆಂಡತಿ ಶಾರವ್ವಳೊಂದಿಗೆ […]

Just In Sports

Hyderabad: ಪತಿ ಅಮೆರಿಕದಲ್ಲಿ ಸಾವು; ನೋವಿನಲ್ಲಿ ಭಾರತದಲ್ಲಿ ಆತ್ಮಹತ್ಯೆ ಮಾಡಿಕೊಂಡ ಪತ್ನಿ!

Hyderabad : ಪತಿ ಅಮೆರಿಕದಲ್ಲಿ ಹಾಗೂ ಪತ್ನಿ ಭಾರತದಲ್ಲಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ. ಭಾರತದಲ್ಲಿ ಸಾಹಿತಿ (29) ಸಾವನ್ನಪ್ಪಿದ್ದರೆ, ಮನೋಜ್(31) ಅಮೆರಿಕದಲ್ಲಿ ಸಾವನ್ನಪ್ಪಿರುವ ಪತಿಯಾಗಿದ್ದಾರೆ. ಸಾಹಿತಿಯು ಹೈದರಾಬಾದ್ ನ ಅಂಬರಪೇಟೆಯ ಡಿಡಿ ಕಾಲನಿ ನಿವಾಸಿಯಾಗಿದ್ದು, ಕಳೆದ, ಒಂದೂವರೆ ವರ್ಷದ ಹಿಂದೆ ವನಸ್ಥಳಿಪುರಂ ಮೂಲದ ಸಾಫ್ಟ್ವೇರ್ ಇಂಜಿನಿಯರ್ ಆಗಿರುವ ಮನೋಜ್ ರನ್ನು ಮದುವೆಯಾಗಿದ್ದರು. ಮದುವೆ ಬಳಿಕ ಇಬ್ಬರು ಅಮೆರಿಕದ ದಲ್ಲಾಸ್ನಲ್ಲಿ ನೆಲೆಸಿದ್ದರು. ಸಾಹಿತಿ ತನ್ನ ಪಾಲಕರನ್ನು ನೋಡಲೆಂದು ಈ ತಿಂಗಳು ಅಮೆರಿಕದಿಂದ ಬಂದಿದ್ದರು. ಮನೋಜ್ […]

Crime Just In National

Crime News: ಗೆಳತಿ, ತಂದೆಗೆ ಗುಂಡು ಹಾರಿಸಿ, ಆತ್ಮಹತ್ಯೆಗೆ ಶರಣಾದ ಪೊಲೀಸ್ ಪೇದೆ!

ಪ್ರೇಮ ವಿಚಾರವಾಗಿ ಪೊಲೀಸ್ ಪೇದೆಯೊಬ್ಬ ತನ್ನ ಗೆಳತಿಯನನು ಗುಂಡು ಹಾರಿಸಿ ಕೊಲೆ ಮಾಡಿ ನಂತರ ಆಕೆಯ ತಂದೆಯನ್ನೂ ಕೊಲೆ ಮಾಡಿ, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯಲ್ಲಿ ನಡೆದಿದೆ. ಈತ ಮೊದಲು ಗೆಳತಿಗೆ ಗುಂಡು ಹಾರಿಸಿ, ಅವರ ತಂದೆ ಕೊಂದು, ಕೊನೆಗೆ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆರೋಪಿ ಪೊಲೀಸ್ ಪೇದೆ 26 ವರ್ಷದ ಸುಭಾಷ್ ಖರಾಡಿ, ಬರ್ಚಾ ಪೊಲೀಸ್ ಠಾಣೆ ವ್ಯಾಪ್ತಿಯ ಮಲಿಖೇಡಿಯಲ್ಲಿ 55 ವರ್ಷ ವಯಸ್ಸಿನ ಜೈಕರ್ ಶೇಖ್ ಅವರ ನಿವಾಸಕ್ಕೆ […]

Crime Just In National

Crime News: ಸಹಪಾಠಿ ವಿದ್ಯಾರ್ಥಿನಿಯನ್ನು ತಬ್ಬಿಕೊಂಡು ಗುಂಡು ಹಾರಿಸಿದ ವಿದ್ಯಾರ್ಥಿ!

ವಿದ್ಯಾರ್ಥಿಯೊಬ್ಬಾತ ವಿದ್ಯಾರ್ಥಿನಿಯನ್ನು ತಬ್ಬಿಕೊಂಡು ನಂತರ ಗುಂಡಿಕ್ಕಿ ಹತ್ಯೆ ಮಾಡಿದ ಘಟನೆ ಗ್ರೇಟರ್ ನೋಯ್ಡಾದ (Greater Noida) ಶಿವ ನಾಡರ್ ವಿಶ್ವವಿದ್ಯಾಲಯದಲ್ಲಿ (Shiv Nadar University) ನಡೆದಿದೆ. ಸದ್ಯದ ಮಾಹಿತಿಯಂತೆ, ಮೃತ ವಿದ್ಯಾರ್ಥಿನಿಯು ಕಾನ್ಪುರದ ನಿವಾಸಿ ಎಂದು ಹೇಳಲಾಗಿದೆ. ಹತ್ಯೆ ಮಾಡಿದ ವಿದ್ಯಾರ್ಥಿಯನ್ನು ಅಮ್ರೋಹಾ ಮೂಲದವನು ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿಯ ಕೊಲೆಗೆ ಕಾರಣ ಅಧಿಕೃತವಾಗಿ ತಿಳಿದು ಬಂದಿಲ್ಲ. ಆದರೆ, ಪ್ರೇಮ ವೈಫಲ್ಯದಿಂದ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಆರೋಪಿ ವಿದ್ಯಾರ್ಥಿ ಮತ್ತು ಮೃತ ವಿದ್ಯಾರ್ಥಿನಿ ಗ್ರೇಟರ್ ನೋಯ್ಡಾದಲ್ಲಿರುವ […]

Bengaluru Crime Just In Karnataka Politics State

ನೆಚ್ಚಿನ ನಾಯಕ ಸೋತಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಅಂಧ ಅಭಿಮಾನಿ!

ಚಿಕ್ಕಬಳ್ಳಾಪುರ : ವಿಧಾನಸಭೆ ಚುನಾವಣೆಯಲ್ಲಿ (Karnataka Assembly Election Results 2023) ಚಿಕ್ಕಬಳ್ಳಾಪುರದಲ್ಲಿ(Chikkaballapura) ಬಿಜೆಪಿಯಿಂದ ಸ್ಪರ್ಧಿಸಿದ್ದ ಡಾ.ಕೆ ಸುಧಾಕರ್(Dr K Sudhakar) ಅವರು ಸೋತಿದ್ದಕ್ಕೆ ನೊಂದ ಅಂಧ ಅಭಿಮಾನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಈ ಘಟನೆ ತಾಲ್ಲೂಕಿನ ವಡ್ರೆಪಾಳ್ಯದಲ್ಲಿ ನಡೆದಿದ್ದು, ಚಿತ್ತಾರ ವೆಂಕಟೇಶ್ ಮನನೊಂದು ಕೆರೆಗೆ ಹಾರಿ ಆತ್ಮಹತ್ಯೆ(Suicide) ಮಾಡಿಕೊಂಡಿರುವ ವ್ಯಕ್ತಿ ಎನ್ನಲಾಗಿದೆ. ಕೋಟೆ ನಿವಾಸಿ ವೆಂಕಟೇಶ ಅವರು ಸುಧಾಕರ್ ಅವರ ಅಭಿಮಾನಿಯಾಗಿದ್ದರು. ಆದರೆ, ಸುಧಾಕರ್ ಸೋತ ಹಿನ್ನೆಲೆಯಲ್ಲಿ ತೀವ್ರವಾಗಿ ಮನನೊಂದಿದ್ದರು. ನೋವು ತಡೆಯಲಾಗದೆ ಕೆರೆಗೆ […]

Bengaluru Crime Just In Karnataka State

ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಪತಿ: ಇದೆಲ್ಲ ಮಾಡಿದ್ದು ಪತ್ನಿ ಶೋಕಿಗಾಗಿ

ಇಬ್ಬರು ಮಕ್ಕಳನ್ನು ಕೊಂದು ಪತಿ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ನಲ್ಲಿ ನಡೆದಿದೆ. ಮೃತರನ್ನ ಬಿಟಿಎಂ ಬಡಾವಣೆಯ ನಿವಾಸಿ 35 ವರ್ಷದ ಹರೀಶ್, ಮಕ್ಕಳು ಆರು ವರ್ಷದ ಪ್ರಜ್ವಲ್ ಹಾಗೂ ನಾಲ್ಕು ವರ್ಷದ ರಿಷಬ್ ಎಂದು ಗುರುತಿಸಲಾಗಿದೆ. ಮೇ 10 ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೊದಲು ಮಕ್ಕಳನ್ನ ನೇಣು ಹಾಕಿ ಕೊಂದು ನಂತರ ಅದೇ ಹಗ್ಗಕ್ಕೆ ತಾನೂ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾನೆ. ಸಾಯೋದಕ್ಕು ಮುನ್ನ ಮೃತ ಹರೀಶ್ ತನ್ನ […]

Bengaluru Crime Just In Karnataka State

Crime News: ನೇಣು ಬಿಗಿದ ಸ್ಥಿತಿಯಲ್ಲಿ ಪ್ರೇಮಿಗಳ ಶವ ಪತ್ತೆ!

ವಿಜಯಪುರ : ಪ್ರೇಮಿಗಳಿಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಅಂಗಡಗೇರಿ ಗ್ರಾಮದ ಹೊರವಲಯದ ಜಮೀನಿನಲ್ಲಿ ಬೆಳಕಿಗೆ ಬಂದಿದೆ. ಇಬ್ಬರೂ ಅಪ್ರಾಪ್ತ ವಯಸ್ಕರಾಗಿದ್ದು, ಶನಿವಾರ ಮನೆಯಿಂದ ಪರಾರಿಯಾಗಿದ್ದರು ಎಂದು ತಿಳಿದು ಬಂದಿದೆ. ಹೀಗಾಗಿ ಮನೆಯವರು ಅವರನ್ನು ಹುಡುಕಾಡುತ್ತಿದ್ದರು. ಎಲ್ಲಿಯೂ ಪತ್ತೆಯಾಗಿರಲಿಲ್ಲ. ಇಬ್ಬರೂ ಒಂದೇ ವೇಲ್‌ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಕ್ಕೂಬಾಯಿ ಮಾದರ (15) ಹಾಗೂ ಸಚಿನ್ ಮಾದರ (16) ಆತ್ಮಹತ್ಯೆ ಮಾಡಿಕೊಂಡವರು. ಗ್ರಾಮಸ್ಥರು ಹೊಲಕ್ಕೆ ತೆರಳಿದ್ದ ಸಂದರ್ಭದಲ್ಲಿ […]