Kornersite

Crime Entertainment Just In Mix Masala

Breaking News: ಸಾಲಕ್ಕೆ ಭಯ ಪಟ್ಟು ಆತ್ಮಹತ್ಯೆ ಮಾಡಿಕೊಂಡ ಖ್ಯಾತ ಕೋರಿಯಾಗ್ರಾಫರ!

ಇತ್ತೀಚೆಗೆ ಎಲ್ಲ ಚಿತ್ರರಂಗದಲ್ಲಿಯೂ ಹೊಡೆತ ಬೀಳುತ್ತಿವೆ. ತೆಲುಗು (Telugu) ಚಿತ್ರ ರಂಗದ ಖ್ಯಾತ ಕೋರಿಯೊಗ್ರಾಫರ್ (Choreographer) ಚೈತನ್ಯ (Chaitanya) ಅವರು ಸಾಲದ ಕಾಟ ತಾಳಲಾರದೆ ಆತ್ಮಹತ್ಯೆಗೆ (Suicide) ಶರಣಾಗಿದ್ದಾರೆ. ಸಾಕಷ್ಟು ಸಾಲ ಮಾಡಿಕೊಂಡಿದ್ದ ಚೈತನ್ಯ, ತೀರಿಸಲಾಗದೆ ಹಲವು ದಿನಗಳಿಂದ ಮನನೊಂದಿದ್ದರು ಎನ್ನಲಾಗುತ್ತಿದೆ. ಈ ಕುರಿತು ವಿಡಿಯೋವೊಂದನ್ನು ಮಾಡಿರುವ ಅವರು, ನನ್ನ ಸಾವಿಗೆ ನಾನೇ ಕಾರಣ ಎಂದು ಹೇಳಿದ್ದಾರೆ. ಚೈತನ್ಯ ಆಂಧ್ರದ ನೆಲ್ಲೂರಿನಲ್ಲಿ ವಾಸವಿದ್ದರು. ಅವರು ಸಾಯುವುದಕ್ಕೂ ಮುನ್ನ ವಿಡಿಯೋವೊಂದನ್ನು ಮಾಡಿದ್ದಾರೆ. ‘ನನ್ನ ತಂದೆ, ತಾಯಿ ಹಾಗೂ ಸಹೋದರಿ […]

Crime Just In

Crime News: ಪತ್ನಿಗೆ ಬ್ಯೂಟಿ ಪಾರ್ಲರ್ ಗೆ ಹೋಗಬೇಡ ಎಂದ ಪತಿ; ಆತ್ಮಹತ್ಯೆ ಮಾಡಿಕೊಂಡ ಹೆಂಡತಿ!

Indore :‌ ಪತಿ- ಪತ್ನಿ ಅಂದ ಮೇಲೆ ಕೆಲವೊಂದಿಷ್ಟು ಭಿನ್ನಾಭಿಪ್ರಾಯಗಳು ಸಹಯ. ಆದರೆ, ಇತ್ತೀಚೆಗೆ ಕ್ಷುಲ್ಲಕ ಕಾರಣಕ್ಕೆ ಮುನಿಸಿಕೊಳ್ಳುವುದು ಹೆಚ್ಚಾಗುತ್ತಿದೆ. ಹೀಗೆ ಮಹಿಳೆಯೊಬ್ಬರು ಪತಿಯ ಒಂದೇ ಮಾತಿಗೆ ಮುನಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ಇಂದೋರ್‌ ನಲ್ಲಿ ನಡೆದಿರುವುದು ವರದಿಯಾಗಿದೆ. ರೀನಾ ಯಾದವ್ (34) ಈ ರೀತಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಬಲರಾಮ್‌ ರೀನಾ ಯಾದವ್‌ ಎಂಬ ಮಹಿಳೆ ಜೊತೆ 15 ವರ್ಷದ ಹಿಂದೆ ಮದುವೆಯಾಗಿದ್ದರು. ಇತ್ತೀಚೆಗೆ ಪತ್ನಿಗೆ ಪತಿ ಬಲರಾಮ್‌ ತನ್ನ ಪತ್ನಿ ರೀನಾ ಅವರಿಗೆ […]

Bengaluru Entertainment Gossip Just In Karnataka Mix Masala Sandalwood Uncategorized

ಹುಡುಗಾಟಕ್ಕೆ ಪ್ರಾಣ ಬಿಟ್ಟ ಅಗ್ನಿಸಾಕ್ಷಿ ಸಂಪತ್: ಸಾವಿನ ರಹಸ್ಯ ಬಿಚ್ಚಿಟ್ಟ ಸ್ನೇಹಿತ

ಸ್ನೇಹಿತ ಮಾತನಾಡಿದ್ದಾರೆ. ನೆಲಮಂಗಲದ ಅರಿಶಿಣಕುಂಟೆ ಸಮೀಪದ ನಿವಾಸದಲ್ಲಿ ನೇಣಿಗೆ ಶರಣಾಗಿದ್ದರು. ಸಾವಿನ ನಂತರ ಸಾಮಾಜಿಕ ಜಾಲತಾಣದಲ್ಲಿ ಹಲವು ಊಹಾಪೋಹಗಳು ಹರಿದಾಡುತ್ತಿವೆ. ಇದಕ್ಕೆಲ್ಲ ಸ್ನೇಹಿತ ತೆರೆ ಎಳೆದಿದ್ದಾರೆ. ಇನ್ನು ಇದೇ ವಿಚಾರಕ್ಕೆ ಸಂಪತ್ ಜಯರಾಮ್ ಸ್ನೇಹಿತ ರಾಜೇಶ್ ಧ್ರುವ ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋವೊಂದನ್ನ ಶೇರ್ ಮಾಡಿದ್ದಾರೆ. ಸ್ನೇಹಿತ ರಾಜೇಶ್ ಧ್ರುವ ಹೇಳಿದ್ದೇನು..? ಸಂಪತ್ ನನಗೆ ಒಬ್ಬ ಒಳ್ಳೆಯ ಸ್ನೇಹಿತ. ಅಗ್ನಿ ಸಾಕ್ಷಿ ಸಿರೀಯಲ್ ನಿಂದ ಸಿಕ್ಕಾಪಟ್ಟೆ ಕ್ಲೋಸ್ ಆಗಿದ್ದ. ನಟನೆಯಲ್ಲಿ ಒಳ್ಳೆಯ ಹೆಸರು ಪಡೆದುಕೊಂಡಿದ್ದ. ೨೦೧೩ […]