Kornersite

Bengaluru Just In Karnataka State

ಸಕ್ಕರೆ ನಾಡಿನಲ್ಲಿ ಅಂಬಿ ಪುತ್ರನ ಬೀಗರೂಟ; ಜೂನ್ 5 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಜೋಡಿ

ಅಭಿಷೇಕ್ ಅಂಬರೀಶ್- ಅವಿವಾ (Aviva) ಮದುವೆಯ ಬೀಗರೂಟ ಕಾರ್ಯಕ್ರಮಕ್ಕೆ ಮಂಡ್ಯಕ್ಕೆ ತೆರಳಿದ್ದಾರೆ. ಇನ್ನೊಂದೆಡೆ ಮಂಡ್ಯದ ಜನರಿಗೆ ವೀಡಿಯೋ ಮೂಲಕ ಬೀಗರೂಟ ಕಾರ್ಯಕ್ರಮಕ್ಕೆ ಸುಮಲತಾ (Sumalatha ಅವರು ಆಹ್ವಾನಿಸಿದ್ದಾರೆ. ಜೂನ್ 5ರಂದು ಅಭಿ- ಅವಿವಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಜೂನ್ 7ರಂದು ಅಭಿವಾ ಆರತಕ್ಷತೆಯನ್ನ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ಕನ್ನಡ ಮಾತ್ರವಲ್ಲದೇ ಸೌತ್, ಬಾಲಿವುಡ್ ಸೂಪರ್ ಸ್ಟಾರ್ಸ್ ಆಗಮಿಸಿದ್ದರು. ಅಂಬಿ ಸ್ನೇಹ ವರ್ಗವೇ ಅಭಿಷೇಕ್ ವಿವಾಹ ಸಮಾರಂಭದಲ್ಲಿ ಸಾಕ್ಷಿಯಾದರು. ಮಂಡ್ಯದ ಜನರಿಗೆ ಅಭಿವಾ ಮದುವೆಯ ಬೀಗರೂಟಕ್ಕೆ ಅದ್ದೂರಿಯಾಗಿ ಸಿದ್ಧತೆ […]

Bengaluru Just In Karnataka Politics State

Karnataka Assembly Election: ಒಂದೇ ಕುಟುಂಬದ ನಾಲ್ಕು ತಲೆಮಾರಿಗೆ ಅವಕಾಶ; ನಿಮ್ಮವನ್ನು ಇನ್ನಾದರೂ ಬೆಳೆಸಿ!

Ramanagar : ರಾಮನಗರದ ಜನರು ಕಳೆದ 4 ತಲೆ ಮಾರಿನಿಂದಲೂ ಒಂದೇ ಕುಟುಂಬಕ್ಕೆ ಅವಕಾಶ ನೀಡಿದ್ದಾರೆ. ತಂದೆ ಆಯಿತು. ಮಗ ಆಯಿತು. ಸದ್ಯ ಅವರ ಮಗ ಈಗ ಕಣಕ್ಕೆ ಇಳಿದಿದ್ದಾರೆ ಎಂದು ದೇವೇಗೌಡರ (H.D.Deve Gowda) ಕುಟುಂಬ ರಾಜಕಾರಣದ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ (Sumalatha Ambareesh) ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ (BJP) ಬೂತ್ ಮಟ್ಟದ ಕಾರ್ತಕರ್ತರ ಸಭೆಯಲ್ಲಿ ಮಾತನಾಡಿದ ಸುಮಲತಾ ಅವರು, ಅಂಬರೀಶ್ ಅವರ ರಾಜಕೀಯ ಜೀವನ ಪ್ರಾರಂಭವಾಗಿದ್ದೇ ರಾಮನಗರದಿಂದ (Ramanagara). ಈ ರಾಮನಗರಕ್ಕೂ ನಮ್ಮ […]