Kornersite

Bengaluru Just In Karnataka State

ಸಕ್ಕರೆ ನಾಡಿನಲ್ಲಿ ಅಂಬಿ ಪುತ್ರನ ಬೀಗರೂಟ; ಜೂನ್ 5 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಜೋಡಿ

ಅಭಿಷೇಕ್ ಅಂಬರೀಶ್- ಅವಿವಾ (Aviva) ಮದುವೆಯ ಬೀಗರೂಟ ಕಾರ್ಯಕ್ರಮಕ್ಕೆ ಮಂಡ್ಯಕ್ಕೆ ತೆರಳಿದ್ದಾರೆ. ಇನ್ನೊಂದೆಡೆ ಮಂಡ್ಯದ ಜನರಿಗೆ ವೀಡಿಯೋ ಮೂಲಕ ಬೀಗರೂಟ ಕಾರ್ಯಕ್ರಮಕ್ಕೆ ಸುಮಲತಾ (Sumalatha ಅವರು ಆಹ್ವಾನಿಸಿದ್ದಾರೆ. ಜೂನ್ 5ರಂದು ಅಭಿ- ಅವಿವಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಜೂನ್ 7ರಂದು ಅಭಿವಾ ಆರತಕ್ಷತೆಯನ್ನ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ಕನ್ನಡ ಮಾತ್ರವಲ್ಲದೇ ಸೌತ್, ಬಾಲಿವುಡ್ ಸೂಪರ್ ಸ್ಟಾರ್ಸ್ ಆಗಮಿಸಿದ್ದರು. ಅಂಬಿ ಸ್ನೇಹ ವರ್ಗವೇ ಅಭಿಷೇಕ್ ವಿವಾಹ ಸಮಾರಂಭದಲ್ಲಿ ಸಾಕ್ಷಿಯಾದರು. ಮಂಡ್ಯದ ಜನರಿಗೆ ಅಭಿವಾ ಮದುವೆಯ ಬೀಗರೂಟಕ್ಕೆ ಅದ್ದೂರಿಯಾಗಿ ಸಿದ್ಧತೆ […]

Entertainment Just In Sandalwood

Abhishek Ambarish: ಜೂನಿಯರ್ ಅಂಬರೀಶ್, ಅವಿವಾ ಆರತಕ್ಷತೆ ಇಂದು!

ಜೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ (Abhishek Ambarish) ಅವರ ಆರತಕ್ಷತೆ ಇಂದು ಸಂಜೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ. ಆರತಕ್ಷತೆಗಾಗಿ (Reception) ಅರಮನೆ ಮೈದಾನ ಸಿಂಗಾರಗೊಂಡಿದ್ದು, ಅಭಿಷೇಕ್ ಮತ್ತು ಅವಿವಾ (Aviva) ಜೋಡಿಗೆ ಹಾರೈಸುವುದಕ್ಕಾಗಿ ಇಂದು ಕೂಡ ದೇಶದ ವಿವಿಧ ಭಾಗಗಳಿಂದ ಗಣ್ಯರು ಆಗಮಿಸುವ ಸಾಧ್ಯತೆ ಇದೆ. ಎರಡು ದಿನಗಳ ಹಿಂದೆ ನಡೆದ ಮದುವೆ (Wedding) ಸಮಾರಂಭದಲ್ಲಿ ನಟ ರಜನಿಕಾಂತ್, ಸುದೀಪ್, ಯಶ್, ಕ್ರಿಕೆಟಿಗ ಅನಿಲ್ ಕುಂಬ್ಳೆ, ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ತಮಿಳು ನಟ […]

Bengaluru Entertainment Just In Karnataka Politics Sandalwood State

ಅಂಬಿ ನೆನೆದು ಭಾವುಕರಾದ ಸಂಸದೆ ಸುಮಲತಾ ಅಂಬರೀಶ್!

ರೆಬಲ್ ಸ್ಟಾರ್ ಅಂಬರೀಶ್ (Ambarish) ಅವರ 71ನೇ ಜನ್ಮ ದಿನ ಇಂದು. ಹೀಗಾಗಿ ಗಣ್ಯರು ಸೇರಿದಂತೆ ಅಭಿಮಾನಿಗಳು ಶುಭಾಶಯ ತಿಳಿಸುತ್ತಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಸಚಿವ ಸುಧಾಕರ್ ಸೇರಿದಂತೆ ಹಲವಾರು ರಾಜಕೀಯ ಗಣ್ಯರು ಅಂಬರೀಶ್ ಹುಟ್ಟು ಹಬ್ಬಕ್ಕೆ (Birthday) ಶುಭಾಶಯ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಅವರ ಪತ್ನಿ ಸುಮಲತಾ ಅಂಬರೀಶ್ (Sumalatha) ಭಾವುಕ ಪತ್ರವೊಂದನ್ನು (Letter) ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ ನಿಮ್ಮ ಬಾಲ್ಯದ ದಿನಗಳನ್ನು ಆಗಾಗ್ಗೆ ಹೇಳುತ್ತಿದ್ದಿರಿ. ಬಾಲ್ಯದ ಆ ತುಂಟತನ ಅದು ನಿಮ್ಮಲ್ಲಿ ಕೊನೆವರೆಗೂ ಇತ್ತು. […]