Kornersite

Just In National

ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ ನಿಷೇಧ!

ದೆಹಲಿ : ದೆಹಲಿಯಲ್ಲಿ ಪಟಾಕಿ ಬಳಕೆ ನಿಷೇಧಿಸಲಾಗಿದೆ. ಅರವಿಂದ್ ಕೇಜ್ರಿವಾಲ್ (Delhi CM Arvind Kejriwal) ನೇತೃತ್ವದ ಸರ್ಕಾರ ಪಟಾಕಿ ಬಳಕೆ ನಿಷೇಧಿಸಿದ ಬೆನ್ನಲ್ಲಿಯೇ ಸುಪ್ರೀಂ ಕೋರ್ಟ್ (Supreme Court On Ban Crackers) ಬೆಂಬಲ ವ್ಯಕ್ತಪಡಿಸಿ, ಮಧ್ಯ ಪ್ರವೇಶಿಸಲು ನಿರಾಕರಿಸಿದೆ. ಬೇರಿಯಂ ಬಳಸಿ ತಯಾರಿಸುವ ಹಸಿರು ಪಟಾಕಿಗಳ ಬಳಕೆಗೆ ಕೋರಿ ಸಲ್ಲಿಸಿದ ಮನವಿಯನ್ನೂ ದೇಶದ ಅತ್ಯುನ್ನತ ಕೋರ್ಟ್ ತಿರಸ್ಕರಿಸಿ ಸಾರ್ವಜನಿಕರಿಗೆ ದೀಪಾವಳಿಯ ಶುಭಾಶಯ ಹೇಳಿದೆ. ರಾಜಧಾನಿಯಲ್ಲಿ ಪಟಾಕಿ ಮಾರಾಟಕ್ಕೆ ತಾತ್ಕಾಲಿಕ ಪರವಾನಗಿ ನೀಡದಂತೆ ಸುಪ್ರೀಂ ಕೋರ್ಟ್, […]

Just In National

ಸನಾತನ ಧರ್ಮದ ವಿವಾದ; ಉದಯನಿಧಿ ಸ್ಟಾಲಿನ್ ಗೆ ಕೋರ್ಟ್ ನಿಂದ ನೊಟೀಸ್!

ನವದೆಹಲಿ : ಸನಾತನ ಧರ್ಮದ ಕುರಿತು ನೀಡಿ ವಿವಾದಕ್ಕೆ ಕಾರಣವಾಗಿದ್ದ ಡಿಎಂಕೆ ಸಚಿವ ಉದಯನಿಧಿ ಸ್ಟಾಲಿನ್‍ಗೆ ಸುಪ್ರೀಂ ಕೋರ್ಟ್ (Supreme Court) ತರಾಟೆಗೆ ತೆಗೆದುಕೊಂಡು ನೊಟೀಸ್ ನೀಡಿದೆ. ತಮಿಳುನಾಡು ಸರ್ಕಾರ, ಉದಯನಿಧಿ ಸ್ಟಾಲಿನ್ (Udhayanidhi Stalin), ಸಿಬಿಐ, ಎ ರಾಜಾ ಸೇರಿದಂತೆ ಇನ್ನಿತರ ಪಕ್ಷಗಳಿಗೆ ಕೂಡ ನೊಟೀಸ್ ನೀಡಿದೆ. ಸನಾತನ ಧರ್ಮವನ್ನು ನಿರ್ಮೂಲನೆ ಮಾಡಿ ಎಂಬ ಹೇಳಿಕೆಗಾಗಿ ಉದಯನಿಧಿ ಸ್ಟಾಲಿನ್ ವಿರುದ್ಧ ಎಫ್‍ಐಆರ್ ದಾಖಲಿಸುವಂತೆ ಕೋರಿ ಸಲ್ಲಿಸಿರುವ ಮನವಿಗೆ ನ್ಯಾಯಾಲಯ ನೊಟೀಸ್ ಜಾರಿ ಮಾಡಿದೆ. ಅರ್ಜಿದಾರರ ಮನವಿಯಲ್ಲಿ […]