Kornersite

Just In National

ವಿದ್ಯಾರ್ಥಿಗಳ ಕೂದಲು ಕಟ್ ಮಾಡಿದ ಶಿಕ್ಷಕಿ: ಶಾಲೆಯಿಂದ ವಜಾ

Noida: ವಿದ್ಯಾರ್ಥಿಗಳು (Students) ಶಿಸ್ತಿನಿಂದ ಇರಬೇಕು. ಯೂನಿಫಾರ್ಮ್, ಕೂದಲು ಕತ್ತರಿಸಿಕೊಂಡು ಬರೋದು, ಉಗುರು ಕತ್ತರಿಸಿಕೊಂಡು ಬರೋದು ಹೀಗೆ ಈ ನಿಯಮಗಳನ್ನು ಶಾಲಾ (school)ಆಡಳಿತ ಮಂಡಳಿಯವರು ಹೇಳ್ತಾರೆ. ಯಾರಾದ್ರು ಮಕ್ಕಳು ಹೀಗೆ ಮಾಡದೇ ಇದ್ದಲ್ಲಿ ಅವರ ಪೋಷಕರಿಗೆ ತಿಳಿಸುತ್ತಾರೆ. ಆದ್ರೆ ಇಲ್ಲೊಬ್ಬ ಶಿಕ್ಷಕಿ (Teacher)ಮಕ್ಕಳು ಶಿಸ್ತಿನಿಂದ ಇರಬೇಕು ಅನ್ನೋ ಕಾರಣಕ್ಕೆ ತಾನೇ ಖುದ್ದು ಮಕ್ಕಳ ಕೂದಲು ಕತ್ತರಿಸಿದ್ದಾಳೆ. ಈ ಘಟನೆ ನಡೆದಿರೋದು ನೋಯ್ಡಾದ ಖಾಸಗಿ ಶಾಲೆಯೊಂದರಲ್ಲಿ. ಶಿಕ್ಷಕಿ ಹೀಗೆ ಮಾಡಿದ್ದಕ್ಕೆ ಶಾಲೆಯವರು ವಜಾಗೊಳಿಸಿದ್ದಾರೆ. ನೋಯ್ಡಾ ಸೆಕ್ಟರ್ 168 ನಲ್ಲಿರುವ […]

Bengaluru Crime Karnataka Politics State

ಭ್ರಷ್ಟಾಚಾರ; 11 ಅಧಿಕಾರಿಗಳು ಅಮಾನತು; ಬರೋಬ್ಬರಿ 250 ಕೋಟಿ ರೂ. ಗುಳುಂ ಮಾಡಿರುವ ಆರೋಪ!

ಅಭಿವೃದ್ದಿ ಕಾರ್ಯಕ್ರಮಗಳ ಅಡಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಬಿಡುಗಡೆಯಾದ ಅನುದಾನದಲ್ಲಿ ಕಾಮಗಾರಿ ನಡೆಸದೆ 250 ಕೋಟಿ ರೂ. ಮೊತ್ತದ ಬಿಲ್ ಪಾವತಿ ಮಾಡಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಆರ್ಆರ್ ನಗರದ ಬಿಬಿಎಂಪಿ ವ್ಯಾಪ್ತಿಯಲ್ಲಿ ಟಿವಿಸಿಸಿ ವಿಭಾಗದ ಮುಖ್ಯ ಇಂಜಿನಿಯರ್ ದೊಡ್ಡಯ್ಯ ಸೇರಿದಂತೆ 11 ಜನ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ನೀಡಿದ ದೂರಿನ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಇಲಾಖೆಯ ಅಧೀನ ಕಾರ್ಯದರ್ಶಿ ಅವರಿಂದ 11 ಮಂದಿಯ ವಿರುದ್ಧ ಕ್ರಮಕೈಗೊಳ್ಳಲಾಗಿದೆ ಎಂದು […]

Bengaluru Just In Karnataka Politics State

Karnataka Assembly Election: ಬಂಡಾಯ ಎದ್ದು ಸ್ಪರ್ಧಿಸಿದವರಿಗೆ ಬಿಗ್ ಶಾಕ್!

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಪಕ್ಷದಲ್ಲಿದ್ದರೂ ಬಂಡಾಯವೆದ್ದಿರುವ 24 ಅಭ್ಯರ್ಥಿಗಳನ್ನು ಉಚ್ಛಾಟನೆ ಮಾಡಲಾಗಿದೆ. ಕೆಲವು ವಿಧಾನಸಭಾ ಕ್ಷೇತ್ರಗಳಲ್ಲಿ ಮಾಜಿ ಶಾಸಕರು, ಸಚಿವರು, ಕಾಂಗ್ರೆಸ್‌ ಘಟಕದಲ್ಲಿ ಪ್ರಮುಖ ಸ್ಥಾನಮಾನ ಹೊಂದಿದ್ದವರು, ಕಾಂಗ್ರೆಸ್‌ ಮುಖಂಡರು ಹಾಗೂ ಟಿಕೆಟ್‌ ಆಕಾಂಕ್ಷಿಗಳು ಈಗಾಗಲೇ ಟಿಕೆಟ್‌ ಸಿಗದೇ ಬಂಡಾಯ ಸ್ಪರ್ಧೆ ಮಾಡಿದ್ದಾರೆ. ಅಲ್ಲದೇ, ಹಲವರು ಪಕ್ಷದ ಬಾವುಟ ಉಪಯೋಗಿಸಿ ಪ್ರಚಾರ ನಡೆಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಪಕ್ಷವು ಶಿಸ್ತು ಕ್ರಮ ಕೈಗೊಂಡಿದೆ. ಬಂಡಾಯವೆದ್ದ 24 ಅಭ್ಯರ್ಥಿಗಳನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದಲೇ ಉಚ್ಛಾಟನೆ ಮಾಡಲಾಗಿದೆ. […]

Bengaluru Crime Just In Karnataka State

Breaking News: ಬಿಜೆಪಿ ಪರ ಪ್ರಚಾರ ಮಾಡಿದ್ದ ನಾಲ್ವರು ಪೊಲೀಸರ ಎತ್ತಂಗಡಿ!

Chitradurga : ಬಿಜೆಪಿ (BJP) ಪರ ಪ್ರಚಾರ ಮಾಡಿದ್ದಾರೆ ಎಂಬ ಕಾರಣಕ್ಕೆ ನಾಲ್ವರು ಪೊಲೀಸರನ್ನು (Police) ವರ್ಗಾವಣೆ (Transfer) ಮಾಡಿರುವ ಘಟನೆ ಚಿತ್ರದುರ್ಗ (Chitradurga) ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ. ರಾಜಕೀಯ ಪಕ್ಷದ ಪರ ಪ್ರಚಾರ ಮಾಡಿದ ಪೊಲೀಸ್ ಕಾನ್‌ ಸ್ಟೇಬಲ್ ಶಿವಮೂರ್ತಿ, ಫಿರ್ದೋಸ್, ತಿಮ್ಮೇಶ್ ತಿಮ್ಮರಾಯಪ್ಪ ಹಾಗೂ ಮೌನೇಶ್ವರ್ ವಿರುದ್ಧ ಕಾಂಗ್ರೆಸ್ ಪಕ್ಷವು ಚುನಾವಣಾಧಿಕಾರಿಗೆ ದೂರು ನೀಡಿತ್ತು. ಈ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸರನ್ನು ವರ್ಗಾವಣೆ ಮಾಡಿ ಎಸ್ಪಿ ಆದೇಶ ಹೊರಡಿಸಿದ್ದಾರೆ. ಇವರೆಲ್ಲ ಬಿಜೆಪಿ ಅಭ್ಯರ್ಥಿ […]

Bengaluru Crime Just In Karnataka State

Crime News : ಸೊಂಟದ ವಿಷ್ಯಕ್ಕೆ ಹೋಗಿ ಸಸ್ಪೆಂಡ್ ಆದ ಪೊಲೀಸಪ್ಪ!

Bangalore : ಮಹಿಳೆಯರಿಗೆ ಕಿರುಕುಳ ನೀಡುವವರಿಗೆ ನಾಲ್ಕು ತದಿಕಿ ಬುದ್ಧಿ ಹೇಳಿ, ಸಮಾಜದಲ್ಲಿ ಸ್ವಾಸ್ಥ್ಯ ಮರೆಯಬೇಕಾಗಿದ್ದ ಪೊಲೀಸ್ ಅಧಿಕಾರಿಯೇ ದುರ್ವರ್ತನೆ ತೋರಿ ಅಮಾನತಾಗಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ವಿವಾಹ ವಿಚ್ಛೇದನ ಪ್ರಕರಣದಲ್ಲಿ ಹೇಳಿಕೆ ನೀಡಲು ಬಂದಿದ್ದ ಮಹಿಳೆಯ ಸೊಂಟ ಹಾಗೂ ನಿತಂಬ ಮುಟ್ಟಿದ ಆರೋಪದ ಹಿನ್ನೆಲೆಯಲ್ಲಿ ಸುದ್ದಗುಂಟೆಪಾಳ್ಯ ಪೊಲೀಸ್‌ ಠಾಣೆಯ ಪಿಎಸ್ ಐ ಮಂಜುನಾಥ್ ಎಂಬಾತನನ್ನು ಅಮಾನತು ಮಾಡಲಾಗಿದೆ. ಪೊಲೀಸ್‌ ಠಾಣೆಗೆ ದೂರು ನಿಡಲು ಹೋಗಿದ್ದ ಮಹಿಳೆಯೊಬ್ಬರು ತನ್ನ ಮೇಲೆ ಸುದ್ದಗುಂಟೆಪಾಳ್ಯ ಪಿಎಸ್‌ಐ ಮಂಜುನಾಥ್‌ ಅವರು ಮೈ-ಕೈ […]