Kornersite

Crime Just In National

15 ವರ್ಷದ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ನಡೆಸಿದ ಸ್ವಾಮೀಜಿ!

ಆಶ್ರಮದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಸ್ವಾಮೀಜಿಯನ್ನು ವಿಶಾಖಪಟ್ಟಣಂ ನಗರದ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. 15 ವರ್ಷದ ಬಾಲಕಿಯ ಮೇಲೆ ಒಂದು ವರ್ಷಕ್ಕೂ ಹೆಚ್ಚು ಕಾಲ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ವೆಂಕೋಜಿಪಾಲೆಂನಲ್ಲಿರುವ ಸ್ವಾಮಿ ಜ್ಞಾನಾನಂದ ಆಶ್ರಮ, ಅನಾಥಾಶ್ರಮ ಮತ್ತು ವೃದ್ಧಾಶ್ರಮದ ಮುಖ್ಯಸ್ಥ ಸ್ವಾಮಿ ಪೂರ್ಣಾನಂದ (64) ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಸ್ವಾಮಿ ಈಗ ಎರಡನೇ ಬಾರಿಗೆ ಅತ್ಯಾಚಾರದಲ್ಲಿ ಬಂಧಿಯಾಗಿದ್ದಾನೆ. ಈ ಹಿಂದೆ 2011ರಲ್ಲಿ 13 ವರ್ಷದ ಬಾಲಕಿಯ […]

Crime Just In State

63 ವರ್ಷದ ಸ್ವಾಮೀಜಿಯಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ!

Hyderabad: ಅಪ್ರಾಪ್ತೆ ಮೇಲೆ ಅತ್ಯಾಚಾರ ಮಾಡಿದ 63 ವರ್ಷದ ಸ್ವಾಮೀಜಿಯನ್ನ್ ಆಂಧ್ರ ಪೊಲೀಸರು ಬಂಧಿಸಿದ್ದಾರೆ. ಇಷ್ಟೇ ಅಲ್ಲ ಆ ಬಾಲಕಿಯನ್ನು ಎರಡು ವರ್ಷಗಳ ಕಾಲ ಆಶ್ರಮದಲ್ಲಿ ಚೈನ್ ಹಾಕಿ ಕೂಡಿ ಹಾಕಿದ್ದ. ಪ್ರತಿನಿತ್ಯ ಆಕೆಯ ಮೇಲೆ ಅತ್ಯಾಚಾರ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಸ್ವಾಮಿ ಪೂರ್ಣಾನಂದ, ವೆಂಕೋಜಿಪಾಲೆಂ ಎಂಬ ಪ್ರದೇಶದಲ್ಲಿ ಅನಾಥಾಶ್ರಮ ಮತ್ತು ವೃದ್ದಾಶ್ರಮ ನಡೆಸುತ್ತಿದ್ದ. ಸಂತ್ರಸ್ತೆ ವಿಜಯವಾಡದಲ್ಲಿ ನೀಡಿದ ದೂರಿನ ಮೇರೆಗೆ ಪೊಲೀಸರು ಪೂರ್ಣಾನಂದ ಸ್ವಾಮಿಯನ್ನು ಅರೆಸ್ಟ್ ಮಾಡಿದ್ದಾರೆ. ಸಂತ್ರಸ್ತೆ ಕಂಪ್ಲೆಂಟ್ ನಲ್ಲಿ ತನ್ನನ್ನು […]