Kornersite

Crime Just In Karnataka State

ಹಣ ಕೊಡದಿದ್ದರೆ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಶಿಕ್ಷಕಿಗೆ ಬೆದರಿಕೆ!

ಚಾಮರಾಜನಗರ: ಪಾಪಿಯೊಬ್ಬ ಶಾಲಾ ಶಿಕ್ಷಕಿಯ(Teacher) ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ.10 ಲಕ್ಷ ರೂ. ಹಣ ನೀಡದೆ ಇದ್ದರೆ ಏರಿಯಾದಲ್ಲಿ ದೊಡ್ಡದಾಗಿ ಫ್ಲೆಕ್ಸ್ ಹಾಕುವುದಾಗಿ ಬ್ಲ್ಯಾಕ್ ಮೇಲ್ ಮಾಡಿರುವ ಘಟನೆ ನಡೆದಿದೆ. ಅಬ್ದುಲ್ ಅಸೀಮ್ ಹಾಗೂ ಮಯೂರ್ ಎನ್ನುವರ ಶಿಕ್ಷಕಿ ಹತ್ತಿರ ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದಲ್ಲದೆ ಪತಿ ಬಿಟ್ಟು ಬರುವಂತೆ ಒತ್ತಾಯಿಸಿದ್ದಾನೆ. ಪತಿ ಬಿಟ್ಟು ಬರದಿದ್ದರೆ ಹಿಂದೂ-ಮುಸ್ಲಿಂ ಗಲಾಟೆ ಮಾಡಿಸುವುದಾಗಿ ಕಿರುಕುಳ ನೀಡಿದ್ದಾರೆ. ಹೀಗಾಗಿ ಮನನೊಂದು ಪೊಲೀಸ್ ಠಾಣೆಯಲ್ಲಿ […]

Just In National

ವಿದ್ಯಾರ್ಥಿಗಳ ಕೂದಲು ಕಟ್ ಮಾಡಿದ ಶಿಕ್ಷಕಿ: ಶಾಲೆಯಿಂದ ವಜಾ

Noida: ವಿದ್ಯಾರ್ಥಿಗಳು (Students) ಶಿಸ್ತಿನಿಂದ ಇರಬೇಕು. ಯೂನಿಫಾರ್ಮ್, ಕೂದಲು ಕತ್ತರಿಸಿಕೊಂಡು ಬರೋದು, ಉಗುರು ಕತ್ತರಿಸಿಕೊಂಡು ಬರೋದು ಹೀಗೆ ಈ ನಿಯಮಗಳನ್ನು ಶಾಲಾ (school)ಆಡಳಿತ ಮಂಡಳಿಯವರು ಹೇಳ್ತಾರೆ. ಯಾರಾದ್ರು ಮಕ್ಕಳು ಹೀಗೆ ಮಾಡದೇ ಇದ್ದಲ್ಲಿ ಅವರ ಪೋಷಕರಿಗೆ ತಿಳಿಸುತ್ತಾರೆ. ಆದ್ರೆ ಇಲ್ಲೊಬ್ಬ ಶಿಕ್ಷಕಿ (Teacher)ಮಕ್ಕಳು ಶಿಸ್ತಿನಿಂದ ಇರಬೇಕು ಅನ್ನೋ ಕಾರಣಕ್ಕೆ ತಾನೇ ಖುದ್ದು ಮಕ್ಕಳ ಕೂದಲು ಕತ್ತರಿಸಿದ್ದಾಳೆ. ಈ ಘಟನೆ ನಡೆದಿರೋದು ನೋಯ್ಡಾದ ಖಾಸಗಿ ಶಾಲೆಯೊಂದರಲ್ಲಿ. ಶಿಕ್ಷಕಿ ಹೀಗೆ ಮಾಡಿದ್ದಕ್ಕೆ ಶಾಲೆಯವರು ವಜಾಗೊಳಿಸಿದ್ದಾರೆ. ನೋಯ್ಡಾ ಸೆಕ್ಟರ್ 168 ನಲ್ಲಿರುವ […]

Crime Just In Karnataka State

ಶಾಲಾ ಮಕ್ಕಳಿಂದ ಮನೆ ಕೆಲ ಮಾಡಿಸುತ್ತಿದ್ದ ಶಿಕ್ಷಕನಿಗೆ ಸಿಕ್ತು ಗೇಟ್ ಪಾಸ್

ಮಕ್ಕಳ ಭವಿಷ್ಯ ರೂಪಿಸಬೇಕಿದ್ದ ಶಿಕ್ಷಕನೊಬ್ಬ ಮಕ್ಕಳಿಂದ ಮನೆ ಕೆಲಸ ಮಾಡಿಸಿದ್ದಾನೆ. ಅಷ್ಟೇ ಅಲ್ಲ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಘಟನೆ ನಡೆದಿರೋದು ಬಳ್ಳಾರಿ ಜಿಲ್ಲೆಯ ಯಲ್ಲಾಪುರದಲ್ಲಿ. ಯಲ್ಲಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಶಾಸ್ತ್ರಿ ಕೃಷ್ಣಮೂರ್ತಿ ಎನ್ನುವವನೇ ಈ ಕೃತ್ಯ ಏಸಗಿದ್ದು. ನಾಲ್ಕೈದು ವರ್ಷಗಳ ಹಿಂದೆಯಷ್ಟೇ ಶಿಕ್ಷಕನಾಗಿ ನೇಮಕಗೊಂಡಿದ್ದ. ಈತನ ಕಿತಾಪತಿ ಒಂದೆರಡಲ್ಲ ಬಿಡಿ. ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದನಂತೆ. ಮನೆ ಪಾಟದ ನೆಪ ಮಾಡಿಕೊಂಡು ವಿದ್ಯಾರ್ಥಿನಿಯರನ್ನು ಮೆನೆಗೆ ಕರೆಸಿಕೊಳ್ಳುತ್ತಿದ್ದನಂತೆ. ವಿದ್ಯಾರ್ಥಿಗಳ ಬಳಿ […]

Crime Just In National

Harrashment: ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಪಾಪಿ ಶಿಕ್ಷಕ; ಸಹ ಶಿಕ್ಷಕರಿಂದಲೂ ಸಪೋರ್ಟ್!

ಶಾಲಾ ಶಿಕ್ಷಕನೊಬ್ಬ 18 ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಷಹಜಹಾನ್‌ ಪುರ ಜಿಲ್ಲೆಯ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಬೆಂಬಲಿಸಿದ್ದಕ್ಕಾಗಿ ಶಾಲೆಯ ಪ್ರಾಂಶುಪಾಲರು ಮತ್ತು ಸಹಾಯಕ ಶಿಕ್ಷಕರ ಮೇಲೂ ಆರೋಪ ಹೊರಿಸಲಾಗಿದೆ. ಕಂಪ್ಯೂಟರ್ ಶಿಕ್ಷಕರಾಗಿದ್ದಾರೆ ಪೊಲೀಸರು ತಿಳಿಸಿದ್ದಾರೆ. ಎಲ್ಲಾ ಮೂವರು ಆರೋಪಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, ಐಪಿಸಿ ಮತ್ತು ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ […]

Bengaluru Just In Karnataka State

Teachers Job: 15,000 ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಪ್ರಕಟ!

ಕರ್ನಾಟಕದಲ್ಲಿ 15 ಸಾವಿರ ಶಿಕ್ಷಕರ ನೇಮಕಾತಿಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದ್ದು, ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಕುರಿತು ಅಧಿಸೂಚನೆ ಹೊರಡಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳನ್ನು ಸಿದ್ಧವಾಗಿಟ್ಟುಕೊಳ್ಳಲು ಈ ಮೂಲಕ ಸೂಚನೆ ನೀಡಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಈ ಕುರಿತು ಅಧಿಸೂಚನೆ ಹೊರಡಿಸಿದ್ದು, ಪದವೀಧರ ಪ್ರಾಥಮಿಕ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ 1:1 ಅನುಪಾತದ ಅಂತಿಮ ಆಯ್ಕೆ ಪಟ್ಟಿಯನ್ನು ಇಲಾಖಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. 26 ಜಿಲ್ಲೆಗಳಲ್ಲಿ ಅಂತಿಮ ಆಯ್ಕೆ ಪಟ್ಟಿಯಲ್ಲಿರುವ ಆಯ್ಕೆಯಾಗಿರುವ ಎಲ್ಲ ಅಭ್ಯರ್ಥಿಗಳ ಮೂಲ ದಾಖಲೆಗಳ ನೈಜತ್ವ […]