Kornersite

Crime Entertainment Just In Mix Masala

Breaking News: ಸಾಲಕ್ಕೆ ಭಯ ಪಟ್ಟು ಆತ್ಮಹತ್ಯೆ ಮಾಡಿಕೊಂಡ ಖ್ಯಾತ ಕೋರಿಯಾಗ್ರಾಫರ!

ಇತ್ತೀಚೆಗೆ ಎಲ್ಲ ಚಿತ್ರರಂಗದಲ್ಲಿಯೂ ಹೊಡೆತ ಬೀಳುತ್ತಿವೆ. ತೆಲುಗು (Telugu) ಚಿತ್ರ ರಂಗದ ಖ್ಯಾತ ಕೋರಿಯೊಗ್ರಾಫರ್ (Choreographer) ಚೈತನ್ಯ (Chaitanya) ಅವರು ಸಾಲದ ಕಾಟ ತಾಳಲಾರದೆ ಆತ್ಮಹತ್ಯೆಗೆ (Suicide) ಶರಣಾಗಿದ್ದಾರೆ. ಸಾಕಷ್ಟು ಸಾಲ ಮಾಡಿಕೊಂಡಿದ್ದ ಚೈತನ್ಯ, ತೀರಿಸಲಾಗದೆ ಹಲವು ದಿನಗಳಿಂದ ಮನನೊಂದಿದ್ದರು ಎನ್ನಲಾಗುತ್ತಿದೆ. ಈ ಕುರಿತು ವಿಡಿಯೋವೊಂದನ್ನು ಮಾಡಿರುವ ಅವರು, ನನ್ನ ಸಾವಿಗೆ ನಾನೇ ಕಾರಣ ಎಂದು ಹೇಳಿದ್ದಾರೆ. ಚೈತನ್ಯ ಆಂಧ್ರದ ನೆಲ್ಲೂರಿನಲ್ಲಿ ವಾಸವಿದ್ದರು. ಅವರು ಸಾಯುವುದಕ್ಕೂ ಮುನ್ನ ವಿಡಿಯೋವೊಂದನ್ನು ಮಾಡಿದ್ದಾರೆ. ‘ನನ್ನ ತಂದೆ, ತಾಯಿ ಹಾಗೂ ಸಹೋದರಿ […]

Bollywood Entertainment Just In Karnataka Sandalwood

Heart Attack: ಹಾಸ್ಯ ಕಲಾವಿದ ಹೃದಯಾಘಾತಕ್ಕೆ ಬಲಿ!

ಹೃದಯಾಘಾತವು ಚಿತ್ರರಂಗಕ್ಕೆ ಶಾಕಿಂಗ್ ಸುದ್ದಿ ನೀಡುತ್ತಲೇ ಇದೆ. ಕೊರೊನಾ ನಂತರದ ದಿನಗಳಿಂದ ಹಲವಾರು ನಟರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಸದ್ಯ ತೆಲುಗಿನ ಹಾಸ್ಯ ನಟ ಅಲ್ಲು ರಮೇಶ್ (Allu Ramesh) ನಿಧನರಾಗಿದ್ದಾರೆ. ಮಂಗಳವಾರ ವಿಶಾಖಪಟ್ಟಣದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರು ಸಾವನ್ನಪ್ಪಿರುವ ವಿಷಯವನ್ನು ಕುಟುಂಬಸ್ಥಱು ಖಚಿತಪಡಿಸಿದ್ದಾರೆ. ರಮೇಶ್ ಅವರ ಹಠಾತ್ ನಿಧನಕ್ಕೆ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ. ಅವರ ಕುಟುಂಬದವರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. ಅಲ್ಲು ರಮೇಶ್ ಹಲವು ವೆಬ್ ಸಿರೀಸ್ ಹಾಗೂ ಸಿನಿಮಾಗಳಲ್ಲಿ ನಟಿಸಿದ್ದರು. ಇತ್ತೀಚೆಗೆ ಬಿಡುಗಡೆಯಾದ […]