Kornersite

Entertainment Gossip Just In Mix Masala

ತೆಲುಗು ನಟಿಯರ ಬಗ್ಗೆ ಬೇಸರ ವ್ಯಕ್ತಪಡಿಸಿದ ಅಲ್ಲು ಅರ್ಜುನ್!

ಟಾಲಿವುಡ್ ನಲ್ಲಿ ಸದ್ಯ ಆನಂದ್ ದೇವರಕೊಂಡ, ವೈಷವಿ, ವಿರಾಜ್ ನಟನೆಯ ಬೇಬಿ ಸಿನಿಮಾದ ಸದ್ದು ಹೆಚ್ಚಾಗಿದೆ. ಇದೀಗ ‘ಬೇಬಿ’ (Baby) ಸಿನಿಮಾದ ಸಕ್ಸಸ್ ಮೀಟ್ ಕಾರ್ಯಕ್ರಮಕ್ಕೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ (Allu Arjun) ಸಾಥ್ ನೀಡಿದ್ದಾರೆ. ಜೊತೆಗೆ ನಮ್ಮ ಟಾಲಿವುಡ್‌ನಲ್ಲಿ ತೆಲುಗು ನಟಿಯರ ಬೆಳವಣಿಗೆ ಕಮ್ಮಿಯಾಗಿದೆ ಎಂದು ಬೇಸರ ಹೊರಹಾಕಿದ್ದಾರೆ. ನಾಯಕಿ ವೈಷ್ಣವಿ ಚೈತನ್ಯ ಅವರು ಬೇಬಿ ಸಿನಿಮಾದಲ್ಲಿನ ನಟನೆಗೆ ಹಾಡಿ ಹೊಗಳಿದ್ದಾರೆ. ವೈಕುಂಠಪುರಮಲ್ಲೋ’ ಸಿನಿಮಾದಲ್ಲಿ ಅಲ್ಲು ಅರ್ಜುನ್‌ಗೆ ತಂಗಿಯಾಗಿ ವೈಷ್ಣವಿ ನಟಿಸಿದ್ದರು. ರಶ್ಮಿಕಾ ಮಂದಣ್ಣ- […]

Entertainment Just In

ಅಮೃತವರ್ಷಿಣಿ ಶರತ್ ಬಾಬು ಇನ್ನಿಲ್ಲ; ಅನಾರೋಗ್ಯದಿಂದ ಸಾವನ್ನಪ್ಪಿದ ನಟ!

ಅಮೃತವರ್ಷಿಣಿ’ (Amruthavarshini) ಚಿತ್ರದ ಹಿರಿಯ ನಟ ಶರತ್ ಬಾಬು (Sarath Babu) ನಿಧನರಾಗಿದ್ದಾರೆ. ಮೇ 22ರಂದು ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ನಟ ಸಾವನ್ನಪ್ಪಿದ್ದಾರೆ. ನಟ ಶರತ್ ಬಾಬು (Sarath Babu) ಏಪ್ರಿಲ್ ಮೊದಲ ವಾರದಲ್ಲಿಯೇ ಬೆಂಗಳೂರಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಆರೋಗ್ಯದಲ್ಲಿ ಚೇತರಿಕೆ ಕಂಡು ಬಾರದ ಹಿನ್ನೆಲೆಯಲ್ಲಿ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ಸೇರಿಸಲಾಯಿತು. ಬಹು ಅಂಗಾಂಗ ವೈಫಲ್ಯದಿಂದ ಶರತ್ ಬಾಬು ಅವರು ಬಳಲುತ್ತಿದ್ದರು. ಸದ್ಯ ಚಿಕಿತ್ಸೆ ಫಲಕಾರಿಯಾಗದೆ ನಟ ಶರತ್ ಇಹಲೋಕ ತ್ಯಜಿಸಿದ್ದಾರೆ. ಐಸಿಯು ವಾರ್ಡ್‌ನಲ್ಲಿಟ್ಟು ಸೂಕ್ತ […]