Kornersite

Just In Karnataka State

ಮೇಕೆ ನುಂಗಲು ಯತ್ನಿಸಿದ 15 ಅಡಿಯ ಹೆಬ್ಬಾವು; ಬೆಚ್ಚಿ ಬಿದ್ದ ಜನ!

15 ಅಡಿ ಉದ್ದದ ಹೆಬ್ಬಾವೊಂದು ಮೇಕೆ ನುಂಗಲು ಯತ್ನಿಸಿರುವ ಘಟನೆ ನಡೆದಿದೆ. ತುಮಕೂರಿನ ಕೊರಟಗೆರೆ ತಾಲೂಕಿನ ಮಣವಿನಕುರಿಕೆಯಲ್ಲಿ ಈ ಘಟನೆ ನಡೆದಿದೆ. ಗ್ರಾಮದ ವೆಂಕಟರಮಣ ಅವರ ಹೊಲದಲ್ಲಿ ಪತ್ತೆಯಾಗಿರುವ ಹೆಬ್ಬಾವು, ಸುಮಾರು 15 ಅಡಿ ಉದ್ದ, ಅಂದಾಜು 20ಕೆಜಿ ತೂಕವಿದೆ. ಮೇಯಲು ಹೋಗುತ್ತಿದ್ದ ಮೇಕೆಯನ್ನ ಬೆನ್ನಟ್ಟಿ ನುಂಗಲು ಯತ್ನಿಸಿದೆ. ಇದನ್ನು ಕಂಡ ಜನರು ಬೆಚ್ಚಿ ಬಿದ್ದಿದ್ದಾರೆ. ಕೂಡಲೇ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ನಂತರ ಉರಗ ರಕ್ಷಕ ದಿಲೀಪ್ ಅವರೊಂದಿಗೆ ಅರಣ್ಯಾಧಿಕಾರಿಗಳು, ತೆರಳಿ ಹೆಬ್ಬಾವು ಹಿಡಿದು, ಅರಣ್ಯಕ್ಕೆ […]

Crime Just In Karnataka State

ಜಾತ್ರಾ ಮಹೋತ್ಸವದಲ್ಲಿ ಗದ್ದಲ; ಅಗ್ನಿ ಕುಂಡಲದಲ್ಲಿ ಬಿದ್ದು 30 ಜನ; ಹಲವರ ಸ್ಥಿತಿ ಗಂಭೀರ!

ಜಾತ್ರಾ ಮಹೋತ್ಸವದಲ್ಲಿ (Festival) ನೂಕುನುಗ್ಗಲು ಉಂಟಾಗಿದ್ದರಿಂದಾಗಿ ಅಗ್ನಿ ಕುಂಡದಲ್ಲಿ ಬಿದ್ದು 30 ಜನರು ಗಾಯಗೊಂಡಿರುವ (Injur) ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ (Turuvekere) ತಾಲ್ಲೂಕಿನ ಮಾವಿನಕೆರೆ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. 35 ವರ್ಷಗಳ ನಂತರ ರಾಮಲಿಂಗೇಶ್ವರ ಹಾಗೂ ಚೌಡೇಶ್ವರಿ ಜಾತ್ರಾ ಮಹೋತ್ಸವ ನಡೆದಿದೆ. ಈ ಜಾತ್ರೆಯಲ್ಲಿ ಸುಮಾರು 50 ಸಾವಿರಕ್ಕೂ ಅಧಿಕ ಜನರು ಭಾಗವಹಿಸಿದ್ದರು. ಹರಕೆ ನಿಮಿತ್ತ ಕೆಂಡದ ಕುಂಡ ನಿರ್ಮಿಸಲಾಗಿತ್ತು. ಅಗ್ಗಿ ಹಾಯುವ ವೇಳೆ ನೂಕುನುಗ್ಗಲೂ ಸಂಭವಿಸಿ ಕೆಳೆಗೆ ಬಿದ್ದು 30 ಜನ ಗಾಯೊಂಡಿದ್ದಾರೆ. ಈ […]

Bengaluru Crime Just In Karnataka State

Gram Panchayat: ವಿದ್ಯುತ್ ಏರಿಳಿತ; ಶಾರ್ಟ್ ಸರ್ಕ್ಯೂಟ್ ನಿಂದಾಗಿ ಸುಟ್ಟು ಕರಕಲಾದ ಗ್ರಾಪಂ!

ತುಮಕೂರು: ಶಾರ್ಟ್ ಸರ್ಕ್ಯೂಟ್ (Short Circuit) ನಿಂದಾಗಿ ಗ್ರಾಪಂ (Gram Panchayat) ಕಚೇರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಕಂಪ್ಯೂಟರ್ ಸೇರಿದಂತೆ ಕಡತಗಳು ಸುಟ್ಟು ಭಸ್ಮವಾಗಿರುವ ಘಟನೆ ಜಿಲ್ಲೆಯಲ್ಲಿ (Tumakuru) ನಡೆದಿದೆ. ಪಾವಗಡ (Pavagada) ತಾಲೂಕಿನ ಪೊನ್ನಸಂದ್ರ (Ponnasandra) ಗ್ರಾಪಂನಲ್ಲಿಯೇ ಈ ಘಟನೆ ನಡೆದಿದ್ದು, ವಿದ್ಯುತ್‌ನ ವೋಲ್ಟೇಜ್ ಹೆಚ್ಚಾದ ಹಿನ್ನೆಲೆಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಪ್ರಮುಖ ಫೈಲ್‌ಗಳು ಸೇರಿದಂತೆ ಕಂಪ್ಯೂಟರ್‌ಗಳು ಸುಟ್ಟು ಹೋಗಿವೆ. ಕೂಡಲೇ ಸಮಯದಲ್ಲಿ ಸ್ಥಳೀಯ ಗ್ರಾಮಸ್ಥರು ನೀರಿನಿಂದ ಬೆಂಕಿ ಆರಿಸಲು ಯತ್ನಿಸಿದ್ದಾರೆ. ಆದರೆ, ಅದು ಸಾಧ್ಯವಾಗಿಲ್ಲ. […]

Bengaluru Just In Karnataka Politics State

karnataka Assembly Election: ಸೇಬು ಹಣ್ಣಿನ ಹಾರಕ್ಕೆ ಮುಗಿಬಿದ್ದ ಬಿಜೆಪಿ ಕಾರ್ಯಕರ್ತರು!

Tumakuru : ರಾಜ್ಯದಲ್ಲಿ ಇನ್ನೂ ಕೆಲವೇ ದಿನಗಳಲ್ಲಿ ಮತದಾನ ನಡೆಯಲಿದೆ. ಹೀಗಾಗಿ ಎಲ್ಲ ಪಕ್ಷಗಳ ನಾಯಕರು ಪ್ರಚಾರ ಕಾರ್ಯದಲ್ಲಿ ಬ್ಯೂಸಿಯಾಗಿದ್ದಾರೆ. ಆಡಳಿತ ರೂಢ ಬಿಜೆಪಿಯು ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರ ಅನುಭವಿಸುವುದಕ್ಕಾಗಿ ರಾಷ್ಟ್ರೀಯ ನಾಯಕರ ಮೊರೆ ಹೋಗಿದೆ. ಹೀಗಾಗಿ ಯಡಿಯೂರಪ್ಪ ಅವರು ಕೂಡ ಕಾಲಿಗೆ ಚಕ್ರ ಕಟ್ಟಿಕೊಂಡು ಪ್ರಚಾರ ನಡೆಸುತ್ತಿದ್ದಾರೆ. ರೋಡ್ ಶೋ ನಂತರ ಸೇಬಿಗಾಗಿ ಮುಗಿ ಬಿದ್ದ ಘಟನೆ ತುಮಕೂರು ಗ್ರಾಮಾಂತರದ ಹೆಬ್ಬೂರಿನಲ್ಲಿ ನಡೆದಿದೆ. ತುಮಕೂರು ಗ್ರಾಮಾಂತರದ ಹೆಬ್ಬೂರಿನಲ್ಲಿ ಮತ ಪ್ರಚಾರ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಯಡಿಯೂರಪ್ಪ […]