Kornersite

Just In Karnataka State

Mother Love: ತಾಯಿಗೆ ಶಾಕ್ ನೀಡಿದ ಮಗ

ಉಡುಪಿ : ಮಗನೊಬ್ಬ ಮೂರು ವರ್ಷಗಳ ನಂತರ ತಾಯ್ನಾಡಿಗೆ ಬಂದು ತಾಯಿಗೆ ಶಾಕ್ ನೀಡಿದ್ದು, ತಾಯಿಯ ಸಂತಸಕ್ಕೆ ಸಾಟಿಯೇ ಇಲ್ಲದಂತಾಗಿತ್ತು. ಮೂರು ವರ್ಷಗಳ ನಂತರ ವಿದೇಶದಿಂದ ಸ್ವದೇಶಕ್ಕೆ ಮರಳಿದ್ದ ಯುವಕನೊಬ್ಬ ತಾನು ಬರುವುದನ್ನು ತಾಯಿಗೆ ಹೇಳಿರಲಿಲ್ಲ. ಕುಟುಂಬಸ್ಥರಿಗೆ ಹಾಗೂ ಸ್ನೇಹಿತರಿಗೆ ಶಾಕ್ ನೀಡುವ ನಿಟ್ಟಿನಲ್ಲಿ ಈತ ಬಂದಿದ್ದ. ಗಂಗೊಳ್ಳಿ ನಿವಾಸಿ ರೋಹಿತ್ ಎಂಬಾತನೇ ದುಬೈನಿಂದ ತಾಯ್ನಾಡಿಗೆ ಮರಳಿದ್ದರು. ಮನೆಯವರಿಗೆ, ಮನೆಗೆ ತೆರಳಿ ನೋಡಿದಾಗ ಮನೆಯವರೆಲ್ಲ ರೋಹಿತ್ ನನ್ನು ಎದುರುಗೊಂಡಿದ್ದಾರೆ. ಆದರೆ, ತಾಯಿ ಮಾತ್ರ ಮನೆಯಲ್ಲಿ ಇರಲಿಲ್ಲ. ಬೇಸರಗೊಂಡಿದ್ದ […]

Bengaluru Just In Karnataka State

Rain Update: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶುರುವಾದ ಮಳೆರಾಯನ ಆರ್ಭಟ; ರೈತರಲ್ಲಿ ಹರ್ಷ!

ಉಡುಪಿ : ಕರಾವಳಿ ಜಿಲ್ಲೆಯಲ್ಲಿ ಮುಂಗಾರು ಪ್ರವೇಶ ಮಾಡಿರುವ ಲಕ್ಷಣಗಳು ಗೋಚರಿಸಿದ್ದು, ಉಡುಪಿ (Udupi Rain) ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗಿದೆ. ಜಿಲ್ಲೆಯ ಕುಂದಾಪುರ, ಬೈಂದೂರು, ಉಡುಪಿ ತಾಲೂಕಿನ ಹಲವು ಪ್ರದೇಶಗಳಲ್ಲಿ ಭರ್ಜರಿ ಮಳೆಯಾಗಿದೆ. ಈಗಾಗಲೇ ಹವಾಮಾನ ಇಲಾಖೆ (Weather Department)ಯು ಮಳೆ ಮುನ್ಸೂಚನೆ ನೀಡಿದೆ. ರಾತ್ರಿ ಗುಡುಗು ಸಹಿತ ಸುಮಾರು ಅರ್ಧ ಗಂಟೆಗಳ ಕಾಲ ಧಾರಾಕಾರ ಮಳೆಯಾಗಿದೆ. ವ್ಯಾಪಕ ಬಿಸಿಲಿನಿಂದ ಕೂಡಿದ್ದ ವಾತಾವರಣ ಈಗ ತಂಪಾಗಿದೆ. ಪಶ್ಚಿಮ ಘಟ್ಟದ ತಪ್ಪಲಿನಲ್ಲಿ 35 ಮಿಲಿ ಮೀಟರ್ ನಷ್ಟು ಮಳೆ […]

Crime Just In Karnataka State

Crime News: ಜೋಕಾಲಿಯ ಸೀರೆ ಕುತ್ತಿಗೆಗೆ ಸಿಲುಕಿ ಮಗು ಸಾವು!

ಬಾಲಕಿಯೊಬ್ಬಳು ಜೋಕಾಲಿ ಆಡುತ್ತಿದ್ದ ಸಂದರ್ಭದಲ್ಲಿ ಕುತ್ತಿಗೆಗೆ ಸೀರೆ ಸುತ್ತಿಕೊಂಡ ಪರಿಣಾಮ ಸಾವನ್ನಪ್ಪಿರುವ ಘಟನೆ ಉಡುಪಿ(udupi) ಜಿಲ್ಲೆಯ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಕೆಮ್ಮಣ್ಣು ಅಂತೊಟ್ಟು ಎಂಬಲ್ಲಿ ಸಂಭವಿಸಿದೆ. ಅಂತೊಟ್ಟು ಗ್ರಾಮದ ನಿವಾಸಿ ಲಕ್ಷ್ಮಣ್‌ ಪೂಜಾರಿ ಎಂಬುವವರ 9 ವರ್ಷದ ಮಗಳು ಮಾನ್ವಿ ಸಾವನ್ನಪ್ಪಿರುವ ದುರ್ದೈವಿ. ಸಂಜೆ ಹೊತ್ತು ತನ್ನ ಚಿಕ್ಕಪ್ಪನ ಮನೆ ಹತ್ತಿರ ತನ್ನ ಸ್ನೇಹಿತೆ ದೀಕ್ಷಾ ಜೊತೆ ಜೋಕಾಲಿ ಆಡುವಾಗ ಆಕಸ್ಮಿಕವಾಗಿ ಜೋಕಾಲಿಗೆ ಕಟ್ಟಿದ ಸೀರೆ ಕುತ್ತಿಗೆಗೆ ಸಿಲುಕಿಕೊಂಡು ಸಾವನ್ನಪ್ಪಿದ್ದಾಳೆ.’ ತುರ್ತು ಚಿಕಿತ್ಸೆಗೆಂದು ನಿಟ್ಟೆಸಮುದಾಯ ಆರೋಗ್ಯ […]

Bengaluru Just In Karnataka State

PUC Result: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ; ಎಂದಿನಂತೆ ಬಾಲಕಿಯರೇ ಮೇಲುಗೈ!

Bangalore : ಮಾರ್ಚ್ 9 ರಿಂದ 29ರ ವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ(Karnataka 2nd PUC Result 2023) ಫಲಿತಾಂಶ ಪ್ರಕಟವಾಗಿದ್ದು, ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೀಶ್ ಸಿಂಗ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. 7,02,067 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದು 5,24,209 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಈ ಬಾರಿ 74.67% ಫಲಿತಾಂಶ ದಾಖಲಾಗಿದೆ. ದಕ್ಷಿಣ ಕನ್ನಡ ಮೊದಲ ಸ್ಥಾನ (95.33%) ಉಡುಪಿಗೆ ಎರಡನೇ ಸ್ಥಾನ( 95.24%) ಕೊಡಗಿಗೆ 3ನೇ ಸ್ಥಾನ (90.55%) ಸಿಕ್ಕಿದರೆ […]

Bengaluru Crime Just In Karnataka State

Breaking News: ಸಿಎಂ ಬಸವರಾಜ ಬೊಮ್ಮಾಯಿ ಇಳಿದ ಹೆಲಿಪ್ಯಾಡ್ ನಲ್ಲಿ ಬೆಂಕಿ!

Udupi : ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಇದ್ದ ಹೆಲಿಪ್ಯಾಡ್‍ನಲ್ಲಿ (Helipad) ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ (BJP) ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ಬಸವರಾಜ ಬೊಮ್ಮಾಯಿ ಅವರು ಅರೆಶಿರೂರು ಹೆಲಿಪ್ಯಾಡ್ ಮೂಲಕ ಕೊಲ್ಲೂರಿಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಹೆಲಿಕಾಪ್ಟರ್ ಇಳಿಯುವ ಸಂದರ್ಭದಲ್ಲಿ ಹೆಲಿಪ್ಯಾಡ್ ನ ಹತ್ತಿರ ಬೆಂಕಿ ಕಾಣಿಸಿಕೊಂಡಿದೆ. ಸಿಎಂ ಎಸ್ಕಾರ್ಟ್ ಹೋದ ನಂತರ ಬೆಂಕಿ ಕಾಣಿಸಿಕೊಂಡಿದೆ. ಸ್ಥಳದಲ್ಲಿದ್ದ ಅಗ್ನಿಶಾಮಕ ದಳದವರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ. ಯಾವುದೇ […]