Kornersite

International Just In National Uttar Pradesh

ಪ್ರೀತಿಗಾಗಿ ಬಾಂಗ್ಲಾದಿಂದ ಬಂದ ಮಹಿಳೆ; ಮದುವೆಯಾದರೂ ಯಾಮಾರಿಸಿದ್ದ ವ್ಯಕ್ತಿ!

ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿ, ಪ್ರೀತಿಸುತ್ತಿದ್ದ ವ್ಯಕ್ತಿ ಭೇಟಿಯಾಗಲು ಬಾಂಗ್ಲಾದೇಶದ 32 ವರ್ಷದ ಮೂರು ಮಕ್ಕಳ ತಾಯಿಯು ಉತ್ತರ ಪ್ರದೇಶದ ಶ್ರಾವಸ್ತಿ ಜಿಲ್ಲೆಗೆ ಬಂದು, ಆತನಿಗೂ ಮದುವೆಯಾಗಿದ್ದು ತಿಳಿಯುತ್ತಿದ್ದಂತೆ ಮರಳಿ ಹೋಗಿದ್ದಾರೆ. ಬ್ಯೂಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ವಿಧವೆ ದಿಲ್ರುಬಾ ಶರ್ಮಿ ಮೂವರು ಮಕ್ಕಳೊಂದಿಗೆ ಸೆ. 26ರಂದು ಭಾರತಕ್ಕೆ ಆಗಮಿಸಿದ್ದು, 27 ವರ್ಷದ ಅಬ್ದುಲ್ ಕರೀಂ ಅವರನ್ನು ಭೇಟಿಯಾಗಲು ಬಂದಿದ್ದಳು. ಬಹ್ರೇನ್‌ ನಲ್ಲಿ ಬಾಣಸಿಗನಾಗಿ ಕೆಲಸ ಮಾಡುತ್ತಿದ್ದ ಕರೀಂ ಸಾಮಾಜಿಕ ಜಾಲತಾಣದ ಮೂಲಕ ಮಹಿಳೆಯ ಸಂಪರ್ಕಕ್ಕೆ ಬಂದಿದ್ದ ಎನ್ನಲಾಗಿದೆ. […]

Just In National Uttar Pradesh

ಮಹಿಳೆಯನ್ನು ರಸ್ತೆಯಲ್ಲಿ ಧರ ಧರನೇ ಎಳೆದ ಪೊಲೀಸರು!

ಪೊಲೀಸರು ದಿವ್ಯಾಂಗ ಮಹಿಳೆಯನ್ನು ಠಾಣೆಯ ಎದುರು ಎಳೆದೊಯ್ದಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಉತ್ತರ ಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಆದರೆ, ಪೊಲೀಸರು, ಆಕೆಯ ಮಾನಸಿಕ ಸ್ಥಿತಿ ಸರಿ ಇರಲಿಲ್ಲ, ಆಕೆ ಹಾಗೂ ಅವಳ ಪತಿಗೆ ಜಗಳ ನಡೆದಿದೆ. ಪತಿಯ ಬಗ್ಗೆ ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದಳು. ಆದರೆ ಅಲ್ಲಿ ಠಾಣೆಯ ಗೋಡೆಯನ್ನು ಹತ್ತಲು ಪ್ರಯತ್ನಿಸಿದ್ದಾಳೆ. ಇದನ್ನು ಗಮನಿಸಿದ ಮಹಿಳಾ ಪೊಲೀಸರು ಅವಳ ಬಳಿ ಹೋಗಿದ್ದಾರೆ. ರಸ್ತೆಯಲ್ಲೇ […]

Crime Just In National Uttar Pradesh

ನೇಣು ಹಾಕಿಕೊಳ್ಳುವ ಆಟವಾಡಿದ ಮಕ್ಕಳು; ಬಾಲಕ ಸಾವು!

ವಿದ್ಯಾರ್ಥಿಯೊಬ್ಬ ನೇಣು ಹಾಕಿಕೊಳ್ಳುವ ಆಟವಾಡುವ ವೇಳೆ ನಿಜವಾಗಿಯೂ ಸಾವನ್ನಪ್ಪಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಜಲೌನ್ ನಲ್ಲಿ ಈ ಘಟನೆ ನಡೆದಿದ್ದು, 13 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಜಲೌನ್‌ನ ಒರೈಯ ಕಾನ್ಶಿರಾಮ್ ಕಾಲೋನಿಯಲ್ಲಿ ವಾಸಿಸುತ್ತಿರುವ 50 ವರ್ಷದ ಸಂಗೀತಾ ಎಂಬುವವರ ಮಗನೇ ಸಾವನ್ನಪ್ಪಿದ್ದಾನೆ. ಬಾಲಕನ ತಾಯಿ ಹುಟ್ಟಿನಿಂದಲೇ ಅಂಧರಾಗಿದ್ದು, ಘಟನೆಯ ಸಂದರ್ಭದಲ್ಲಿ ಇದ್ದರೂ ಮಗನನ್ನು ರಕ್ಷಿಸಲು ಆಗಿಲ್ಲ. ಬಾಲಕ ತನ್ನ ಸಹೋದರ ಮತ್ತು ಸಹೋದರಿಯರು ಹಗ್ಗದಿಂದ ಕುಣಿಕೆ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ಆಟವಾಡುತ್ತಿದ್ದರು. ಈ ಸಂದರ್ಭದಲ್ಲಿ ಬಾಲಕ […]

Just In State Uttar Pradesh

ಇಬ್ಬರು ಬೌನ್ಸರ ಗಳನ್ನು ನೇಮಕ ಮಾಡಿಕೊಂಡ ಟೊಮೆಟೊ ವ್ಯಾಪಾರಿ!

ಟೊಮೆಟೊ (Tomato) ದರ (Price)ಗಗನಕ್ಕೇರುತ್ತಿದ್ದಂತೆ ರೈತರು ಡಿಫರೆಂಟ್ ಐಡಿಯಾಗಳನ್ನು ಮಾಡ್ತಾ ಇದ್ದಾರೆ. ಈ ಹಿಂದೆ ಟೊಮೆಟೊ ವ್ಯಾಪಾರ ಮಾಡುವಾಗ ರೈತನೊಬ್ಬ ಸಿಸಿಟಿವಿ (CCTV) ಅಳವಡಿಸಿದ್ದನ್ನ ನೋಡಿದ್ದೇವು. ಆದರೆ ಇಲ್ಲೊಬ್ಬ ರೈತ (Farmer) ಯಾರೂ ಥಿಂಕ್ ಮಾಡಿರದ ರೀತಿ ಐಡಿಯಾ ಮಾಡಿದ್ದಾನೆ. ತಾನು ಟೊಮೆಟೊ ವ್ಯಾಪಾರ ಮಾಡುತ್ತಿರುವಾಗ ಇಬ್ಬರು ಬೌನ್ಸರ್ ಗಳನ್ನು ನಿಲ್ಲಿಸಿದ್ದಾನೆ. ಹೌದು ಟೊಮೆಟೊ ಕಾಯಲು ಇಬ್ಬರು ಬೌನ್ಸರ್ ಗಳನ್ನು ನೇಮಕ ಮಾಡಿಕೊಂಡಿದ್ದಾನೆ. ರೈತನ ಈ ಐಡಿಯಾ ಇದೀಗ ಸೊಶಿಯಲ್ ಮಿಡಿಯಾದಲ್ಲಿ (Social Media) ವೈರಲ್ (Viral)ಆಗುತ್ತಿದೆ. […]

Crime Just In National

ಪತ್ನಿಯ ಮೂಗು ಕತ್ತರಿಸಿ ಜೇಬಿನಲ್ಲಿ ಇಟ್ಕೊಂಡು ಪರಾರಿಯಾದ ಪತಿರಾಯ!

Uttar Pradesh: ತನ್ನ ಗೆಳತಿಗಾಗಿ ಪತ್ನಿಯ ಮೂಗು ಕತ್ತರಿಸಿ ಜೇಬಿನಲ್ಲಿ ಇಟ್ಕೊಂಡು ಪರಾರಿಯಾದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಲಖಿನಂಪುರ್ ಖೇರಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ತೀವ್ರ ರಕ್ತಸ್ರಾವ ಆಗ್ತಾ ಇದ್ರು ಪೊಲೀಸ್ ಟಾಣೆಗೆ ಹೋದ ಪತ್ನಿ ತನ್ನ ಪತಿಯ ವಿರುದ್ದ ದೂರು ಕೊಟ್ಟಿದ್ದಾಳೆ. ಮೂಗು ಕಟ್ ಮಾಡಿದ ಪತಿಯ ಹೆಸರು ವಿಕ್ರಮ್. ಈತನ ಪತ್ನಿಯ ಹೆಸರು ಸೀಮಾ ದೇವಿ. ಇಬ್ಬರಿಗೂ ಮದುವೆಯಾಗಿ ಹನ್ನೆರಡು ವರ್ಷಗಳು ಕಳೆದಿವೆ. ಇಬ್ಬರು ಮಕ್ಕಳೊಂದಿಗೆ ದಂಪತಿ ಉತ್ತರ […]

Just In National

ಸತ್ತಿದ್ದಾಳೆಂದು ಗೋಳಾಡುತ್ತಿದ್ದ ಕುಟುಂಬಸ್ಥರ ಮುಂದೆ ಕಣ್ಣು ತೆರೆದ ಬಾಲಕಿ!

ಕಾಲುವೆಗೆ ಬಿದ್ದು ಸಾವನ್ನಪ್ಪಿದ್ದಾಳೆ ಎಂದು ಭಾವಿಸಿ ಮರಣೋತ್ತರ ಪರೀಕ್ಷೆಗೆ ಸಾಗಿಸಲಾಗುತ್ತಿದ್ದ ಬಾಲಕಿ ಮತ್ತೆ ಜೀವ ಪಡೆದಿದ್ದು, ಎಲ್ಲರೂ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಈ ಘಟನೆ ಉತ್ತರ ಪ್ರದೇಶದಲ್ಲಿನ ಸಂತೆನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಮಗು ಕಾಲುವೆಗೆ ಬಿದ್ದಿರುವು ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಆಗ ಮಗುವನ್ನು ನೀರಿನಿಂದ ಮೇಲೆಕ್ಕೆ ತಂದಿದ್ದಾರೆ. ಆ ಸಂದರ್ಭದಲ್ಲಿ ಮನೆಯವರು ವೈದ್ಯರ ಬಳಿ ಹೋಗೋಣ ಎಂದು ಹೇಳಿದ್ದಾರೆ. ಹೀಗಾಗಿ ಪೊಲೀಸರು ಸ್ಥಳೀಯ ಪತೇರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದಾರೆ. […]

Just In National Uttar Pradesh

ಮತಾಂತರಕ್ಕೆ ಒಪ್ಪದ ಗರ್ಭಿಣಿಯನ್ನೇ ಕೊಲೆ ಮಾಡಿದ ಪಾಪಿಗಳು!

ಶಹಜಹನ್‌ ಪುರ : ಮತಾಂತರಕ್ಕೆ ಒತ್ತಾಯಿಸಿ ಗರ್ಭಿಣಿಯನ್ನು ಹತ್ಯೆ ಮಾಡಿರುವ ಭಯಾನಕ ಘಟನೆಯೊಂದು ಉತ್ತರ ಪ್ರದೇಶದ ಶಹಜಹನ್ ಪುರದಲ್ಲಿ ಬೆಳಕಿಗೆ ಬಂದಿದೆ. ಪ್ರೇಮ ಪ್ರಕರಣದಲ್ಲಿ ಸಿಕ್ಕಿಬಿದ್ದು, ಇಸ್ಲಾಂಗೆ ಮತಾಂತರಗೊಳ್ಳುವಂತೆ ಆರೋಪಿಗಳು ಒತ್ತಡ ಹೇರುತ್ತಿದ್ದ ಎನ್ನಲಾಗಿದ್ದು, ಸೀಮಾ ಗೌತಮ್ (24) ಲಖೀಂಪುರ ಖೇರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.ಆರೋಪಿಗಳಾದ ನಾವೇದ್ ಮತ್ತು ಫರ್ಹಾನ್ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿ, ಸಾವನ್ನಪ್ಪುತ್ತಿದ್ದಂತೆ ಪರಾರಿಯಾಗಿದ್ದರು. ಮಹಿಳೆಗೆ ವಿಷಪ್ರಾಶನ ಮಾಡಿದ್ದರು ಎನ್ನಲಾಗಿದೆ. ದಂಪತಿ ಕಳೆದ ಒಂದೂವರೆ ವರ್ಷಗಳಿಂದ ಒಟ್ಟಿಗೆ […]

Crime Just In National Uttar Pradesh

Crime News: ಮದುವೆಯಾದರೂ ಪ್ರಿಯಕರನೊಂದಿಗೆ ಕಂಡ ಮಗಳು; ಆಸಿಡ್ ಸುರಿದ ತಂದೆ!

ಮಗಳು ಮದುವೆ (Marriage) ಆಗಿದ್ದರೂ ಪ್ರಿಯತಮನೊಂದಿಗೆ (lover) ಕಾಣಿಸಿಕೊಂಡಿದ್ದನ್ನು ಕಂಡು ಆಕ್ರೋಶಗೊಂಡ ತಂದೆ ತನ್ನ ಭಾವಮೈದುನನ ಜೊತೆ ಸೇರಿ ಆ್ಯಸಿಡ್ (Acid) ಸುರಿದು ಕೊಲೆ ಮಾಡಲು ಯತ್ನಿಸಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಬರೇಲಿಯಲ್ಲಿ ನಡೆದಿದೆ. ಮದುವೆಯಾದ 2 ದಿನಗಳಲ್ಲಿ ಯುವತಿ ತನ್ನ ಪ್ರಿಯಕರನೊಂದಿಗೆ ಮಾತನಾಡುವುದನ್ನು ಕಂಡ ನಂತರ ತಂದೆಯೇ ಮಗಳೆನ್ನುವುದನ್ನು ನೋಡದೆ ಕೊಲೆ (Murder) ಮಾಡಲು ಯತ್ನಿಸಿ ಸಿಕ್ಕಿಬಿದ್ದಿದ್ದಾನೆ. ದೆಹಲಿ-ಲಕ್ನೋ ರಾಷ್ಟ್ರೀಯ ಹೆದ್ದಾರಿಯಲ್ಲಿ 25 ವರ್ಷದ ಯುವತಿ ನಗ್ನಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಘಟನೆಯಲ್ಲಿ ಶೇ 40 […]

Bengaluru Crime Just In Karnataka State

Crime News: ಲಿಫ್ಟ್ ಗೆ ಸಿಲುಕಿ ಯುವಕ ಸಾವು!

ಬೆಂಗಳೂರು : ಲಿಫ್ಟ್‌ಗೆ (Lift) ಸಿಲುಕಿದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ನಗರದಲ್ಲಿ ನಡೆದಿದೆ. ಕೆಲಸಕ್ಕಾಗಿ ಬೆಂಗಳೂರಿಗೆ ಆಗಮಿಸಿದ್ದ ಉತ್ತರಪ್ರದೇಶ (UP) ಮೂಲದ ಯುವಕ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಜೆ.ಸಿ ರಸ್ತೆಯ ಭರತ್‌ ಸರ್ಕಲ್‌ ಬಳಿ ಘಟನೆ ನಡೆದಿದ್ದು, ಯುಪಿ ಮೂಲದ ವಿಕಾಸ್‌ (26) ಸಾವನ್ನಪ್ಪಿದ್ದಾರೆ. ಆಟೋಮೊಬೈಲ್‌‌ನಲ್ಲಿ (Automobile) ಕೆಲಸ ಮಾಡುತ್ತಿದ್ದ ವಿಕಾಸ್‌ ಲಿಫ್ಟ್‌ಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಈ ಕುರಿತು ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Just In National

PUC Result: ಪಿಯುಸಿ ಪಾಸಾದ ಇಬ್ಬರು ಶಾಸಕರು!

Lucknow : ಕಲಿಯುವುದಕ್ಕೆ ಯಾವುದೇ ವಯಸ್ಸಿನ ನಿರ್ಬಂಧವಿಲ್ಲ. ಇದಕ್ಕೆ ಯಾವುದೇ ವಯಸ್ಸು ಕೂಡ ಅಡ್ಡಿ ಬರುವುದಿಲ್ಲ. ಯಾರು ಯಾವಾಗ ಬೇಕಾದರೂ ಕಲಿಯಬಹುದು. ಹೀಗೆ ಇಬ್ಬರು ಶಾಸಕರು, ಶಾಸಕರಾದ ನಂತರ ಅದೂ 50ರ ಹರೆಯದಲ್ಲಿ ಪಿಯುಸಿ ಪಾಸ್ ಮಾಡಿದ್ದಾರೆ. ಅಲ್ಲದೇ, ಅವರಿಬ್ಬರೂ ಪದವಿ ಓದುವ ಗುರಿ ಹೊಂದಿದ್ದಾರೆ. ಬರೇಲಿ ಜಿಲ್ಲೆಯ ಬಿತ್ರಿ-ಚೈನ್‌ಪುರ ಕ್ಷೇತ್ರದ ಮಾಜಿ ಶಾಸಕ ರಾಜೇಶ್ ಮಿಶ್ರಾ 500ಕ್ಕೆ 263 ಅಂಕಗಳನ್ನು ಪಡೆದರೆ, ಹಸ್ತಿನಾಪುರದಿಂದ ಎರಡು ಬಾರಿ ಶಾಸಕರಾಗಿದ್ದ ಪ್ರಭುದಯಾಳ್ ವಾಲ್ಮೀಕಿ ಕೂಡ ಪಾಸಾಗಿದ್ದಾರೆ. ಉತ್ತರ ಪ್ರದೇಶ […]