Kornersite

Bengaluru Just In Karnataka Politics State

Karnataka Assembly Election: ಕುಟಂಬ ಸಮೇತರಾಗಿ ತೆರಳಿ ಮತದಾನ ಮಾಡಿದ ಸಿಎಂ ಬೊಮ್ಮಾಯಿ!

ಇಂದು ರಾಜ್ಯ 224 ಕ್ಷೇತ್ರಗಳಲ್ಲಿ 2023ರ ವಿಧಾನಸಭೆ ಚುನಾವಣೆಗೆ ಮತದಾನ ನಡೆಯುತ್ತಿದ್ದು, ರಾಜ್ಯದ ಮತದಾರರು ಉತ್ಸುಕರಾಗಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಪುತ್ರ ಭರತ್ ಬೊಮ್ಮಾಯಿ ಹಾಗೂ ಪುತ್ರಿ ಅದಿತಿ ಬೊಮ್ಮಾಯಿಯೊಂದಿಗೆ ಶಿಗ್ಗಾಂವಿ ಪಟ್ಟಣದ ಸರಕಾರಿ ಕನ್ನಡ ಹಿರಿಯ ಮಾದರಿ ಗಂಡುಮಕ್ಕಳ ಶಾಲೆಯ ಮತಗಟ್ಟೆ ಸಂಖ್ಯೆ ‌102ರಲ್ಲಿ ಹಕ್ಕು ಚಲಾಯಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಮತದಾನ ಮಾಡಲು ತೆರಳುವ ಮುನ್ನ ಬೆಳಿಗ್ಗೆ 8 ಗಂಟೆಗೆ ಹುಬ್ಬಳ್ಳಿಯ ಅಶೋಕ ನಗರದಲ್ಲಿರುವ ಆಂಜನೇಯನ […]

Just In Karnataka Politics State

Karnataka Assembly Election: ಹಕ್ಕು ಚಲಾಯಿಸಿ, ನಮ್ಮನ್ನು ನೋಡಿ ಕಲಿಯಿರಿ ಎಂದು ಯುವ ಪೀಳಿಗೆಗೆ ಕಿವಿ ಮಾತು!

Bangalore : ರಾಜ್ಯ ವಿಧಾನಸಭಾ ಚುನಾವಣೆ (Karnataka Assembly Elections)ಗೆ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿಯೂ ಉತ್ತಮವಾಗಿ ಮತದಾನ ನಡೆಯುತ್ತಿದೆ. ಮತದಾರರು ಬೆಳಿಗ್ಗೆಯಿಂದಲೇ ಮತಗಟ್ಟೆಗೆ ತೆರಳಿ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿ (Sudha Murthy) ದಂಪತಿ ಸರತಿಯಲ್ಲಿ ನಿಂತು ಸಾಮಾನ್ಯ ವ್ಯಕ್ತಿಗಳಂತೆ ತಮ್ಮ ಹಕ್ಕು ಚಲಾಯಿಸಿದ್ದಾರೆ. ಬೆಂಗಳೂರಿನ (Bengaluru) ಜಯನಗರದಲ್ಲಿ ಸುಧಾಮೂರ್ತಿ ಹಾಗೂ ನಾರಾಯಣ ಮೂರ್ತಿ (Narayana Murthy) ದಂಪತಿ ಹಕ್ಕು ಚಲಾಯಿಸಿದ್ದಾರೆ. ಈ ಸಂದರ್ಭದಲ್ಲಿ ಸುಧಾಮೂರ್ತಿ ಅವರು, ತಮ್ಮೊಂದಿಗೆ ಸರತಿಯಲ್ಲಿ ನಿಂತಿದ್ದ ಜನರೊಂದಿಗೆ […]