Kornersite

Just In Karnataka Politics State

Breaking News: ಸಿದ್ದರಾಮಯ್ಯ ಅವರ ಸಹೋದರನ ಮನೆಯ ಮುಂದೆ ಗಲಾಟೆ ನಡೆಯಿತು- ಸೋಮಣ್ಣ

Mysore : ವರುಣಾ(Varuna) ವಿಧಾನಸಭಾ ಕ್ಷೇತ್ರದ ಸಿದ್ದರಾಮಯ್ಯನಹುಂಡಿಯಲ್ಲಿ ಕಾಂಗ್ರೆಸ್‌ (Congress) ಹಾಗೂ ಬಿಜೆಪಿ (BJP) ಕಾರ್ಯಕರ್ತರ ನಡುವೆ ನಡೆದ ಗಲಾಟೆ ಪ್ರಕರಕ್ಕೆ ಸಂಬಂಧಿಸಿದಂತೆ ವಿ.ಸೋಮಣ್ಣ (V.Somanna) ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ (Siddaramaiah) ಅವರ ಅಣ್ಣನ ಮನೆಯ ಎದುರೇ ಈ ಗಲಾಟೆ ನಡೆದಿದೆ ಎಂದು ಆರೋಪಿಸಿದ್ದಾರೆ. ಘಟನೆಯಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ. ವಿ.ಸೋಮಣ್ಣ ಅವರು ಆಸ್ಪತ್ರೆಗೆ ತೆರಳಿ ಕಾರ್ಯಕರ್ತನ ಆರೋಗ್ಯ ವಿಚಾರಿಸಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಅಣ್ಣನ‌ ಮನೆ ಮುಂದೆಯೇ ಈ ಗಲಾಟೆ ನಡೆಯಿತು. […]

Bengaluru Crime Just In Karnataka Politics State

Karnataka Assembly Election: ಬಿಜೆಪಿ ಪ್ರಚಾರ ರಥದ ಮೇಲೆ ಕಲ್ಲು ತೂರಾಟ; ಓರ್ವ ವ್ಯಕ್ತಿ ಗಾಯ!

ವಿ.ಸೋಮಣ್ಣ ಪರ ಸಿದ್ದರಾಮನಹುಂಡಿಯಲ್ಲಿ ಪ್ರಚಾರದ ನಡೆಸುತ್ತಿದ್ದ ಸಂದರ್ಭದಲ್ಲಿ ಬಿಜೆಪಿ (BJP) ಪ್ರಚಾರ ರಥದ ಮೇಲೆ ಕಾಂಗ್ರೆಸ್ (Congress) ಕಾರ್ಯಕರ್ತರು ಕಲ್ಲು ತೂರಾಟ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಸಿದ್ದರಾಮಯ್ಯ (Siddaramaiah) ಅವರ ಅಣ್ಣನ ಮನೆ ಮುಂದೆ ಪ್ರಚಾರ ಮಾಡುವ ಸಂದರ್ಭದಲ್ಲಿ ಈಘಟನೆ ನಡೆದಿದೆ ಎನ್ನಲಾಗಿದೆ. ಘಟನೆ ವೇಳೆ ಬಿಜೆಪಿ ಕಾರ್ಯಕರ್ತ ನಾಗೇಶ್ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪವಿದ್ದು, ಘಟನೆಗೆ ಸಂಬಂಧಿಸಿ ನಾಗೇಶ್ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾನೆ. ಪ್ರಚಾರಕ್ಕಾಗಿ ಬಿಜೆಪಿ ನಾಯಕರು ಸಿದ್ದರಾಮಯ್ಯನಹುಂಡಿಗೆ ತೆರಳುತ್ತಿದ್ದಂತೆ ಸ್ಥಳೀಯರು […]

Bengaluru Just In Karnataka Politics State

Karnataka Assembly Election 2023: ಪತ್ನಿಯ ಬಳಿಯೇ ಸಾಕಷ್ಟು ಸಾಲ ಮಾಡಿದ ಸೋಮಣ್ಣ!

Chamarajanagar : ವರುಣಾ ಹಾಗೂ ಚಾಮರಾಜನಗರ ಎರಡೂ ಕ್ಷೇತ್ರಗಳಿಂದ ಸಚಿವ ವಿ. ಸೋಮಣ್ಣ (V Somanna) ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಇಂದು ಅವರು ಚಾಮರಾಜನಗರದಲ್ಲಿ (Chamarajanagar Constituency) ತಮ್ಮ ಉಮೇದುವಾರಿಕೆ ಸಲ್ಲಿಸಿದ್ದು, ಆಸ್ತಿ ವಿವರಗಳನ್ನು ಘೋಷಿಸಿದ್ದಾರೆ. ಸೋಮಣ್ಣ ಅವರ ಚರಾಸ್ತಿರಯನ್ನು ಗಮನಿಸಿದರೆ ಸೋಮಣ್ಣ ಅವರಿಗಿಂತ ಅವರ ಪತ್ನಿ ಶೈಲಜಾ ಶ್ರೀಮಂತರಾಗಿದ್ದಾರೆ. ವಿ. ಸೋಮಣ್ಣ ಅವರ ಬಳಿ (V Somanna) ಬಳಿ ಚರಾಸ್ತಿ 3.61 ಕೋಟಿ ಅಷ್ಟಿದ್ದರೇ, ಪತ್ನಿ ಶೈಲಜಾ ಬಳಿ 13.01 ಕೋಟಿ ಮೌಲ್ಯದ ಚರಾಸ್ತಿ ಹೊಂದಿದ್ದಾರೆ‌‌‌. […]

Just In Karnataka

Karnataka Assembly Election: ವರುಣಾ ಕ್ಷೇತ್ರದ ಅಖಾಡದಲ್ಲಿ ಸೋಮಣ್ಣಗೆ ಕ್ಲಾಸ್ ತಗೊಂಡ ಮತದಾರರು!

Mysore : ಬಿಜೆಪಿಯ ಹಿರಿಯ ನಾಯಕ ವಿ. ಸೋಮಣ್ಣ ಅವರು ವರುಣಾ (Varuna) ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದಾರಮಯ್ಯ ವಿರುದ್ಧ ತೊಡೆ ತಟ್ಟಿದ್ದಾರೆ. ಆದರೆ, ಪ್ರಚಾರಕ್ಕೆ ತೆರಳಿದ್ದ ಸಂದರ್ಭದಲ್ಲಿ ಗ್ರಾಮಸ್ಥರು ತರಾಟೆಗೆ ತೆಗೆದಕೊಂಡಿದ್ದಾರೆ ಎನ್ನಲಾಗಿದೆ. ಸೋಮಣ್ಣ (V Somanna) ಸಂಸದ ಪ್ರತಾಪ್ ಸಿಂಹ (Pratap Simha) ಅವರೊಂದಿಗೆ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಲಲಿತಾದ್ರಿಪುರದಲ್ಲಿ ಸೋಮಣ್ಣ ಹಾಗೂ ಪ್ರತಾಪ್ ಸಿಂಹ ಪ್ರಚಾರಕ್ಕೆ ತೆರಳಿದ್ದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ತಾವು ಯಾವ ಅಭಿವೃದ್ಧಿ ಮಾಡಿದ್ದೀರಿ? […]

Bengaluru Just In Karnataka State

Karnataka Assembly Election 2023: ಸಿದ್ದರಾಮಯ್ಯ VS ಸೋಮಣ್ಣ ಮಧ್ಯೆ ಬಿಗ್ ಫೈಟ್! ವರುಣಾ ಮತದಾರರ ನಾಡಿ ಮಿಡಿತ ಏನು?

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ (Karnataka Election 2023) ಕಣ ರಂಗೇರಿದೆ. ಬಿಜೆಪಿ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದೇ ತಡ. ರಾಜ್ಯದಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿವೆ. ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧಿಸಿರುವ ವರುಣಾದ ಕುರಿತು ಮತದಾರರಲ್ಲಿ ಕುತೂಹಲ ಹೆಚ್ಚಾಗಿದೆ. ಏಕೆಂದರೆ ವರುಣಾದಿಂದ ಸ್ಪರ್ಧೆ ಮಾಡುತ್ತಿರುವ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರನ್ನು ಸೋಲಿಸಲು ಬಿಜೆಪಿ ಸಚಿವ ವಿ. ಸೋಮಣ್ಣ ಅವರನ್ನು ಕಣಕ್ಕೆ ಇಳಿಸಿದೆ. ಲಿಂಗಾಯತ ಸಮುದಾಯದ ಮತಗಳೇ ಹೆಚ್ಚಿರುವ ಕ್ಷೇತ್ರದಲ್ಲಿ ವಿ.ಸೋಮಣ್ಣ (V.Somanna) ಅವರ […]

Bengaluru Just In Karnataka State

Karnataka Assembly Election : ಸೋಮಣ್ಣ ಸೋಲಿಸಲು ರಣ ತಂತ್ರ ಹೆಣೆದ ಕಾಂಗ್ರೆಸ್!

Bangalore : ಸಚಿವ ವಿ.ಸೋಮಣ್ಣಗೆ(Somanna) ಬಿಜೆಪಿಯಿಂದ ಎರಡು ಕ್ಷೇತ್ರಗಳಲ್ಲಿ ಟಿಕೆಟ್ ನೀಡಲಾಗಿದೆ. ವರುಣಾದಲ್ಲಿ ಸಿದ್ದರಾಮಯ್ಯ (Siddaramaiah) ಅವರನ್ನು ಕಟ್ಟಿ ಹಾಕಲು ಸೋಮಣ್ಣಗೆ ಬಿಜೆಪಿ ಟಿಕೆಟ್‌ ನೀಡಲಾಗಿದೆ. ಅಲ್ಲದೇ, ಇದರೊಂದಿಗೆ ಅವರಿಗೆ ಚಾಮರಾಜನಗರದಲ್ಲಿಯೂ ಟಿಕೆಟ್ ನೀಡಲಾಗಿದೆ. ಈ ಬೆನ್ನಲ್ಲಿಯೇ ಚಾಮರಾಜನಗರದಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್‌ (Congress) ಪ್ಲ್ಯಾನ್‌ ಮಾಡಿದೆ. ಸದ್ಯ ಬೆಂಗಳೂರಿನ ಗೋವಿಂದರಾಜನಗರದ ಶಾಸಕರಾಗಿರುವ ಸೋಮಣ್ಣ ಅವರಿಗೆ ಈ ಬಾರಿ ಬಿಜೆಪಿ ಹೈಕಮಾಂಡ್ ಚಾಮರಾಜನಗರ (Chamarajanagara) ಮತ್ತು ವರುಣಾದಲ್ಲಿ (Varuna) ಟಿಕೆಟ್‌ ನೀಡಿದೆ. ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧವೇ ಸೋಮಣ್ಣ […]