Kornersite

International Just In

ಪತಿಗೆ ವಿಚ್ಛೇದನ ನೀಡಿದ್ದೇನೆ, ಫೋಟೋ ತೆಗೆಯಲು ನೀಡಿದ್ದ ಹಣ ಮರಳಿ ನೀಡುವಂತೆ ಮನವಿ!

ಮದುವೆಯ ನೆನಪಿಗಾಗಿ ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಸುಂದರ ಕ್ಷಣಗಳನ್ನು ಸೆರೆಹಿಡಿಯಲು ಫೋಟೋಗ್ರಾಫರ್ ಬೇಕೆ ಬೇಕು. ಛಾಯಾಗ್ರಾಹಕ ಇಲ್ಲ ಎಂದರೆ, ಅದು ಮದುವೆಯೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಈ ಫೋಟೋಗ್ರಾಫರ್ ಗಳಿಗೆ ಬೆಲೆ ಇದೆ. ಆದರೆ ಇಲ್ಲೊಂದು ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ದಕ್ಷಿಣ ಆಫ್ರಿಕಾದ ಮಹಿಳೆಯೊಬ್ಬರು ತನ್ನ ಮದುವೆಯ ಫೋಟೋಗಳನ್ನು ತೆಗೆದ ಛಾಯಾಗ್ರಾಹಕ, ತನಗೆ ಹಣವನ್ನು ವಾಪಸ್ ನೀಡಬೇಕು ಎಂದು ಕೇಳಿದ್ದಾರೆ. ಫೋಟೋಗ್ರಾಫರ್ ಗೆ ಸುಮಾರು ನಾಲ್ಕು ವರ್ಷಗಳ ನಂತರ ವಾಟ್ಸ್ ಆಪ್ ಮೆಸೆಜ್ ಮಾಡಿ ಸಂಪರ್ಕಿಸಿದ್ದಾರೆ. ಅಲ್ಲದೇ, […]

Crime Just In Karnataka State

Breakin News: ಹೃದಯಾಘಾತಕ್ಕೆ ಬಲಿಯಾಗಿದ್ದ ಪತಿ; ಬಿಕ್ಕಿ ಬಿಕ್ಕಿ ಅತ್ತು, ಪತಿಯೊಂದಿಗೆ ಹೋದ ಪತಿ!

Hassan : ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಪತಿಯ ಸಾವಿನ ಸುದ್ದಿ ಕೇಳಿ ಅಳುತ್ತ ಪತ್ನಿ ಪ್ರಾಣ ಬಿಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಪತಿ ಸಾವಿನಿಂದ ಮನನೊಂದಿದ್ದ ಪತ್ನಿ, ಅಳುತ್ತಲೆ ಪ್ರಾಣ ಬಿಟ್ಟಿದ್ದಾರೆ. ಈ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಪಡುವಳಲು ಗ್ರಾಮದಲ್ಲಿ ನಡೆದಿದೆ. 39 ವರ್ಷದ ರವೀಶ್ ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಪತಿಯ ಸಾವಿನ ದುಃಖ ತಡೆದುಕೊಳ್ಳಲಾರದ 32 ವರ್ಷದ ಪತ್ನಿ ಪ್ರಮೀಳಾ ಬೆಳಿಗ್ಗೆಯಿಂದಲೂ ಜೋರಾಗಿ ಅಳುತ್ತಿದ್ದರು. ಹೀಗೆ ಅಳುತ್ತಲೇ ಪ್ರಾಣ ಬಿಟ್ಟಿದ್ದರು. ಪತಿ […]

Crime Just In

Crime News: ಪತ್ನಿಗೆ ಬ್ಯೂಟಿ ಪಾರ್ಲರ್ ಗೆ ಹೋಗಬೇಡ ಎಂದ ಪತಿ; ಆತ್ಮಹತ್ಯೆ ಮಾಡಿಕೊಂಡ ಹೆಂಡತಿ!

Indore :‌ ಪತಿ- ಪತ್ನಿ ಅಂದ ಮೇಲೆ ಕೆಲವೊಂದಿಷ್ಟು ಭಿನ್ನಾಭಿಪ್ರಾಯಗಳು ಸಹಯ. ಆದರೆ, ಇತ್ತೀಚೆಗೆ ಕ್ಷುಲ್ಲಕ ಕಾರಣಕ್ಕೆ ಮುನಿಸಿಕೊಳ್ಳುವುದು ಹೆಚ್ಚಾಗುತ್ತಿದೆ. ಹೀಗೆ ಮಹಿಳೆಯೊಬ್ಬರು ಪತಿಯ ಒಂದೇ ಮಾತಿಗೆ ಮುನಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಧ್ಯಪ್ರದೇಶದ ಇಂದೋರ್‌ ನಲ್ಲಿ ನಡೆದಿರುವುದು ವರದಿಯಾಗಿದೆ. ರೀನಾ ಯಾದವ್ (34) ಈ ರೀತಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಬಲರಾಮ್‌ ರೀನಾ ಯಾದವ್‌ ಎಂಬ ಮಹಿಳೆ ಜೊತೆ 15 ವರ್ಷದ ಹಿಂದೆ ಮದುವೆಯಾಗಿದ್ದರು. ಇತ್ತೀಚೆಗೆ ಪತ್ನಿಗೆ ಪತಿ ಬಲರಾಮ್‌ ತನ್ನ ಪತ್ನಿ ರೀನಾ ಅವರಿಗೆ […]

Just In Sports

IPL 2023: ನವಜಾತ ಮಗು ನೋಡಲು ಆಗುತ್ತಿಲ್ಲ ಎಂದು ಭಾವುಕರಾದ ಚಕ್ರವರ್ತಿ!

Bangalore : ಐಪಿಎಲ್ ನ ಪ್ರಸಕ್ತ ಟೂರ್ನಿಯಲ್ಲಿ ನಿನ್ನೆ ಚಿನ್ನದಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್‌ ಸಿಬಿ (RCB) ಹಾಗೂ ಕೆಕೆಆರ್ (KKR) ಪಂದ್ಯದಲ್ಲಿ ವರುಣ್ ಚಕ್ರವರ್ತಿ (Varun Chakravarthy) ಉತ್ತಮ ಪ್ರದರ್ಶನ ನೀಡಿದ್ದರು. ಸಹಜವಾಗಿ ಅವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ (Player of the Match) ಲಭಿಸಿತು. ಈ ಪ್ರಶಸ್ತಿಯನ್ನು ಪತ್ನಿ ಹಾಗೂ ನವಜಾತ ಮಗನಿಗೆ ಅರ್ಪಿಸಿದ್ದಾರೆ. ಪಂದ್ಯ ಮುಗಿದ ನಂತರ ಅವರನ್ನು ಹರ್ಷ ಬೋಗ್ಲೆ ಮಾತನಾಡಿಸಿದರು. ಈ ಸಂದರ್ಭದಲ್ಲಿ ಐಪಿಎಲ್ ಮುಗಿದ ಬಳಿಕ ಮಗನನ್ನು […]

Entertainment Gossip International Just In Lifestyle Mix Masala

6 ಪತ್ನಿಯರ ಜೊತೆ ಮಲಗಲು 80 ಲಕ್ಷದ ದೊಡ್ಡ ಬೆಡ್ ಖರೀದಿಸಿದ ಪತಿರಾಯ

ಅಯ್ಯೋ ಒಬ್ಬ ಹೆಂಡ್ತಿನೇ ಸುಧಾರಿಸೋದೇ ಕಷ್ಟ್, ಅಂತದ್ದರಲ್ಲಿ 6 ಜನಾನಾ..! ಹೀಗೆ ಅನ್ನಿಸೋದು ಎಲ್ಲರಿಗೂ ಕಾಮನ್. ಹೇಗಪ್ಪ 6 ಹೆಂಡ್ತಿರನ್ನ ಮೆಂಟೇನ್ ಮಾಡ್ತಾನೆ ಇವ್ನು. ಭಲೇ ಭೂಪ ಅಂತ ಅಂದುಕೊಳ್ತಾ ಇದ್ದೀರಾ.. ಈಗಿನ ಮಾಡರ್ನ್ ದುನಿಯಾದಲ್ಲಿ ಗಂಡ ಹೆಂಡತಿ ಒಟ್ತಿಗಿರೋದೇ ಕಷ್ಟ. ಅಂಡರ್ ಸ್ಟ್ಯಾಂಡಿಂಗ್ ಇಲ್ಲದೇ ಅದೆಷ್ಟೋ ಮ್ಯಾರೇಜ್ ಗಳು ಮುರಿದು ಬಿದ್ದಿವೆ. ಅಂತದ್ರಲ್ಲಿ ಈ ಆಸಾಮಿ ೬ ಹೆಂಡ್ತಿಯರ ಜೊತೆ ಮಲಗಲು ದೊಡ್ಡ ಬೆಡ್ ಕಸ್ಟ್ ಮೈಸ್ ಮಾಡಿಸಿದ್ದಾನೆ. 6 ಹೆಂಡತಿಯರ ಜೊತೆ ಮಲಗಲು 20 […]

Bengaluru Just In Karnataka State

Karnataka Assembly Election: ಶೆಟ್ಟರ್ ರನ್ನು ತಬ್ಬಿಕೊಂಡು ಕಣ್ಣೀರು ಸುರಿಸಿದ ಪತ್ನಿ; ಆ ಕ್ಷಣ ಕಂಡ ಕಾರ್ಯಕರ್ತರ ಕಣ್ಣೆಲ್ಲ ತೇವ!

Hubli : ಹಿರಿಯ ನಾಯಕ ಜಗದೀಶ್ ಶೆಟ್ಟರ್ (Jagadish Shettar)ಅವರು ಬಿಜೆಪಿ (BJP) ತೊರೆದು ಕಾಂಗ್ರೆಸ್ (Congress) ಸೇರಿದ್ದು, ಹುಬ್ಬಳ್ಳಿಯಲ್ಲಿರುವ (Hubballi) ನಿವಾಸಕ್ಕೆ ಆಗಮಿಸುತ್ತಿದ್ದಂತೆ ಅವರ ಪತ್ನಿ ಶಿಲ್ಪಾ ಜಗದೀಶ್ (Shilpa Jagadish) ತಬ್ಬಿ ಕಣ್ಣೀರಿಟ್ಟಿದ್ದಾರೆ. ಶೆಟ್ಟರ್ ಹುಬ್ಬಳ್ಳಿಯ ಮಧುರಾ ಎಸ್ಟೇಟ್‌ನಲ್ಲಿರುವ ತಮ್ಮ ನಿವಾಸಕ್ಕೆ ಆಗಮಿಸುತ್ತಿದ್ದಂತೆ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಇಷ್ಟು ದಿನ ಬಿಜೆಪಿ ಘೋಷಣೆ ಕೂಗುತ್ತಿದ್ದ ಬೆಂಗಲಿಗರು ಇಂದು ಕಾಂಗ್ರೆಸ್ ಘೋಷಣೆ ಕೂಗಿದ್ದಾರೆ. ಈ ಸಂದರರ್ಭದಲ್ಲಿ ಭಾವುಕರಾದ ಶೆಟ್ಟರ್ ಪತ್ನಿ ಶಿಲ್ಪಾ ಜಗದೀಶ್ ಪತಿಯನ್ನು ತಬ್ಬಿ […]

Bengaluru Crime Just In Karnataka State

Crime News : ಸ್ಕ್ರೂ ಡ್ರೈವರ್ ನಿಂದ ಪತ್ನಿಯ ಕೊಲೆಗೆ ಯತ್ನ!

Chikkaballapur : ಪಾಪಿ ಪತಿಯೊಬ್ಬ ಸ್ಕ್ರೂಡ್ರೈವರ್ ನಿಂದ ತನ್ನ ಪತ್ನಿಯ ಕೊಲೆ ಮಾಡಲು ಯತ್ನಿಸಿರುವ ಘಟನೆಯೊಂದು ಬೆಳಕಿಗೆ ಬಂದಿದೆ.ಈ ಘಟನೆ ಚಿಕ್ಕಬಳ್ಳಾಪುರ (Chikkaballapur) ದಲ್ಲಿ ನಡೆದಿದೆ. ಘಟನೆಯಲ್ಲಿ ನಿರ್ಮಲಾ ಗಂಡನಿಂದ ಹಲ್ಲೆಗೆ ಒಳಗಾದ ಮಹಿಳೆ ಎಂದು ಗುರುತಿಸಲಾಗಿದ್ದು, ಗಂಡ ರಾಜೇಶ್ ಕೊಲೆ ಮಾಡಲು ಯತ್ನಿಸಿದ್ದಾನೆ ಎನ್ನಲಾಗಿದೆ. ಮೂಲತಃ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ನಿಮ್ಮಲಕುಂಟೆ ಎಂಬ ಗ್ರಾಮದ ನಿವಾಸಿಯಾಗಿರುವ ರಾಕೇಶ್, ಬೋರ್ ಮೋಟಾರ್ ರಿಪೇರಿ ಮಾಡುತ್ತ ಜೀವನ ಸಾಗಿಸುತ್ತಿದ್ದ. ಈತ ಬೆಂಗಳೂರಿನ ಕೆ.ಆರ್ ಪುರಂನ ಲೀಲಾ ಎಂಬುವವರೊಂದಿಗೆ […]

Crime Just In National

Crime News : ಸೆಕ್ಸ್ ಗೆ ಒಪ್ಪದ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಪತಿ!

Tiruvanantapuram : ಸೆಕ್ಸ್ ಗೆ ಒಪ್ಪದ ಪತ್ನಿ(Wife)ಯನ್ನು ಪತಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೇರಳದ(Kerala) ಎರ್ನಾಕುಲಂನ ಪೆರಿಂತಲ್ಮನ್ನಾ ಎಂಬಲ್ಲಿ ಬೆಳಕಿಗೆ ಬಂದಿದೆ. ಪತ್ನಿ ಸೆಕ್ಸ್ ಗೆ ಒಪ್ಪದಿದ್ದಕ್ಕೆ ಅಕ್ರಮ ಸಂಬಂಧದ ಅನುಮಾನ ವ್ಯಕ್ತಪಡಿಸಿ ಪಾಪಿ ಪತಿಯು (Husband Killed Wife) ಬರ್ಬರವಾಗಿ ಹತ್ಯೆ ಮಾಡಿದಿದ್ದಾನೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ಆರೋಪಿ ಮೊಹಮ್ಮದ್ ರಫೀಕ್ (35) ನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಪತ್ನಿ ಫಾತಿಮಾ ಫಹ್ನಾ (30)ಳನ್ನು ಕೊಲೆ ಮಾಡಿದ್ದಾನೆ. ರಫೀಕ್ ಇತ್ತೀಚೆಗೆ ಪತ್ನಿಯನ್ನು ಬಟ್ಟೆಯಿಂದ ಮೂಗು-ಬಾಯಿ […]

Just In

ಇತ್ತೀಚೆಗಷ್ಟೇ ನಿಧನರಾಗಿದ್ದ ಆರ್.ಧ್ರುವನಾರಾಯಣ್ ಅವರ ಪತ್ನಿ ಇನ್ನಿಲ್ಲ

Mysore : ಇತ್ತೀಚೆಗಷ್ಟೇ ಹೃದಯಾಘಾತದಿಂದ ಸಾವನ್ನಪ್ಪಿದ್ದ ಮಾಜಿ ಸಂಸದ ಹಾಗೂ ಕಾಂಗ್ರೆಸ್ ಮುಖಂಡ ಆರ್. ಧ್ರುವನಾರಾಯಣ ಅವರ ಪತ್ನಿ ನಿಧನರಾಗಿದ್ದಾರೆ. ವೀಣಾ ಧ್ರುವನಾರಾಯಣ(Veena Dhruvanarayana) ಅವರು ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದರು. ಅಲ್ಲದೇ, ಇತ್ತೀಚೆಗಷ್ಟೇ ಪತಿ ಆರ್ ಧ್ರುವನಾರಾಯಣ (R Dhruvanarayana) ಅವರು ನಿಧನರಾಗಿದ್ದಕ್ಕೆ, ಮಾನಸಿಕವಾಗಿ ಕುಗ್ಗಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ವೀಣಾ ಧ್ರುವನಾರಾಯಣ (54) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ಸಾವನ್ನಪ್ಪಿದ್ದಾರೆ. ಮಾಜಿ ಸಂಸದ ಮತ್ತು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ ಮಾರ್ಚ್ […]