Kornersite

Crime Just In Karnataka State

Yadagiri: ರಸ್ತೆ ಪಕ್ಕ ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ; ಐವರು ಸ್ಥಳದಲ್ಲಿಯೇ ಸಾವು!

ಯಾದಗಿರಿ: ರಸ್ತೆಯಲ್ಲಿ ನಿಲ್ಲಿಸಿದ್ದ ಲಾರಿಗೆ ಕ್ರೂಸರ್ (Crusier- Lorry Accident) ಡಿಕ್ಕಿ ಹೊಡೆ ಪರಿಣಾಮ ಸ್ಥಳದಲ್ಲಿಯೇ ಐವರು ಸಾವನ್ನಪ್ಪಿರುವ ಘಟನೆ ಯಾದಗಿರಿ (Yadagiri) ತಾಲೂಕಿನ ಬಳಿಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150 (ಚಿ)ರಲ್ಲಿ ನಡೆದಿದೆ. ಘಟನೆಯಲ್ಲಿ ಮುನೀರ್(40), ನಯಾಮತ್ (40), ಮುದ್ದತ್ ಶಿರ್ (12), ರಮಿಜಾ ಬೇಗಂ (50), ಸುಮ್ಮಿ (12) ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರೆಲ್ಲರೂ ಸಂಬಂಧಿಕರು ಎನ್ನಲಾಗಿದೆ. ಕ್ರೂಸರ್, ಆಂಧ್ರಪ್ರದೇಶ (Andhrapradesh) ದ ನಂದ್ಯಾಲ್ ಜಿಲ್ಲೆಯಿಂದ ಕಲಬುರಗಿಯ ಖಾಜಾ ಬಂದೇನವಾಜ ದರ್ಗಾದ ಉರುಸ್ ಜಾತ್ರೆಗೆ ತೆರಳುತ್ತಿತ್ತು. ಈ […]

Just In Karnataka State

ಚಿಕುನ್ ಗುನ್ಯಾ; ಎಲ್ಲೆಂದರಲ್ಲಿ ಮಲಗಿದ ಜನರು; ತಿರುಗಿಯೂ ನೋಡದ ಅಧಿಕಾರಿಗಳು!

ಯಾದಗಿರಿ: ಒಂದೇ ಗ್ರಾಮದ 100ಕ್ಕೂ ಅಧಿಕ ಜನರಲ್ಲಿ ಚಿಕುನ್ ಗುನ್ಯಾ ಕಾಣಿಸಿಕೊಂಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ.ಜಿಲ್ಲೆಯ ಹುಣಸಗಿ ತಾಲೂಕಿನ ಬೈಲಾಪುರ ತಾಂಡಾದ ಒಂದೇ ಗ್ರಾಮದಲ್ಲಿ 100ಕ್ಕೂ ಅಧಿಕ ಜನರಲ್ಲಿ ಚಿಕುನ್ ಗುನ್ಯಾ (Chickengunya) ಕಾಣಿಸಿಕೊಂಡಿದೆ. ಬೈಲಾಪುರ ತಾಂಡಾದ 100ಕ್ಕೂ ಅಧಿಕ ಜನರಿಗೆ ಚಿಕನ್ ಗುನ್ಯಾ ಬಾಧಿಸಿದ್ದು, ಜನರು ಹಾಸಿಗೆ ಹಿಡಿದಿದ್ದಾರೆ. ಬೈಲಾಪುರ ತಾಂಡಾದಲ್ಲಿ 150 ಕುಟುಂಬಗಳಿವೆ. ಅದರಲ್ಲಿ 100ಕ್ಕೂ ಅಧಿಕ ಜನರಲ್ಲಿ ಈ ಕಾಯಿಲೆ ಕಾಣಿಸಿಕೊಂಡಿದೆ. ಖಾಯಿಲೆಗೆ ತುತ್ತಾಗಿರುವ ಜನ ನಡೆಯಲಾಗದ ಪರಿಸ್ಥಿತಿಯಲ್ಲಿದ್ದು ಹಾಸಿಗೆ ಹಿಡಿದಿದ್ದಾರೆ. ಜ್ವರ, […]

Crime Just In Karnataka State

Yadagiri: ಯಾದಗಿರಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದು ಕೊಲೆ!

Yadagiri : ಯಾದಗಿರಿಯಲ್ಲಿ ದ್ವೇಷ ರಾಜಕಾರಣ ಬೆಳಕಿಗೆ ಬಂದಿದೆ. ಸ್ನೇಹಿತರೊಂದಿಗೆ ಊಟಕ್ಕೆ ತೆರಳಿದ್ದ ಬಿಜೆಪಿ ಕಾರ್ಯಕರ್ತನನ್ನು ಹೋಟೆಲ್ ಕೆಲಸಗಾರನೇ ಹತ್ಯೆ ಮಾಡಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ. ಅಲ್ಲದೇ, ಜಗಳ ಬಿಡಿಸಲು ಹೋದ ವ್ಯಕ್ತಿ ಶ್ರೀನಿವಾಸನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಠನೆ ನಡೆದಿದೆ. ಘಟನೆ ಖಂಡಿಸಿ ಬಿಜೆಪಿ (BJP) ಹಾಗೂ ಹಿಂದೂಪರ ಸಂಘಟನೆ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆಯೂ ನಡೆದಿದೆ. ಸೋಮವಾರ ರಾತ್ರಿ ಯಾದಗಿರಿ (Yadagiri) ನಗರದ ರಾಯಲ್ ಗಾರ್ಡನ್‌ ಗೆ ಬಿಜೆಪಿ ಕಾರ್ಯಕರ್ತ ಶ್ರೀನಿವಾಸ ಹಾಗೂ ಸ್ನೇಹಿತರು ಊಟಕ್ಕೆಂದು […]

Bengaluru Just In Karnataka Politics State

Karnataka Assembly Election: 105ರ ವಯಸ್ಸಿನಲ್ಲಿಯೂ ಮತಗಟ್ಟೆಗೆ ಬಂದು ಹಕ್ಕು ಚಲಾಯಿಸಿದ ವೃದ್ಧೆ

Yadagiri : ರಾಜ್ಯದಲ್ಲಿ ವಿಧಾನಸಭಾ ಕಾವು ರೇಂಗೇರಿದ್ದು, ಪ್ರತಿಯೊಬ್ಬ ಮತದಾರರು ಮತಗಟ್ಟೆಗೆ ತೆರಳಿ ಮತ ಹಾಕುತ್ತಿದ್ದಾರೆ. ಎಲ್ಲೆಡೆಯೂ ಶಾಂತಿಯಿಂದ ಮತದಾನ ನಡೆಯುತ್ತಿದೆ. ಈ ವಯೋವೃದ್ಧರಿಗೆ ಯಾವುದೇ ತೊಂದರೆಯಾಗಬಾರದು ಎಂಬ ನಿಟ್ಟಿನಲ್ಲಿ ಮನೆಯಲ್ಲಿಯೇ ಮತದಾನ ಮಾಡಲು ಅವಕಾಶ ನೀಡಲಾಗಿತ್ತು. ಆದರೆ, ವೃದ್ಧೆಯೊಬ್ಬರು ಮತಗಟ್ಟೆಗೆ ತೆರಳಿ ಹಕ್ಕು ಚಲಾಯಿಸಿದ್ದಾರೆ. ಸುರಪುರ (Surapur) ತಾಲೂಕಿನ ನಗನೂರಿನಲ್ಲಿ 105 ವರ್ಷದ ಅಜ್ಜಿಯೊಬ್ಬರು ತಮ್ಮ ಹಕ್ಕು ಚಲಾಯಿಸಿದ್ದಾರೆ. ದೇವಕ್ಕಮ್ಮ ಸಿದ್ದರಾಮರಡ್ಡಿ (105) ಎಂಬ ಅಜ್ಜಿ, ಮೊಮ್ಮಗನೊಂದಿಗೆ ಕಾರಿನಲ್ಲಿ ತೆರಳಿ ತಮ್ಮ ಹಕ್ಕು (Vote) ಮಾಡಿದ್ದಾರೆ. […]

Bengaluru Just In Karnataka State

SSLC Resul: ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ; 625 ಅಂಕ ಪಡೆದ ನಾಲ್ವರು ವಿದ್ಯಾರ್ಥಿಗಳು! ಈ ಬಾರಿ ರಾಜ್ಯದಲ್ಲಿ ಉತ್ತಮ ಫಲಿತಾಂಶ!

Bangalore : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಎಸ್ಸೆಸ್ಸೆಲ್ಸಿ (SSLC) ಫಲಿತಾಂಶ (Result) ಪ್ರಕಟಗೊಳಿಸಿದ್ದು, ಈ ಬಾರಿ ರಾಜ್ಯದಲ್ಲಿ ಶೇ. 83.89 ಫಲಿತಾಂಶ ಬಂದಿದೆ. 2023ರ ಮಾರ್ಚ್ 31 ರಿಂದ ಏಪ್ರಿಲ್ 15ರ ವರೆಗೆ ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆದಿದ್ದವು. ರಾಜ್ಯದ ಒಟ್ಟು 15,498 ಪ್ರೌಢಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ಈ ಪೈಕಿ 7,00,619 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಎಂದಿನಂತೆ ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಸರ್ಕಾರಿ ಶಾಲೆ ಶೇ. 86.74, […]

Crime Just In Karnataka State

Crime News: ರೀಲ್ಸ್ ಮಾಡುತ್ತಾಳೆಂಬ ಕಾರಣಕ್ಕೆ ಈ ಪಾಗಲ್ ಪ್ರೇಮಿ ಮಾಡಿದ್ದೇನು?

ಯುವತಿ ರೀಲ್ಸ್ ಮಾಡುತ್ತಾಳೆ ಎಂಬ ಕಾರಣಕ್ಕೆ ಪಾಗಲ್ ಪ್ರೇಮಿಯೊಬ್ಬ ಯುವತಿಯನ್ನೇ (Young Woman) ಪಾಗಲ್ ಪ್ರೇಮಿಯೊಬ್ಬ ಕೊಲೆಗೈದು, ಮೃತದೇಹ ಸುಟ್ಟು ಹಾಕಿದ್ದಾನೆ. ಯಾದಗಿರಿ (Yadagiri) ತಾಲೂಕಿನ ಅರಕೇರಾದ ಪಂಚಶೀಲ ನಗರದ ಜಮೀನಿನಲ್ಲಿ ಈ ಘಟನೆ ನಡೆದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು (Police) ಆರೋಪಿಯನ್ನು ಬಂಧಿಸಿದ್ದಾರೆ. ಮೃತ ಯುವತಿಯನ್ನು 25 ವರ್ಷದ ಅಂತಿಮಾ ವರ್ಮಾ ಎಂದು ಗುರುತಿಸಲಾಗಿದ್ದು, ಆಕೆ ಮೂಲತಃ ಉತ್ತರ ಪ್ರದೇಶದ (Uttar Pradesh) ಮೂಲದ ನಿವಾಸಿ ಎನ್ನಲಾಗಿದೆ. ಮಹಾರಾಷ್ಟ್ರದ ಮುಂಬೈನಲ್ಲಿ (Mumbai) ಸಹೋದರನೊಂದಿಗೆ ವಾಸಿಸುತ್ತಿದ್ದ […]

Bengaluru Just In Karnataka State

PUC Result: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ; ಎಂದಿನಂತೆ ಬಾಲಕಿಯರೇ ಮೇಲುಗೈ!

Bangalore : ಮಾರ್ಚ್ 9 ರಿಂದ 29ರ ವರೆಗೆ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ(Karnataka 2nd PUC Result 2023) ಫಲಿತಾಂಶ ಪ್ರಕಟವಾಗಿದ್ದು, ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೀಶ್ ಸಿಂಗ್ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ. 7,02,067 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದು 5,24,209 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಈ ಬಾರಿ 74.67% ಫಲಿತಾಂಶ ದಾಖಲಾಗಿದೆ. ದಕ್ಷಿಣ ಕನ್ನಡ ಮೊದಲ ಸ್ಥಾನ (95.33%) ಉಡುಪಿಗೆ ಎರಡನೇ ಸ್ಥಾನ( 95.24%) ಕೊಡಗಿಗೆ 3ನೇ ಸ್ಥಾನ (90.55%) ಸಿಕ್ಕಿದರೆ […]

Just In Karnataka Politics State

Karnataka Assembly Election: 10 ಸಾವಿರ ಮನೆಗಳಿಂದ ಭಿಕ್ಷೆ ಬೇಡಿ, ನಾಮಪತ್ರ ಸಲ್ಲಿಕೆ!

Yadagiri : ಅಭ್ಯರ್ಥಿಯೊಬ್ಬರು ನೀಡಿರುವ ಹಣವನ್ನು ಎಣಿಸಲು ಅಧಿಕಾರಿಗಳೇ ಇಲ್ಲಿ ಸುಸ್ತಾಗಿದ್ದಾರೆ. ಯಾದಗಿರಿ (Yadgiri) ಜಿಲ್ಲೆಯಲ್ಲಿ ಸ್ವತಂತ್ರ ಅಭ್ಯರ್ಥಿಯೊಬ್ಬರು ತಮ್ಮ ಠೇವಣಿ (Deposite) ಹಣ 10 ಸಾವಿರ ರೂ.ಗಳನ್ನು ಸಂಪೂರ್ಣವಾಗಿ ಒಂದು ರೂಪಾಯಿ ನಾಣ್ಯಗಳಲ್ಲಿ ಪಾವತಿಸಿದ್ದು, ಎಣಿಸುವಲ್ಲಿ ಅಧಿಕಾರಿಗಳು ಸುಸ್ತಾಗಿ ಹೋಗಿದ್ದಾರೆ. ಈ ಪಕ್ಷೇತರ ಅಭ್ಯರ್ಥಿ ಹೆಸರು ಯಂಕಪ್ಪ. ಕಳೆದ ಒಂದು ವರ್ಷದಿಂದ ಯಾದಗಿರಿ ವಿಧಾನಸಭಾ ಕ್ಷೇತ್ರದ 10 ಸಾವಿರ ಮನೆಗಳಲ್ಲಿ ಭಿಕ್ಷೆ (Beg) ಬೇಡಿ, ಪ್ರತಿ ಮನೆಯಲ್ಲಿ ಒಂದು ರೂ.ಗಳಂತೆ ಹತ್ತು ಸಾವಿರ ಸಂಗ್ರಹಿಸಿದ್ದಾರೆ. ಒಂದು […]