Kornersite

Bengaluru Just In Karnataka Politics State

Karnataka Assembly Election: ಬಿಸಿಲ ನಾಡಿನಲ್ಲಿ ಅಮಿತ್ ಶಾ ಮತ ಬೇಟೆ!

yadagiri : ರಾಜ್ಯದಲ್ಲಿ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಬಿಸಿಲಿನಂತೆ, ರಾಜಕೀಯ ಕಾವು ಕೂಡ ಹೆಚ್ಚಾಗುತ್ತಿದೆ. ಇದರ ಮಧ್ಯೆಯೂ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ಆರಂಭಿಸಿವೆ. ಗಿರಿನಾಡು ಯಾದಗಿರಿ (Yadgiri) ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ ನಡೆಯುತ್ತಿದೆ. ಮತ್ತೊಮ್ಮೆ ಸರ್ಕಾರ ರಚಿಸುವ ಭರವಸೆಯಲ್ಲಿರುವ ಬಿಜೆಪಿ (BJP) ನಾಯಕರು ತಂತ್ರ- ಪ್ರತಿತಂತ್ರ ಹೆಣೆದು, ಭರ್ಜರಿಯಾಗಿ ಪ್ರಚಾರ ಕೈಗೊಂಡಿದ್ದಾರೆ. ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಪ್ರಚಾರ ನಡೆಸುತ್ತಿರುವ ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಇಂದು (ಮಂಗಳವಾರ) […]