Kornersite

Crime Just In Karnataka State

ಮದುವೆಗೆ ಹೆಣ್ಣು ಸಿಗದಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ!

ಯುವಕನೊಬ್ಬ ಮದುವೆಯಾಗಲು ಹೆಣ್ಣು ಸಿಗದೇ ಇರೋದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಯಲ್ಲಾಪುರದ ಕಿರಗಾರಿ ಮನೆ ಬಳಿ ನಡೆದಿದೆ. ಕಿರಗಾರಿಮನೆಯ ನಾಗರಾಜ್ ಗಣಪತಿ ಗಾಂವ್ಕರ್ (35) ಆತ್ಮಹತ್ಯೆ ಮಾಡಿಕೊಂಡವ. ಕೃಷಿ ಮಾಡಿಕೊಂಡಿದ್ದ ನಾಗರಾಜ್ ಮದುವೆಗೆ ಹೆಣ್ಣು ಸಿಗುತ್ತಿಲ್ಲ ಎಂಬ ಕಾರಣಕ್ಕೆ ಮನನೊಂದಿದ್ದ. ಹವ್ಯಕ ಸಮುದಾಯದ ಯುವಕರಿಗೆ ಮದುವೆಗೆ ಹುಡುಗಿ ಸಿಗೋದು ತುಂಬಾ ಕಷ್ಟ. ಕೃಷಿ ಮಾಡಿಕೊಂಡ ಯುವಕರಿಗಂತೂ ಹುಡುಗಿ ಮನೆಯವರು ಹೆಣ್ಣು ಕೊಡುವುದಿಲ್ಲ. ಈ ಗೋಳು ಬಹುತೇಕರದ್ದು. ಇದೇ ಕಾರಣಕ್ಕೆ ಮನೆಯ ಸಮೀಪದ ಗುಡ್ಡದಲ್ಲಿ ಮರವೊಂದಕ್ಕೆ ನೇಣು […]

Crime Just In Karnataka State

ಶಾಲಾ ಮಕ್ಕಳಿಂದ ಮನೆ ಕೆಲ ಮಾಡಿಸುತ್ತಿದ್ದ ಶಿಕ್ಷಕನಿಗೆ ಸಿಕ್ತು ಗೇಟ್ ಪಾಸ್

ಮಕ್ಕಳ ಭವಿಷ್ಯ ರೂಪಿಸಬೇಕಿದ್ದ ಶಿಕ್ಷಕನೊಬ್ಬ ಮಕ್ಕಳಿಂದ ಮನೆ ಕೆಲಸ ಮಾಡಿಸಿದ್ದಾನೆ. ಅಷ್ಟೇ ಅಲ್ಲ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಈ ಘಟನೆ ನಡೆದಿರೋದು ಬಳ್ಳಾರಿ ಜಿಲ್ಲೆಯ ಯಲ್ಲಾಪುರದಲ್ಲಿ. ಯಲ್ಲಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಶಾಸ್ತ್ರಿ ಕೃಷ್ಣಮೂರ್ತಿ ಎನ್ನುವವನೇ ಈ ಕೃತ್ಯ ಏಸಗಿದ್ದು. ನಾಲ್ಕೈದು ವರ್ಷಗಳ ಹಿಂದೆಯಷ್ಟೇ ಶಿಕ್ಷಕನಾಗಿ ನೇಮಕಗೊಂಡಿದ್ದ. ಈತನ ಕಿತಾಪತಿ ಒಂದೆರಡಲ್ಲ ಬಿಡಿ. ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದನಂತೆ. ಮನೆ ಪಾಟದ ನೆಪ ಮಾಡಿಕೊಂಡು ವಿದ್ಯಾರ್ಥಿನಿಯರನ್ನು ಮೆನೆಗೆ ಕರೆಸಿಕೊಳ್ಳುತ್ತಿದ್ದನಂತೆ. ವಿದ್ಯಾರ್ಥಿಗಳ ಬಳಿ […]