Kornersite

Just In Karnataka Politics State

Karnataka Assembly Election: 10 ಸಾವಿರ ಮನೆಗಳಿಂದ ಭಿಕ್ಷೆ ಬೇಡಿ, ನಾಮಪತ್ರ ಸಲ್ಲಿಕೆ!

Yadagiri : ಅಭ್ಯರ್ಥಿಯೊಬ್ಬರು ನೀಡಿರುವ ಹಣವನ್ನು ಎಣಿಸಲು ಅಧಿಕಾರಿಗಳೇ ಇಲ್ಲಿ ಸುಸ್ತಾಗಿದ್ದಾರೆ. ಯಾದಗಿರಿ (Yadgiri) ಜಿಲ್ಲೆಯಲ್ಲಿ ಸ್ವತಂತ್ರ ಅಭ್ಯರ್ಥಿಯೊಬ್ಬರು ತಮ್ಮ ಠೇವಣಿ (Deposite) ಹಣ 10 ಸಾವಿರ ರೂ.ಗಳನ್ನು ಸಂಪೂರ್ಣವಾಗಿ ಒಂದು ರೂಪಾಯಿ ನಾಣ್ಯಗಳಲ್ಲಿ ಪಾವತಿಸಿದ್ದು, ಎಣಿಸುವಲ್ಲಿ ಅಧಿಕಾರಿಗಳು ಸುಸ್ತಾಗಿ ಹೋಗಿದ್ದಾರೆ. ಈ ಪಕ್ಷೇತರ ಅಭ್ಯರ್ಥಿ ಹೆಸರು ಯಂಕಪ್ಪ. ಕಳೆದ ಒಂದು ವರ್ಷದಿಂದ ಯಾದಗಿರಿ ವಿಧಾನಸಭಾ ಕ್ಷೇತ್ರದ 10 ಸಾವಿರ ಮನೆಗಳಲ್ಲಿ ಭಿಕ್ಷೆ (Beg) ಬೇಡಿ, ಪ್ರತಿ ಮನೆಯಲ್ಲಿ ಒಂದು ರೂ.ಗಳಂತೆ ಹತ್ತು ಸಾವಿರ ಸಂಗ್ರಹಿಸಿದ್ದಾರೆ. ಒಂದು […]