Kornersite

Bengaluru Just In Karnataka State

ರಾಜ್ಯದ ಈ ಜಿಲ್ಲೆಗಳಲ್ಲಿ ಇರಲಿದೆ ಮಳೆಯ ಆರ್ಭಟ

ರಾಜ್ಯದಲ್ಲಿ ಎರಡು ದಿನಗಳ ಕಾಲ ಉತ್ತಮ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದ.ಕನ್ನಡ, ಉಡುಪಿ, ಉ.ಕನ್ನಡ, ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಯಾದಗಿರಿ, ಚಿಕ್ಕಮಗಳೂರು, ಕೊಡಗು ಹಾಗೂ ಕೋಲಾರ ಜಿಲ್ಲೆ ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ ಇಂದು ಹಾಗೂ ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳು ಕರಾವಳಿಯ ಬಹುತೇಕ ಕಡೆಗಳಲ್ಲಿ ಉತ್ತರ ಒಳನಾಡಿನ ಹಲವು ಕಡೆ ಮತ್ತು […]

Just In Karnataka State

ರಾಜ್ಯದಲ್ಲಿ ಮತ್ತೆ ಮಳೆಯ ಮುನ್ಸೂಚನೆ; ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್!

ರಾಜ್ಯದಲ್ಲಿ ಕೆಲವು ದಿನಗಳಿಂದ ಕೈ ಕೊಟ್ಟಿದ್ದ ಮಳೆರಾಯ ಇಂದಿನಿಂದ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಒಳನಾಡಿನ ಪ್ರತ್ಯೇಕ ಭಾಗಗಳಲ್ಲಿ ಸಿಡಿಲು, ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯದ ಕೊಡಗು, ಮೈಸೂರು, ಚಿಕ್ಕಮಗಳೂರು, ಹಾಸನ, ತುಮಕೂರು, ರಾಮನಗರ, ಬೆಳಗಾವಿ, ಬಾಗಲಕೋಟೆ, ಬೀದರ್ ಮತ್ತು ಕೋಲಾರದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ ತಿಂಗಳ ಮಳೆಯ ಅಂಕಿ ಅಂಶಗಳನ್ನು ಗಮನಿಸುವುದಾದರೆ ಆಗಸ್ಟ್ ತಿಂಗಳಲ್ಲಿ ರಾಜ್ಯದಲ್ಲಿ ಶೇ. 74ರಷ್ಟು ಮಳೆ ಕೊರತೆಯಾಗಿದೆ.