Kornersite

Just In National Uttar Pradesh

Yogi Adityanath: ಯೋಗಿ ಆದಿತ್ಯನಾಥ್ ಗೆ ಜೀವ ಬೆದರಿಕೆಯ ಕರೆ!

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್(Yogi Adityanath) ಅವರಿಗೆ ಜೀವ ಬೆದರಿಕೆ ಕರೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಅಪರಿಚಿತ ವ್ಯಕ್ತಿಯೊಬ್ಬರು 112 ನಂಬರ್‌ ಗೆ ಸಂದೇಶ ಕಳುಹಿಸುವ ಮೂಲಕ ಈ ಬೆದರಿಕೆ ಹಾಕಿದ್ದಾನೆ. ಹೀಗಾಗಿ ಭದ್ರತಾ ಸಂಸ್ಥೆಗಳು ಎಚ್ಚೆತ್ತಿದ್ದು, ಈ ಕುರಿತು ತನಿಖೆ ಆರಂಭಿಸಿವೆ. ಸಿಎಂ ಯೋಗಿ ಅವರಿಗೆ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿ […]

Crime National Uttar Pradesh

Breaking News : ಮರಕ್ಕೆ ವೇಗವಾಗಿ ಬಂದು ಡಿಕ್ಕಿ ಹೊಡೆದ ಕಾರು; ಸ್ಥಳದಲ್ಲಿಯೇ 6 ಜನ ಸಾವು!

Lucknow : ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ 6 ಜನ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಶ್ರಾವಸ್ತಿ (Shravasti) ಜಿಲ್ಲೆಯ ಇಕೌನಾದ (Ikauna) ರಾಷ್ಟ್ರೀಯ ಹೆದ್ದಾರಿ 730 (NH 730)ರಲ್ಲಿ ಶನಿವಾರ ನಡೆದಿದೆ. ಕಾರಿನಲ್ಲಿದ್ದ ಇನ್ನೂ 8 ಜನ ತೀವ್ರವಾಗಿ ತೀವ್ರ ಗಾಯಗೊಂಡಿದ್ದು, ಅವರನ್ನು ಬಹ್ರೈಚ್ (Bahraich) ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂ ಆಗಿದ್ದು, ಸ್ಥಳದಿಂದ ಜೆಸಿಬಿ ಬಳಸಿ ತೆಗೆಯಲಾಯಿತು ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರಾಚಿ ಸಿಂಗ್ […]