Kornersite

Crime Just In Karnataka State

ಹಾಡಹಗಲೇ ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ!

ಯುವಕನನ್ನು ಕಲ್ಲಿನಿಂದ ಜಜ್ಜಿ ನಡು ರಸ್ತೆಯಲ್ಲಿಯೇ ಕೊಲೆ ಮಾಡಿರುವ ಘಟನೆ ಬೆಳಗಾವಿಯ ಶಿವಬಸವನಗರದಲ್ಲಿ ನಡೆದಿದೆ.ರಾಮನಗರ ನಿವಾಸಿ ನಾಗರಾಜ್ ಗಾಡಿವಡ್ಡರ್(26) ಕೊಲೆಯಾದ ವ್ಯಕ್ತಿ. ಯುವಕನ ಬೈಕ್ ನ್ನು ಹಿಂಬಾಲಿಸಿಕೊಂಡು ಬಂದಿದ್ದ ಮೂವರು ಯುವಕರು ನಾಗರಾಜ್ ನನ್ನು ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಹತ್ಯೆ ನಡೆದ ನಂತರ ಅವರೆಲ್ಲ ಬೇರೆ ಬೇರೆ ಕಡೆ ಪರಾರಿಯಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದ್ದು, ಘಟನಾ ಸ್ಥಳಕ್ಕೆ ಶ್ವಾನ ದಳ, ಬೆರಳಚ್ಚು ತಜ್ಞರು ಆಗಮಿಸಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಸ್ಥಳಕ್ಕೆ ಡಿಸಿಪಿ ಶೇಖರ್, ಎಸಿಪಿ ಸದಾಶಿವ ಕಟ್ಟಿಮನಿ ಭೇಟಿ […]

Crime Just In Karnataka State

Crime News: ಕುಡಿದು ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿದ ಮಹಿಳೆ!

ಮಹಿಳೆಯೊಬ್ಬಳು ಯುವಕನನ್ನು ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ತಾಲೂಕಿನ ತಾರಿಹಾಳ ಗ್ರಾಮದ ನಿವಾಸಿ ನಾಗರಾಜ್ ರಾಗಿ ಪಾಟೀಲ್(25) ಕೊಲೆಯಾದ ದುರ್ದೈವಿ. ತನ್ನ ಊರಿನಲ್ಲಿ ಜಾತ್ರೆಯಿದ್ದ ಹಿನ್ನೆಲೆಯಲ್ಲಿ ಹೊಸ ಬಟ್ಟೆ ಖರೀದಿಗಾಗಿ ಸ್ನೇಹಿತನ ಜೊತೆ ಬೆಳಗಾವಿ ನಗರಕ್ಕೆ ಆಗಮಿಸಿದ್ದ. ಈ ಸಂದರ್ಭದಲ್ಲಿ ಮದ್ಯ ವ್ಯಸನಿ ಮಹಿಳೆಯೋರ್ವಳು ತೆರಳಿದ್ದಾಳೆ. ಬೆಳಗಾವಿಯ ಕಂಗ್ರಾಳಿ ಕೆ.ಹೆಚ್. ಗ್ರಾಮದ ನಿವಾಸಿಯಾಗಿರುವ ಅಂದಾಜು 40 ವರ್ಷದ ಜಯಶ್ರೀ ಪವಾರ್ ಎಂಬುವವರು ನಾಗರಾಜ್ ಬಳಿ ಬಂದು ಮೊಬೈಲ್ ನೀಡು ಎಂದು ಕೇಳಿದ್ದಾಳೆ. ಏಕಾಏಕಿ ಬಂದಿದ್ದಕ್ಕೆ […]